
Education

ಶಿರಾಳಕೊಪ್ಪದಲ್ಲಿ ಸೌಹಾರ್ದ ಇಫ್ತಾರ್ ಕೂಟ..
ಶಿರಾಳಕೊಪ್ಪ:22/03/2025 ರಾಜ್ಯದಾದ್ಯಂತ ಬೀದರ್ ನಿಂದ ಮೈಸೂರು ವರೆಗೂ ಸೌಹಾರ್ದ ಇಫ್ತಾರ್ ಕೂಟ ನಡೆಸುವ ಮೂಲಕ ಮಾನವ ಸಂಭಂದ ಗಳನ್ನು ಬೆಸುಗೆ ಹಾಕುವ ಕೆಲಸ ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕ ಘಟಕ ಮಾಡುತ್ತಿದೆ ಎಂದು ರಾಜ್ಯ ಇಸ್ಲಾಮಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಜನಾಬ್ ರಿಯಾಜ್ ಅಹ್ಮದ್ ರೋಣ ಹೇಳಿದರು. ಪಟ್ಟಣದ ಹಜರತ್ ಉಮರ್ ಫಾರೂಖ್ ಮಸೀದಿಯ ಸಭಾಂಗಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಗುರುವಾರ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರುನಾವು ಉಪಕಾರ ಮನೋಭಾವನೆಯನ್ನು ಹೊಂದುವ…

ಮುಸ್ಲಿಂ ಹಾಸ್ಟೆಲ್ ನಲ್ಲಿ ಸಿಗುತ್ತಿಲ್ಲ ಗುಣಮಟ್ಟದ ಆಹಾರ – ವಿದ್ಯಾರ್ಥಿ ಗಳಿಂದ ಸಚಿವರಿಗೆ ದೊರು…
ಶಿವಮೊಗ್ಗ:25-02-2025. ಜಿಲ್ಲೆಯ ವಕ್ಫ್ ಬೋರ್ಡ್ ಅಡಿಯಲ್ಲಿ ಸ್ಥಳೀಯ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ, ವಿದ್ಯಾಭ್ಯಾಸದ ಪ್ರಯುಕ್ತ ಅನುಕೂಲವಾಗಲೆಂದು ನಿರ್ಮಾಣಗೊಂಡಿರುವ ಮುಸ್ಲಿಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಗಳಿಗೆ ಗುಣ ಮಟ್ಟ ಇಲ್ಲದ ಊಟ ಸೇರಿದಂತೆ ಅನೇಕ ಸಮಸ್ಯೆ ಗಳು ಎದುರಾಗಿದ್ದು ಇದನ್ನೆಲ್ಲಾ ಬಗೆ ಹರಿಸಿ ಮತ್ತು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಖ್ಫ್ ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಗೆ ವಿದ್ಯಾರ್ಥಿ ಗಳಿಂದ ಮನವಿ ಸಲ್ಲಿಸಲಾಯಿತು. ಇಂದು ನಗರಕ್ಕೆ ಆಗಮಿಸಿದ…

ಬಂದೋಕು ತರಬೇತಿ ಪಡೆದಂತಹ ಸಾರ್ವಜನಿಕರು ಅರ್ಧ ಪೋಲೀಸರು- ಮಧು ಬಂಗಾರಪ್ಪ….
ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುವ ಬಂದೂಕು ತರಬೇತಿ ಶಿಬಿರ ಗಳಲ್ಲಿ ನುರಿತ ತರಬೇತಿ ದಾರರು ಪಬ್ಲಿಕ್ ಗೆ ಬಂದೋಕು

