Naveed Shiralakoppa

The Siasat News - Images

ಹಸಿವು ಮುಕ್ತ ಭಾರತ ಇಂದಿರಾ ಗಾಂಧಿಯವರು ಕಂಡ ಕನಸು- ಮಧು ಬಂಗಾರಪ್ಪ. ಶಿರಾಳಕೊಪ್ಪದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಸಚಿವರು

ಶಿರಾಳಕೊಪ್ಪ:25/5/2025. ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಡಿಮೆ ದರದಲ್ಲಿ ಬಡವರ ಹಸಿವನ್ನು ನೀಗಿಸುವ ಕಾರ್ಯಕ್ರಮ ಇಂದಿರಾ ಕ್ಯಾಂಟೀನ್ ನ ಉದ್ಘಾಟನೆಯು ಭಾನುವಾರ ಶಾಲಾ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು. ಪಟ್ಟಣದ ಹೃದಯ ಭಾಗ, ಹಿರೇಕೆರೂರು ರಸ್ತೆಯ ನಾಡಕಛೇರಿ ಹತ್ತಿರ ಪುರಸಭೆ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಉಪಹಾರ ಸೇವಿಸುವ ಮೂಲಕ ಉದ್ಘಾಟನೆ ಮಾಡಿದ ಸಚಿವರು ಶ್ರೀಮತಿ ಇಂದಿರಾಗಾಂಧಿಯವರ ಅವಧಿಯಲ್ಲಿ 20ಪಾಯಿಂಟ್ ಕಾರ್ಯಕ್ರಮದಡಿಯಲ್ಲಿ ಸುಮಾರಷ್ಟು ಜನಕಲ್ಯಾಣ ಕಾರ್ಯಕ್ರಮಗಳು ರೂಪಗೊಂಡಿದ್ದು ಅದರಲ್ಲೇ ಮಹತ್ವದ ಕಾರ್ಯಕ್ರಮ…

Read More
The Siasat News - Images

ಕುಡುಕರ ಹಾವಳಿಯಿಂದಾಗಿ ಕೆಂಗಟ್ಟಿ ಹೋದ ಕಲಿಕಾ ಕೇಂದ್ರದ ಪರಿಸರ……….ಶಾಲಾ ಆವರಣದಲ್ಲಿ ರಾಶಿ ರಾಶಿ ಎಣ್ಣೆ ಬಾಟಲಿಗಳು.

ಶಿರಾಳಕೊಪ್ಪ:03/04/2025 ಪಟ್ಟಣದ ಮಧ್ಯ ಭಾಗದಲ್ಲಿ, ನಾಡ ಕಛೇರಿ ಪುರಸಭೆ ಮತ್ತು ಪೊಲೀಸ್ ಠಾಣಿಯ ಸಮೀಪವಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯನ್ನು ರಾತ್ರಿ ಹೊತ್ತು ಕುಡುಕರು ಕುಡುಕರ ಅಡ್ಡ ಮಾಡಿಕೊಂಡಿದ್ದಾರೆ. ಹೌದು….., ಪಟ್ಟಣದ ಹೃದಯ ಭಾಗದಲ್ಲಿರುವ ಶಾಲೆಯ ಆವರಣ ದಲ್ಲಿ ರಾತ್ರಿ ಹೊತ್ತು ಬ್ಯಾಡಾದ ಚಟುವಟಿಕೆಗಳು ಆಗುತ್ತಿದ್ದು ಬೆಳಗ್ಗೆ ಶಾಲೆಗೆ ಬರುವ ಶಿಕ್ಷಕರಿಗೆ, ಮಕ್ಕಳಿಗೆ ತೊಂದರೆ ಆಗುತ್ತಿದೆ. ಪ್ರತಿದಿನ ಕುಡುಕರಿಗೆ ಹಿಡಿ ಶಾಪ ಹಾಕಿಕೊಂಡೇ ಶಾಲೆಯ ಬೀಗ ತೆಗೆತುವುವದು ಶಿಕ್ಷಕರ ನಿತ್ಯದ ಕೆಲಸ ಆಗಿದೆ….

