Naveed Shiralakoppa

The Siasat News - Images

ಶ್ರೀ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್. ನಿ ಶಿರಾಳಕೊಪ್ಪದ ನೂತನ ಶಾಖೆ ಆನವಟ್ಟಿ ಯಲ್ಲಿ ಪ್ರಾರಂಭ…

ಶಿರಾಳಕೊಪ್ಪ:16/11/2024 ಬ್ಯಾಂಕು ಎಂದೊಡನೆ ಬಡವ, ಬಲ್ಲಿದ, ವರ್ತಕ – ನೌಕರ-ಚಾಕರ, ಪಂಡಿತ-ಪಾಮರರೆಲ್ಲರಿಗೂ ಹಣಕಾಸಿನ ವ್ಯವಹಾರ ಮಾಡಲು ಅನುಕೂಲವಾದ ಅತ್ಯಂತ “ವಿಶ್ವಾಸಾರ್ಹ ಸ್ಥಾನ” ಎಂಬ ಭಾವನೆ ಥಟ್ಟನೆ ನಮ್ಮ ಮನಸ್ಸಿನಲ್ಲಿ ಮೂಡಿ ನಿಲ್ಲುತ್ತದೆ. ಅದರಲ್ಲೂ ಸಹಕಾರ ತತ್ವದ ತಳಹದಿಯೊಂದಿಗೆ ಸ್ಥಾಪಿತವಾದ ಬ್ಯಾಂಕು ಸಕಲ ಜನರ ಮೆಚ್ಚುಗೆಗೆ ಪಾತ್ರವಾಗಿರುವುದಲ್ಲದೆ ಎಲ್ಲರಲ್ಲೂ “ಇದು ನಮ್ಮ ಬ್ಯಾಂಕು” ಎಂಬ ಭಾವನೆಯನ್ನು ಒಡಮೂಡಿಸುತ್ತದೆ. ಒಂದು ಸಂಸ್ಥೆ ಜನ್ಮ ತಳೆದು ಬೆಳಕು ಕಾಣಲು ಹತ್ತಾರು ವ್ಯಕ್ತಿಗಳ ತ್ಯಾಗ , ಪರಿಶ್ರಮ ಹಾಗೂ ಪ್ರಾಮಾಣಿಕ ಪ್ರಯತ್ನಗಳೇ ಕಾರಣ…

Read More
The Siasat News - Images

ಬಡ ಕುಟುಂಬಕ್ಕೆ ಸೂರು ಭಾಗ್ಯ ನೀಡಿದ ಇತ್ತೇಹಾದ್ ಫೌಂಡೇಶನ್ ಸಂಸ್ಥೆ…..

ಶಿರಾಳಕೊಪ್ಪ: 14/11/2024 ಪಟ್ಟಣದ ಇತ್ತೇಹಾದ್ ಫೌಂಡೇಶನ್ ಸಂಸ್ಥೆ ವತಿಯಿಂದ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡಲಾಯಿತು. ಪಟ್ಟಣದ ಖಾನ್ಕೇರಿ ಪ್ರದೇಶದಲ್ಲಿ ತನ್ನ ಸ್ವಂತ ಖಾಲಿ ಜಾಗ ಇದ್ದು ಆ ಜಾಗದಲ್ಲಿ ಮನೆ ಕಟ್ಟಿಕೊಳ್ಳಲು ಪರದಾಡುತ್ತಿದ್ದ ವಿಧವೆ ಹೆಣ್ಣುಮಗಳಿಗೆ ಆಸರೆ ನೀಡಿದ ಇತ್ತೇಹಾದ್ ಸಂಸ್ಥೆ ತಮ್ಮ ಸ್ವಂತ ಖರ್ಚಿನಿಂದ ಮನೆಯನ್ನು ನಿರ್ಮಿಸಿ ಕೊಟ್ಟಿದ್ದಾರೆ. ಪಟ್ಟಣದಲ್ಲಿ ಕಳೆದ 5ವರ್ಷಗಳಿಂದ ಬಡವರ ಪರ, ನಿರ್ಗತಿಕರ ಪರ ಕೆಲಸ ಮಾಡುತ್ತಿರುವ ಇತ್ತೇಹಾದ್ ಸಂಸ್ಥೆ ಬಡ ರೋಗಿಗಳ ಚಿಕಿತ್ಸೆ, ರಂಜಾನ್ ಕಿಟ್, ಸೇರಿದಂತೆ ಅನೇಕ…