ಶಿರಾಳಕೊಪ್ಪದ ಲಂಗಡೆ (ಕಾಲು ಹೀನ) ಮೌಜಿನ್ ಸಾಬ್ ಇನ್ನಿಲ್ಲ……
ಶಿರಾಳಕೊಪ್ಪ:25-01-2025 ಪಟ್ಟಣದ ಮುಸ್ಲಿಂ ಸಮುದಾಯದಲ್ಲಿ ಲಂಗಡೆ ಮೌಜಿನ್ ಸಾಬ್ ಎಂದೇ ಸುಪ್ರಸಿದ್ದಿ ಪಡೆದಿದ್ದ ಊರಿನ ಜಾಮೀಯಾ ಮಸೀದಿಯ ಮೌಜಿನ್ (ಮಸೀದಿಯ ಆರೈಕೆ ಮಾಡುವವ) ಶ್ರೀ ಸಾಬ್ಜಾನ್ ಸಾಬ್ ರವರು ದಿನಾಂಕ 22/1/2025 ಬುಧವಾರ ದಂದು ತೀರಿಕೊಂಡಿದ್ದು ಶಿಕಾರಿಪುರ ತಾಲ್ಲೂಕಿನಾದ್ಯಂತ ಮೃತರ ಅನೇಕ ಮಂದಿ ಅಭಿಮಾನಿಗಳಿಗೆ ಘಾಸಿ ಉಂಟು ಮಾಡಿದೆ. ಕಳೆದ ಎರಡು ವರ್ಷಗಳಿಂದ ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದ ಸಾಬ್ಜಾನ್ ಸಾಹೇಬರು ಸುಮಾರು 45 ವರ್ಷ ಪಟ್ಟಣದ ಜಾಮೀಯಾ ಮಸೀದಿಯ ಆರೈಕೆ ಮತ್ತು ಧರ್ಮ ಕಾರ್ಯ ಮಾಡಿದ್ದು…

ಶರಣರ ವಚನಗಳನ್ನು ರಾಗವಾಗಿ ಹಾಡುವುದರ ಮೂಲಕ ಮಕ್ಕಳನ್ನು ರಂಜಿಸಿದ ಉಪನ್ಯಾಸಕಿ- ಶ್ರೀಮತಿ ಶಿವಲೀಲಾ….
ಶಿರಾಳಕೊಪ್ಪ:09-01-2025 ಪಟ್ಟಣದ ಅಕ್ಕಮಹಾದೇವಿ ಪ್ರೌಢ ಶಾಲೆಯಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶ್ರೀಮತಿ ದಾಕ್ಷಾಯಣಮ್ಮ ದಂಪತಿ ದತ್ತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಳೀಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಟಿ. ಎಂ ಮಂಜಣ್ಣ ದತ್ತಿ ಕಾರ್ಯಕ್ರಮದ ಧೇಯ ಮತ್ತು ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ದತ್ತಿ ವಿಷಯವಾದ ” ಶಿವಶರಣರು ಸಮಾಜಕ್ಕೆ ನೀಡಿದ ಕೊಡುಗೆ” ಎಂಬುದರ ಬಗ್ಗೆ ಉಪನ್ಯಾಸವನ್ನು ಶ್ರೀಮತಿ ಶಿವಲೀಲಾ ನಾಗರಾಜ್ ಶಿಕ್ಷಕರು ಪ. ಪೊ. ಕಾಲೇಜು ಪ್ರೌಢಶಾಲಾ ವಿಭಾಗ…