Read More
The Siasat News - Images

ಅಭಿಮಾನಿಗಳಿಂದ ಜಾನಪದ ಕಲೆ ಜೀವಂತ- ಗುರುರಾಜ್ ಹೊಸಕೋಟಿ…

ಶಿರಾಳಕೊಪ್ಪ:30-03-2025 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜರುಗುವ ಮನೊರಂಜನೆ ಸಂಸ್ಕಾರ ನೀಡುವಂತಿರಬೇಕು ಎಂದು ಜಾನಪದ ಕಲಾವಿದ ಗುರುರಾಜ್ ಹೊಸಕೋಟೆ ಅಭಿಪ್ರಾಯಪಟ್ಟರು. ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ದಸರಾ ಉತ್ಸವ ಸಮಿತಿಯವರು ಆಯೋಗಿಸಿದ್ದ ಯುಗಾದಿ ಉತ್ಸವ ಕಾರ್ಯಕ್ರಮ ನೀಡಿ ಮಾತನಾಡಿದರು. ಇದುವರೆಗೂ ರಾಜ್ಯಾತ್ಯಂತ 13ಸಾವಿರ ಕಾರ್ಯಕ್ರಮ ನೀಡಿದ್ದೇವೆ. ನಿಮ್ಮ ಮಕ್ಕಳ ಕಲೆ ಬೆಳೆಸಿ, ಜನಪದ ಹಾಡಿಗೆ ಕಲೆಗೆ ಬೆಲೆ ಕೊಡಿ. ಜನಪದ ಸಾಹಿತ್ಯ ನಿಮ್ಮಂತಹ ಅಭಿಮಾನಿಗಳಿಂದ ಜೀವಂತವಾಗಿದೆ ಎಂದರು. ಐ.ಎಂ ಶಿವಾನಂದ ಸ್ವಾಮಿ ಪ್ರಾಸ್ತಾವಿಕ ಮಾತನಾಡಿ, 1989-90 ರಲ್ಲಿ ಶಿರಾಳಕೊಪ್ಪದಲ್ಲಿ…

Read More
The Siasat News - Images

ಶಿರಾಳಕೊಪ್ಪದಲ್ಲಿ ಸೌಹಾರ್ದ ಇಫ್ತಾರ್ ಕೂಟ..

ಶಿರಾಳಕೊಪ್ಪ:22/03/2025 ರಾಜ್ಯದಾದ್ಯಂತ ಬೀದರ್ ನಿಂದ ಮೈಸೂರು ವರೆಗೂ ಸೌಹಾರ್ದ ಇಫ್ತಾರ್ ಕೂಟ ನಡೆಸುವ ಮೂಲಕ ಮಾನವ ಸಂಭಂದ ಗಳನ್ನು ಬೆಸುಗೆ ಹಾಕುವ ಕೆಲಸ ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕ ಘಟಕ ಮಾಡುತ್ತಿದೆ ಎಂದು ರಾಜ್ಯ ಇಸ್ಲಾಮಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಜನಾಬ್ ರಿಯಾಜ್ ಅಹ್ಮದ್ ರೋಣ ಹೇಳಿದರು. ಪಟ್ಟಣದ ಹಜರತ್ ಉಮರ್ ಫಾರೂಖ್ ಮಸೀದಿಯ ಸಭಾಂಗಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಗುರುವಾರ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರುನಾವು ಉಪಕಾರ ಮನೋಭಾವನೆಯನ್ನು ಹೊಂದುವ…

Read More
The Siasat News - Images

ಶಿವಮೊಗ್ಗ ಜಿಲ್ಲೆಗೆ ಖಾಯಂ ವಕ್ಫ್ ಅಧಿಕಾರಿ ನೇಮಕ ಮಾಡಲು ಒತ್ತಾಯಿಸಿ ಮುಸ್ಲಿಂ ಮುಖಂಡರಿಂದ ಪ್ರತಿಭಟನೆ…

ಶಿವಮೊಗ್ಗ:04-03-2025 ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ಖಾಯಂ ಅಧಿಕಾರಿ ಇಲ್ಲದ ಕಾರಣ ಜಿಲ್ಲೆಯಾದ್ಯಂತ ಅನೇಕ ಕಡೆ ಸಮಸ್ಯ ಗಳು ಎದುರಾಗಿರುವ ಪ್ರಸಂಗ ಗಳು ನಡೆದಿದೆ. ಕಚೇರಿಯ ಪ್ರಥಮ ದರ್ಜೆ ಸಹಾಯಕ ಮೆಹತಾಬ್ ರವರು ಖಾಯಂ ಅಧಿಕಾರಿ ಇಲ್ಲದ ಕಾರಣ ಹಂಗಾಮಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಸರಿಯಾಗಿ ಕೆಲಸ ಮಾಡುತ್ತಿಲ್ಲ ಸಾರ್ವಜನಿಕರು ಮತ್ತು ವಿದ್ಯಾರ್ಥಿ ಗಳು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ ಆದಷ್ಟು ಬೇಗ ಖಾಯಂ ಆಗಿ ವಖ್ಫ್ ಅಧಿಕಾರಿಯನ್ನು ಸರಕಾರ ನೇಮಕ ಮಾಡಬೇಕೆಂದು…

Read More
The Siasat News - Images

ಮುಸ್ಲಿಂ ಹಾಸ್ಟೆಲ್ ನಲ್ಲಿ ಸಿಗುತ್ತಿಲ್ಲ ಗುಣಮಟ್ಟದ ಆಹಾರ – ವಿದ್ಯಾರ್ಥಿ ಗಳಿಂದ ಸಚಿವರಿಗೆ ದೊರು…

ಶಿವಮೊಗ್ಗ:25-02-2025. ಜಿಲ್ಲೆಯ ವಕ್ಫ್ ಬೋರ್ಡ್ ಅಡಿಯಲ್ಲಿ ಸ್ಥಳೀಯ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ, ವಿದ್ಯಾಭ್ಯಾಸದ ಪ್ರಯುಕ್ತ ಅನುಕೂಲವಾಗಲೆಂದು ನಿರ್ಮಾಣಗೊಂಡಿರುವ ಮುಸ್ಲಿಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಗಳಿಗೆ ಗುಣ ಮಟ್ಟ ಇಲ್ಲದ ಊಟ ಸೇರಿದಂತೆ ಅನೇಕ ಸಮಸ್ಯೆ ಗಳು ಎದುರಾಗಿದ್ದು ಇದನ್ನೆಲ್ಲಾ ಬಗೆ ಹರಿಸಿ ಮತ್ತು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಖ್ಫ್ ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಗೆ ವಿದ್ಯಾರ್ಥಿ ಗಳಿಂದ ಮನವಿ ಸಲ್ಲಿಸಲಾಯಿತು. ಇಂದು ನಗರಕ್ಕೆ ಆಗಮಿಸಿದ…

Read More
The Siasat News - Images

ಬಂದೋಕು ತರಬೇತಿ ಪಡೆದಂತಹ ಸಾರ್ವಜನಿಕರು ಅರ್ಧ ಪೋಲೀಸರು- ಮಧು ಬಂಗಾರಪ್ಪ….

ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುವ ಬಂದೂಕು ತರಬೇತಿ ಶಿಬಿರ ಗಳಲ್ಲಿ ನುರಿತ ತರಬೇತಿ ದಾರರು ಪಬ್ಲಿಕ್ ಗೆ ಬಂದೋಕು

Read More
The Siasat News - Images

ಶ್ರೀ ಬಸವೇಶ್ವರ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂದ್ರಮೌಳೇಶ್ವರ ವಿಧಿವಶ…..

ಶಿರಾಳಕೊಪ್ಪ :30-01-2025 ಪಟ್ಟಣದ ಶ್ರೀ ಬಸವೇಶ್ವರ ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಸೇವಾ ವಿಕಾಸ ಶಾಲೆಯ ನಿರ್ದೇಶಕ ರಾದ ಚಂದ್ರಮೌಳೇಶ್ವರರವರು ಇಂದು ವಿಧಿ ವಶರಾದರು. ಕಳೆದ ಐದು ತಿಂಗಳು ಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಮೌಳೇಶ್ವರ ರವರು ಇಂದು ದೈವಧೀನರಾಗಿದ್ದು ಅವರ ಅಪಾರ ಜನ ಅಭಿಮಾನಿಗಳು ಶೋಕದಲ್ಲಿದ್ದಾರೆ. ಮೃತರಿಗೆ ಹೆಂಡತಿ ಸೇರಿದಂತೆ ಎರಡು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರ ರಿದ್ದಾರೆ. ಇವರ ಅಂತ್ಯ ಕ್ರಿಯೆ ನಾಳೆ 31/1/2025 ರಂದು ಬೆಳಗ್ಗೆ 12 ಕ್ಕೆ ಪಟ್ಟಣದ…

Read More
The Siasat News - Images

ತಕ್ಷಣ ಶಿಕಾರಿಪುರ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸಿ….ರೈತ ಸಂಘ ಆಗ್ರಹ.

