3%ಲಂಚಕ್ಕೆ ಬೇಡಿಕೆ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ….
ಶಿರಾಳಕೊಪ್ಪ:16-06-2025 ಪಿ ಡಬ್ಲ್ಯೂ ಡಿ ಗುತ್ತಿಗೆದಾರನಿಗೆ 3%ಲಂಚಕ್ಕೆ ಬೇಡಿಕೆ ಇಟ್ಟ ಸೊರಬ ತಾಲ್ಲೂಕು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ ಎಚ್ ನಾರಾಳ ಎಂಬುವ ಅಧಿಕಾರಿಯನ್ನು ಲೋಕಾ ಯುಕ್ತ ಪೂಲೀಸರು ಇಂದು ಸಂಜೆ ಬಲೆಗೆ ಬೀಳಿಸಿದ್ದಾರೆ. ದೋರುದಾರರಾದ ಗುತ್ತಿಗೆ ದಾರ ಲಿಂಗರಾಜ ಉಳ್ಳಾಗಡ್ಡಿರವರುಸೊರಬ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ದಾಂಬರೀಕರಣ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಭಂಧಿಸಿದಂತೆ ಒಟ್ಟು 77,59,437ರೊ ಗಳ ಕಾಮಗಾರಿಗಳನ್ನು ಮುಗಿಸಿ ಸದರಿ ಕಾಮಗಾರಿಗಳ ಹಣವನ್ನು ಮಂಜೂರು…

