Mohammed Rafeeq

The Siasat News - Images

ಕೂಡ್ಲಿಗಿ: ಮೇನ್ ಬಾಯ್ಸ್ ಶಾಲೆ ವಿದ್ಯಾರ್ಥಿನಿಯರು-ರಾಜ್ಯ ಕ್ರೀಡಾ ಕೂಟಕ್ಕೆ ಆಯ್ಕೆ-

ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೂಡ್ಲಿಗಿ: ಮೇನ್ ಬಾಯ್ಸ್ ಶಾಲೆ ವಿದ್ಯಾರ್ಥಿನಿಯರು-ರಾಜ್ಯ ಕ್ರೀಡಾ ಕೂಟಕ್ಕೆ ಆಯ್ಕೆ– ವಿಜಯನಗರ ಜಿಲ್ಲೆ ಕೂಡ್ಲಿಗಿ: ಅಕ್ಟೋಬರ್‌ 30ರಂದು ಹೊಸಪೇಟೆಯಲ್ಲಿ, ಜರುಗಿದ “ವಿಜಯನಗರ ಜಿಲ್ಲಾ ಮಟ್ಟದ ಕ್ರೀಡಾಕೂಟ” ದಲ್ಲಿ. ಪಟ್ಟಣದ ಮೇನ್ ಬಾಯ್ಸ್ ಶಾಲೆಯ ವಿದ್ಯಾರ್ಥಿನಿಯರು ಕ್ರೀಡೆಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮೂರು ಕ್ರೀಡೆಗಳಲ್ಲಿ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆಯೋ ಮೂಲಕ, ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಮೇನ್ ಬಾಯ್ಸ್ ಶಾಲೆಯ ವಿದ್ಯಾರ್ಥಿನಿಯರು, ತಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆಂದು ಶಾಲೆಯ…

Read More
The Siasat News - Images

ಕರ್ನಾಟಕ ಅಭಿವೃದ್ಧಿಯಲ್ಲಿ ಪ್ರಥಮ -ಶಾಸಕ ಡಾ”ಎನ್.ಟಿ. ಶ್ರೀನಿವಾಸ್-ನ1- ವಿಜಯನಗರ ಜಿಲ್ಲೆ ಕೂಡ್ಲಿಗಿ:

ಕರ್ನಾಟಕ ಅಭಿವೃದ್ಧಿಯಲ್ಲಿ ಪ್ರಥಮ -ಶಾಸಕ ಡಾ”ಎನ್.ಟಿ. ಶ್ರೀನಿವಾಸ್ ಕರ್ನಾಟಕ ಅಭಿವೃದ್ಧಿಯಲ್ಲಿ ಪ್ರಥಮ -ಶಾಸಕ ಡಾ”ಎನ್.ಟಿ. ಶ್ರೀನಿವಾಸ್-ನ1- ವಿಜಯನಗರ ಜಿಲ್ಲೆ ಕೂಡ್ಲಿಗಿ: ದೇಶದಲ್ಲಿಯೇ ಕರ್ನಾಟಕ ರಾಜ್ಯ ಅಭಿವೃದ್ಧಿಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಶಾಸಕರಾದ ಡ‍ಾ”ಎನ್.ಟಿ.ಶ್ರೀನಿವಾಸ್ ರವರು ನುಡಿದರು. ಅವರು ತಾಲೂಕಾಡಳಿತ ಹಾಗೂ ಕನ್ನಡ ಪರ ಸಂಘಟನೆಗಳ ಸಹಯೋಗದಲ್ಲಿ, ಪಟ್ಟಣದ ಚಂದ್ರ ಶೇಖರ ಆಜಾದ್ ರಂಗ ಮಂದಿರದಲ್ಲಿ ಜರುಗಿದ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ಅವರು ಕನ್ನಡಾಂಭೆಗೆ ನಮಿಸಿ ಧ್ವಜಾರೋಹಣ ನೆರವೇರಿಸಿ ಗೌರವ ಸಮರ್ಪಿಸಿ ಮಾತನಾಡಿದರು. ಶೀಘ್ರದಲ್ಲಿಯೇ ಕ್ಷೇತ್ರದ 74 ಕೆರೆಗಳಿಗೆ,…

Read More
The Siasat News - Images

ರಾಜ್ಯಕ್ಕೆ ಬೆಳಕು ನೀಡಿದವರ ಬದುಕು ಹಸನಾಗಿಸುವ ಸಂಕಲ್ಪ ನನ್ನದಾಗಿದೆ”

ರಾಜ್ಯಕ್ಕೆ ಬೆಳಕು ನೀಡಿದವರ ಬದುಕು “ರಾಜ್ಯಕ್ಕೆ ಬೆಳಕು ನೀಡಿದವರ ಬದುಕು ಹಸನಾಗಿಸುವ ಸಂಕಲ್ಪ ನನ್ನದಾಗಿದೆ” ಶರಾವತಿ ಮುಳುಗಡೆ ಪ್ರದೇಶದ ನಿರಾಶ್ರಿತ ಸಂತ್ರಸ್ತ ಕುಟುಂಬಗಳು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಇಂದು ಭೇಟಿ ನೀಡಿ ಅವರ ಸಮಗ್ರ ಬೇಡಿಕೆಗಳನ್ನು ಸ್ವೀಕರಿಸಲಾಯಿತು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಮತ್ತು ಹಿಂದಿನ ಅವಧಿಯ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮುಳುಗಡೆ…

Read More
The Siasat News - Images

ಜಾತಿ, ಧರ್ಮವನ್ನು ಬದಿಗಿಟ್ಟು ಬಡವರ ಕಲ್ಯಾಣಕ್ಕಾಗಿ ಶ್ರಮಿಸಲು ಪಣ

ಜಾತಿ, ಧರ್ಮವನ್ನು ಬದಿಗಿಟ್ಟು ಬಡವರ ಕಲ್ಯಾಣಕ್ಕಾಗಿ ಶ್ರಮಿಸಲು ಪಟ್ಟಣದ ಯುವಕರು ಸಂಘಟಿತರಾಗಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಯುವ ಮುಖಂಡ ಹಾರೂನ್‌ ತಿಳಿಸಿದರು

Read More