ಶಿರಾಳಕೊಪ್ಪ: 27-01-2025 ಹೋದ ವರ್ಷ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಜಲಾಶಯಗಳು ಬಹುತೇಕ ತುಂಬಿವೆ ಆದರೂ ಕೊಡ ಇಲ್ಲಿಯ ತನಕವೂ ತಾಲ್ಲೂಕಿನ ತಾಳಗುಂದ, ಹೊಸೂರು ಹಾಗೂ ಉಡುಗಣಿ ಹೋಬಳಿಗಳ ಕೆರೆಗಳಿಗೆ ನೀರಾವರಿ ಇಲಾಖೆ ವತಿಯಿಂದ ಕೆರೆ ತುಂಬುವ ಕೆಲಸ ಆಗಿಲ್ಲ ಎಂದು ದೊರಿದ ಶಿಕಾರಿಪುರ ತಾಲ್ಲೂಕು ರೈತ ಸಂಘಟನೆಯ ಸದಸ್ಯರು ಸಂಘದ ಗೌರವ ಅಧ್ಯಕ್ಷ ಪ್ಯಾಟಿ ಈರಣ್ಣ ನೇತೃತ್ವದಲ್ಲಿ ಉಪ ತಹಸೀಲ್ದಾರ್ ರವರಿಗೆ ಮನವಿ ನೀಡಿದರು. ತಾಲ್ಲೂಕಿನ ಉಡುಗಣಿ, ಹೊಸೂರು ಮತ್ತು ತಾಳಗುಂದ ಹೋಬಳಿಗಳ ಹಳ್ಳಿಗಳಲ್ಲಿ…

Read More
The Siasat News - Images

ಶಿರಾಳಕೊಪ್ಪದ ಲಂಗಡೆ (ಕಾಲು ಹೀನ) ಮೌಜಿನ್ ಸಾಬ್ ಇನ್ನಿಲ್ಲ……

ಶಿರಾಳಕೊಪ್ಪ:25-01-2025 ಪಟ್ಟಣದ ಮುಸ್ಲಿಂ ಸಮುದಾಯದಲ್ಲಿ ಲಂಗಡೆ ಮೌಜಿನ್ ಸಾಬ್ ಎಂದೇ ಸುಪ್ರಸಿದ್ದಿ ಪಡೆದಿದ್ದ ಊರಿನ ಜಾಮೀಯಾ ಮಸೀದಿಯ ಮೌಜಿನ್ (ಮಸೀದಿಯ ಆರೈಕೆ ಮಾಡುವವ) ಶ್ರೀ ಸಾಬ್ಜಾನ್ ಸಾಬ್ ರವರು ದಿನಾಂಕ 22/1/2025 ಬುಧವಾರ ದಂದು ತೀರಿಕೊಂಡಿದ್ದು ಶಿಕಾರಿಪುರ ತಾಲ್ಲೂಕಿನಾದ್ಯಂತ ಮೃತರ ಅನೇಕ ಮಂದಿ ಅಭಿಮಾನಿಗಳಿಗೆ ಘಾಸಿ ಉಂಟು ಮಾಡಿದೆ. ಕಳೆದ ಎರಡು ವರ್ಷಗಳಿಂದ ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದ ಸಾಬ್ಜಾನ್ ಸಾಹೇಬರು ಸುಮಾರು 45 ವರ್ಷ ಪಟ್ಟಣದ ಜಾಮೀಯಾ ಮಸೀದಿಯ ಆರೈಕೆ ಮತ್ತು ಧರ್ಮ ಕಾರ್ಯ ಮಾಡಿದ್ದು…

Read More