Read More
The Siasat News - Images

ಅಮ್ಮನಕೇರಿ: ಕಬ್ಬಡ್ಡಿ ಪಂದ್ಯಾವಳಿ, ಕಕ್ಕುಪ್ಪಿ ತಂಡ ಪ್ರಥಮ……

ವಿಜಯನಗರ:02-11-2024 ಜಿಲ್ಲೆಯ ಕೊಡ್ಲಿಗಿ ತಾಲ್ಲೂಕಿನ ಕಕ್ಕುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮನಕೇರಿ ಗ್ರಾಮದಲ್ಲಿ ನವಂಬರ್ 2 ಶನಿವಾರದಂದು ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮದ ವಿವಿದ ಸಂಘಟನೆಗಳ ಸಹಯೋಗದಲ್ಲಿ, ಯುವಕರಿಗಾಗಿ ಕಬಡ್ಡಿ ಪಂದ್ಯಾವಳಿ ಜರುಗಿಸಲಾಯಿತು. ಪಂದ್ಯಾವಳಿಯಲ್ಲಿ ಕಕ್ಕುಪ್ಪಿಯ ಯುವಕರ ತಂಡ ಪ್ರಥಮ ಸ್ಥಾನ ಪಡೆಯಿತು, ದ್ವಿತೀಯ ಬಹುಮಾನ ಅಮ್ಮನ ಕೇರಿಯ ಭಗತ್ ಸಿಂಗ್ ಬಾಯ್ಸ್ ತಂಡ ಪಡೆದುಕೊಂಡಿತು. ಪಂದ್ಯಾವಳಿಗೆ ಪ್ರಥಮ ಬಹುಮಾನದ ಟ್ರೋಪಿಯನ್ನು, ಸಿಜಿ ಮಂಜುನಾಥ್ ಗೌಡ ರವರು ಕೊಡುಗೆಯಾಗಿ ನೀಡಿರುತ್ತಾರೆ. ದ್ವಿತೀಯ ಬಹುಮಾನವನ್ನು, ಶಿಕ್ಷಕರಾದ ಮಂಜುನಾಥ ಸ್ವಾಮಿ…

Read More
The Siasat News - Images

ಕನ್ನಡ ನೆಲದಲ್ಲಿ ಹುಟ್ಟಿದ್ದು ನಮ್ಮ ಪೂರ್ವಜನ್ಮದ ಫಲ: ಪಿಎಸ್ಐ ಪ್ರಶಾಂತ್ ಕುಮಾರ್ ಟಿ ಬಿ …..

ಶಿರಾಳಕೊಪ್ಪ: 01/11/2024. ಕನ್ನಡಿಗರು ಸ್ವಾಭಿಮಾನಿಗಳು , ಕನ್ನಡಿಗರು ಶಿಸ್ತಿನ ಸಿಪಾಯಿಗಳು, ಇಂತಹ ನಾಡಲ್ಲಿ ನಾವು ಹುಟ್ಟಿದ್ದು ನಮ್ಮ ಪೂರ್ವ ಜನ್ಮದ ಫಲ ಎಂದು ಪಟ್ಟಣದ ಪೊಲೀಸ್ ಠಾಣಿ ಉಪ ನಿರೀಕ್ಷಕ ಪ್ರಶಾಂತ ಕುಮಾರ್ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದ ಬಸ್ಟ್ಯಾಂಡ್ ನಲ್ಲಿ ಮಲೆನಾಡು ಟ್ಯಾಕ್ಸಿ ಮಾಲಕರ ಮತ್ತು ಚಾಲಕರ ಹಾಗೂ ಜೈ ಕರ್ನಾಟಕ ಆಟೋ ಚಾಲಕರ ಸಂಘದ ವತಿಯಿಂದ ನಡೆದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ…

Read More
The Siasat News - Images

ರಾಜ್ಯದಾದ್ಯಂತ ಇ -ಆಸ್ತಿ ತಂತ್ರಾಂಶ ಲೋಪ ಬಡವರಿಗೆ ಪ್ರಾಣ ಸಂಕಟ….