ಕನ್ನಡದ ಮೂಲ ನೆಲೆಯಲ್ಲಿ ಕನ್ನಡ ಮಾಯ… ಕೆನರಾ ಬ್ಯಾಂಕಿನಲ್ಲಿ ಮಲಯಾಳಿ ಚೆಕ್ ವಿತರಣೆ.
ಶಿರಾಳಕೊಪ್ಪ:20-12-2024 ಇಲ್ಲಿನ ಕೆನರಾ ಬ್ಯಾಂಕ್ ನಲ್ಲಿ ದಿನ ನಿತ್ಯ ಹಣ ಬಿಡುಗಡೆ ಮಾಡಿಕೊಳ್ಳಲು ಉಪಯೋಗಿಸುವ ಚೆಕ್ ಹಾಳೆ ಗಳು ಆಂಗ್ಲ ಮತ್ತು ಮಲಿಯಾಳಿ ಭಾಷೆಗಳಲ್ಲಿ ವಿತರಣೆ ಮಾಡಲಾಗುತ್ತಿದ್ದು ಗ್ರಾಹಕರಿಗೆ ತೊಂದರೆ ಉಂಟು ಮಾಡಿದೆ. ಕನ್ನಡದ ಮೊದಲ ದೊರೆ, ಕನ್ನಡದ ಮೂಲ ನೆಲೆಯಲ್ಲಿ ಕನ್ನಡವನ್ನು ಮಾಯೆ ಮಾಡಿ ಇತರೆ ಭಾಷೆಗಳಿಗೆ ಬೆಂಬಲ ನೀಡುತ್ತಿರುವ ಬ್ಯಾಂಕ್ ಸಿಬ್ಬಂಧಿಗಳ ವರ್ತನೆ ಕನ್ನಡ ಪರ ಮನಸ್ಸುಗಳಿಗೆ ಘಾಸಿ ಉಂಟು ಮಾಡಿದೆ. ಕನ್ನಡ ನೆಲೆಯಲ್ಲೇ ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಮ್ಯ ಅಪರಾಧವಾಗಿದ್ದು ಈ ಬಗ್ಗೆ…

ಬಜ್ಮೆ ಉಮ್ಮೀದ್ ಅದೀಬಿ ಶಿರಾಳಕೊಪ್ಪ ವತಿಯಿಂದ ರಾಷ್ಟ್ರೀಯ ಮಟ್ಟದ ಉರ್ದು ಕವಿ ಸಮ್ಮೇಳನ…
ಶಿರಾಳಕೊಪ್ಪ:11-12-2024 ಪಟ್ಟಣದ ಬಜ್ಮೆ ಉಮ್ಮೀದ್ ಅದೀಬಿ ಸಾಂಸ್ಕೃತಿಕ ಸಮಿತಿ ವತಿಯಿಂದ ಡಿಸೆಂಬರ್ 13 ಶುಕ್ರವಾರ ದಂದು ರಾತ್ರಿ 8:30 ಘಂಟೆ ಯಿಂದ ಇಲ್ಲಿನ ಟಿಪ್ಪು ಕಲ್ಯಾಣ ಮಂಟಪ ದಲ್ಲಿ ರಾಷ್ಟ್ರೀಯ ಮಟ್ಟದ ಉರ್ದು ಕವಿ ಸಮ್ಮೇಳನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಮೊಹಮ್ಮದ್ ಅಯೂಬ್ ಕೆ. ಜಿ. ಎನ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಉರ್ದು ಕವಿ ಸಮ್ಮೇಳನ ನಡೆಯಲಿದ್ದು ಈ ಬಾರಿ ರಾಷ್ಟ್ರೀಯ ಮಟ್ಟದ ಉರ್ದು ಕವಿಗಳನ್ನು ಆಮಂತ್ರಿಸಲಾಗಿದೆ…

ಭದ್ರಾಪುರದ ಶ್ರೀಧರ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಸಮಾಜ ಸೇವಕ ಡಿ.ಎಸ್. ಶಂಕರ್ ಶೇಟ್ ಉದ್ಘಾಟಿಸಿದರು.
ಶಿಕಾರಿಪುರ/ಶಿರಾಳಕೊಪ್ಪ:16-11-2024 ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬರು ಅಭಿಮಾನ ಹೊಂದಬೇಕು ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಸಮಾಜ ಸೇವಕ ಡಿ.ಎಸ್. ಶಂಕರ್ ಶೇಟ್ ಹೇಳಿದರು. ತಾಲೂಕಿನ ಶಿರಾಳಕೊಪ್ಪ ಸಮೀಪದ ಭದ್ರಾಪುರದ ಶ್ರೀಧರ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನುಡಿದಿದ್ದನ್ನು ಬರೆಯುವ ಮತ್ತು ಬರೆದಂತೆ ನುಡಿಯುವ ಭಾಷೆ ಕನ್ನಡ ಮಾತ್ರ. ಅಂತಹ ಅಗಾಧವಾದ ಶಕ್ತಿ ಕನ್ನಡಕ್ಕಿದೆ. ಜೊತೆಗೆ…

