ಆಗಲಿದ ಮಾಜಿ ಪ್ರಧಾನಿಗಳಿಗೆ ಯೂಥ್ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ…
ಶಿರಾಳಕೊಪ್ಪ: ಭಾರತ ಮಾಜಿ ಪ್ರಧಾನ ಮಂತ್ರಿ ಡಾಕ್ಟರ್ ಮನಮೋಹನ್ ಸಿಂಗ್ ರವರ ನಿಧನದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ಸ್ಟಾಂಡ್ ಸರ್ಕಲ್ನಲ್ಲಿ ಯೂಥ್ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಡಾಕ್ಟರ್ ಮನಮೋಹನ್ ಸಿಂಗ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ತುಸು ಹೊತ್ತು ಮೌನಾಚರಣೆ ಮಾಡುವ ಮೂಲಕ ಮೃತ ಸಾಧಕನಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನ ಯುವ ಮುಖಂಡ, ಇರ್ಫಾನ್ ಮುಹೀಬ್ ಸಾಬ್ ದೇಶವು ಆರ್ಥಿಕ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ತಮ್ಮ ಬುದ್ಧಿವಂತಿಗೆ ಮತ್ತು…