ಬೆಂಗಳೂರು. ಈ ಆಸ್ತಿ ಪ್ರಮಾಣ ಪತ್ರದಿಂದಾಗಿ ರಾಜ್ಯದ ಜನತೆ ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿರುವುದು ಸುಳ್ಳಲ್ಲ. ಸುಳ್ಳು ಹೇಳಿಕೊಂಡು ಆಸ್ತಿಯನ್ನು ಪರಭಾರೆ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗ ಬೇಕೇ ಹೊರತು ಸಾಮಾನ್ಯ ಜನರ ಮೇಲೆ ಅಲ್ಲ ಎನ್ನುವುದು ಅನೇಕರ ಅಭಿಪ್ರಾಯವಾಗಿದೆ. ಈ ನಡುವೆ ಈ ಆಸ್ತಿ ಪ್ರಮಾಣ ಪತ್ರ ಪಡೆದುಕೊಳ್ಳುವುದಕ್ಕೆ ತೀವ್ರ ಪ್ರಮಾಣದಲ್ಲಿ ಹಲವು ಮಂದಿ ಸಮಸ್ಯೆಯನ್ನು ಎದುರಿಸುತ್ತಾ ಇರುವುದು ಕಂಡು ಬಂದಿದ್ದು ಕಂದಾಯ ಇಲಾಖೆಯಲ್ಲಿರುವ ಲೋಪಗಳನ್ನು, ತಪ್ಪುಗಳನ್ನು ಮುಚ್ಚಿ ಹಾಕುವ ನಿಟ್ಟಿನಲ್ಲಿ ಸಚಿವರ ಕ್ರಮವನ್ನು…

Read More
The Siasat News - Images

ಹೊನಲುಬೆಳಕಿನ ವಾಲಿಬಾಲ್ ಪಂದ್ಯಾವಳಿ…..

ಶಿರಾಳಕೊಪ್ಪ:29-10-2024 ಪಟ್ಟಣದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಾನುವಾರ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಯೂಥ್ ಕ್ಲಬ್ ವತಿಯಿಂದ ನಡೆಸಲಾಯಿತು. ಪಂದ್ಯಾವಳಿಗೆ ಶಿಕಾರಿಪುರ ತಾಲೂಕು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಟಾ ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. ಮನುಷ್ಯ ತನ್ನ ವ್ಯಕ್ತಿತ್ವ ರೂಪಿಸಿಕೊಳ್ಳಲು ಮಾನಸಿಕ ಮತ್ತು ದೈಹಿಕ ಸಾಧನೆ ಮುಖ್ಯ. ಈ ಕಪ್ಯೂಟರ್ ಮತ್ತು ಮೊಬೈಲ್ ಯುಗದಲ್ಲಿ ಕ್ರೀಡೆ ಎನ್ನುವುದು ಮಾಯವಾಗಿದೆ. ಇಂತಹ ಸಂದರ್ಭದಲ್ಲಿ ಯೂಥ್ ಕ್ಲಬ್ ನಂತಹ ಸಂಘಟನೆಯ ಯುವಕರು…

Read More
The Siasat News - Images

ಕನ್ನಡ ರಥಕ್ಕೆ ವೈಭವದ ಸ್ವಾಗತ ಕೋರಿದ ಶಿಕಾರಿಪುರ ತಾ// ಜನತೆ….

ಶಿಕಾರಿಪುರ: 26-10-2024 ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆ ಇಂದು ಶಿಕಾರಿಪುರ ತಾಲ್ಲೂಕಿಗೆ ಆಗಮಿಸಿತು. ತಾಲ್ಲೂಕಿನ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಪರ ಸಂಘಟನೆಗಳಿಂದ ರಥಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು. ಶಿರಾಳಕೊಪ್ಪದ ವಾಲ್ಮೀಕಿ ಭವನ ಹತ್ತಿರ ಪಟ್ಟಣದ ಗಡಿ ಭಾಗಕ್ಕೆ ಆಗಮಿಸಿದ ಕನ್ನಡದ ರಥವನ್ನು ಸ್ಥಳೀಯ ಪುರಸಭೆ ಮುಖ್ಯ ಅಧಿಕಾರಿಗಳು,…

Read More
The Siasat News - Images

ಶಿರಾಳಕೊಪ್ಪಕ್ಕೆ ಆಗಮಿಸಲಿರುವ ಕನ್ನಡ ರಥ ಯಾತ್ರೆ….ಅದ್ದೂರಿ ಸ್ವಾಗತಕ್ಕೆ ಕ ಸಾ ಪ ಹೋಬಳಿ ಘಟಕ ತಯಾರಿ….