ಬಡ ಕುಟುಂಬಕ್ಕೆ ಸೂರು ಭಾಗ್ಯ ನೀಡಿದ ಇತ್ತೇಹಾದ್ ಫೌಂಡೇಶನ್ ಸಂಸ್ಥೆ…..
ಶಿರಾಳಕೊಪ್ಪ: 14/11/2024 ಪಟ್ಟಣದ ಇತ್ತೇಹಾದ್ ಫೌಂಡೇಶನ್ ಸಂಸ್ಥೆ ವತಿಯಿಂದ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡಲಾಯಿತು. ಪಟ್ಟಣದ ಖಾನ್ಕೇರಿ ಪ್ರದೇಶದಲ್ಲಿ ತನ್ನ ಸ್ವಂತ ಖಾಲಿ ಜಾಗ ಇದ್ದು ಆ ಜಾಗದಲ್ಲಿ ಮನೆ ಕಟ್ಟಿಕೊಳ್ಳಲು ಪರದಾಡುತ್ತಿದ್ದ ವಿಧವೆ ಹೆಣ್ಣುಮಗಳಿಗೆ ಆಸರೆ ನೀಡಿದ ಇತ್ತೇಹಾದ್ ಸಂಸ್ಥೆ ತಮ್ಮ ಸ್ವಂತ ಖರ್ಚಿನಿಂದ ಮನೆಯನ್ನು ನಿರ್ಮಿಸಿ ಕೊಟ್ಟಿದ್ದಾರೆ. ಪಟ್ಟಣದಲ್ಲಿ ಕಳೆದ 5ವರ್ಷಗಳಿಂದ ಬಡವರ ಪರ, ನಿರ್ಗತಿಕರ ಪರ ಕೆಲಸ ಮಾಡುತ್ತಿರುವ ಇತ್ತೇಹಾದ್ ಸಂಸ್ಥೆ ಬಡ ರೋಗಿಗಳ ಚಿಕಿತ್ಸೆ, ರಂಜಾನ್ ಕಿಟ್, ಸೇರಿದಂತೆ ಅನೇಕ…

ಕನ್ನಡ ನೆಲದಲ್ಲಿ ಹುಟ್ಟಿದ್ದು ನಮ್ಮ ಪೂರ್ವಜನ್ಮದ ಫಲ: ಪಿಎಸ್ಐ ಪ್ರಶಾಂತ್ ಕುಮಾರ್ ಟಿ ಬಿ …..
ಶಿರಾಳಕೊಪ್ಪ: 01/11/2024. ಕನ್ನಡಿಗರು ಸ್ವಾಭಿಮಾನಿಗಳು , ಕನ್ನಡಿಗರು ಶಿಸ್ತಿನ ಸಿಪಾಯಿಗಳು, ಇಂತಹ ನಾಡಲ್ಲಿ ನಾವು ಹುಟ್ಟಿದ್ದು ನಮ್ಮ ಪೂರ್ವ ಜನ್ಮದ ಫಲ ಎಂದು ಪಟ್ಟಣದ ಪೊಲೀಸ್ ಠಾಣಿ ಉಪ ನಿರೀಕ್ಷಕ ಪ್ರಶಾಂತ ಕುಮಾರ್ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದ ಬಸ್ಟ್ಯಾಂಡ್ ನಲ್ಲಿ ಮಲೆನಾಡು ಟ್ಯಾಕ್ಸಿ ಮಾಲಕರ ಮತ್ತು ಚಾಲಕರ ಹಾಗೂ ಜೈ ಕರ್ನಾಟಕ ಆಟೋ ಚಾಲಕರ ಸಂಘದ ವತಿಯಿಂದ ನಡೆದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ…