ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ…
ಶಿರಾಳಕೊಪ್ಪ : ಪಟ್ಟಣದ ಆನವಟ್ಟಿ ರಸ್ತೆ ನಿವಾಸಿಗಳಾದ ಶೋಭಾ ಕುಮಾರ್ ಎಂಬುವವರ ಪುತ್ರ ಗಿರೀಶ (16) ಇವರು ಹಿರೆಕೇರೂರು ತಾಲ್ಲೂಕು ತಾವರಗಿ ಗ್ರಾಮದ ಬಳಿ ಫ್ರೆ 24 ರಂದು ಬೈಕ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ಕಳಿಸಿಕೊಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿರುತ್ತಾರೆ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಂಟುಂಬ ಅವರ ಅಂಗಾಂಗವನ್ನು ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ, ಕುಟುಂಬದ ಆಕ್ರಂದನ…