ಶಿರಾಳಕೊಪ್ಪ: 25-10-2024 ಡಿಸೇಂಬರ್ 20, 21 ಹಾಗೂ 22 ರಂದು ಮಂಡ್ಯ ದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯ ದಾದ್ಯಂತ ಜಾಗೃತಿ ಮೋಡಿಸುವ ಸಲುವಾಗಿ ಆಗಮಿಸಲಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಯೂ ದಿನಾಂಕ 26-10-2024 ರಂದು ಮಧ್ಯಾಹ್ನ 12:30 ಕ್ಕೆ ಪಟ್ಟಣಕ್ಕೆ ಆಗಮಿಸಲಿದ್ದು ಅದ್ದೂರಿ ಸ್ವಾಗತಕ್ಕೆ ಕ ಸಾ ಪ ಹೋಬಳಿ ಘಟಕ ತಯಾರಿ ನಡೆಸಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಶಿರಾಳಕೊಪ್ಪ ಹೋಬಳಿ ಘಟಕದ ಕಾರ್ಯದರ್ಶಿ…

Read More
The Siasat News - Images

ನಾಟಕ ಅವಲೋಕನ ಕಾರ್ಯಗಾರಕ್ಕೆ ಚಾಲನೆ…

ಶಿವಮೊಗ್ಗ: 25-10-2024 ರಂಗಾಯಣದಲ್ಲಿ ನಾಟಕ ಅವಲೋಕನ ಕಾರ್ಯಗಾರ ವನ್ನು ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ “ಗುಣಮುಖ” ನಾಟಕದ ತುಣುಕೊಂದನ್ನು ಓದುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ.ಡಿ ಸಾಗರ ಇವರು ವಹಿಸಿದ್ದು ಅತಿಥಿಗಳಾಗಿ ರಂಗ ಕರ್ಮಿ ಕೊಟ್ರಪ್ಪ ಹಿರೇಮಾಗಡಿ ಆಗಮಿಸಿದ್ದರು. ರಂಗಾಯಣ ಅಧಿಕಾರಿ ಶೈಲಜಾ ಎ.ಸಿ ಸ್ವಾಗತಿಸಿದರು. ಸಹ್ಯಾದ್ರಿ ಕಲಾ ಕಾಲೇಜು ಪ್ರಧ್ಯಾಪಕ ಪ್ರೊ: ಮೇಟಿ ಮಲ್ಲಿಕಾರ್ಜುನ ಹಾಗೂ ನಾಟಕ ಅವಲೋಕನ ಕಾರ್ಯಗಾರದ ನಿರ್ದೇಶಕ ಲವ ಜಿ. ಆರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ವಿವಿಧ…

Read More
The Siasat News - Images

ಚಂದ್ರಕಾಂತ್ ರೇವಣ್ ಕರ್ ದೂರಿನ ಆಧಾರದ ಮೇಲೆ ಕೊಳತು ನಾರುವ ಯಾತ್ರ ನಿವಾಸ ಕ್ಕೆ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿ ಸುರೇಶ್….

ಯಾತ್ರಿನಿವಾಸ ಹೋಗಿ ಕೊಳಚೆ ನಿವಾಸವಾಗಿದೆ. ಶಿಕಾರಿಪುರ:24-10-2024 ಪಟ್ಟಣದ ಶ್ರೀಹುಚ್ಛರಾಯಸ್ವಾಮಿ ಕೆರೆ ಪಕ್ಕದಲ್ಲಿ 15 ವರ್ಷದ ಹಿಂದೆ ಸಾವಿರಾರು ಕೋಟಿ ಹಣ ಖರ್ಚುಮಾಡಿ ಕೆರೆ ಅಭಿವೃದ್ದಿ ಜೊತೆಗೆ ನೂರಾರು ಕೋಟಿ ಹಣ ಖರ್ಚುಮಾಡಿ ಸುಮಾರು 3 ಎಕರೆ ಭೂಮಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ವಸತಿ ಗೃಹ ಕಟ್ಟಿರುತ್ತಾರೆ. ಈ ಯಾತ್ರಿನಿವಾಸದಲ್ಲಿ ಸುಮಾರು 10 ರಿಂದ 15 ದೊಡ್ಡ ದೊಡ್ಡ ಹೈಟೆಕ್ ರೂಮ್ ಹಾಲ್, ಐಷಾರಾಮಿ ಮಂಚ ಬೆಡ್, ಹೈಟೆಕ್ ಬಾತ್ ರೂಮ್ ಇರುವಂತಹ ಯಾತ್ರಿನಿವಾಸ ಕೇವಲ 2 ವರ್ಷ…

Read More