ಶಿರಾಳಕೊಪ್ಪಕ್ಕೆ ಆಗಮಿಸಲಿರುವ ಕನ್ನಡ ರಥ ಯಾತ್ರೆ….ಅದ್ದೂರಿ ಸ್ವಾಗತಕ್ಕೆ ಕ ಸಾ ಪ ಹೋಬಳಿ ಘಟಕ ತಯಾರಿ….
ಶಿರಾಳಕೊಪ್ಪ: 25-10-2024 ಡಿಸೇಂಬರ್ 20, 21 ಹಾಗೂ 22 ರಂದು ಮಂಡ್ಯ ದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯ ದಾದ್ಯಂತ ಜಾಗೃತಿ ಮೋಡಿಸುವ ಸಲುವಾಗಿ ಆಗಮಿಸಲಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಯೂ ದಿನಾಂಕ 26-10-2024 ರಂದು ಮಧ್ಯಾಹ್ನ 12:30 ಕ್ಕೆ ಪಟ್ಟಣಕ್ಕೆ ಆಗಮಿಸಲಿದ್ದು ಅದ್ದೂರಿ ಸ್ವಾಗತಕ್ಕೆ ಕ ಸಾ ಪ ಹೋಬಳಿ ಘಟಕ ತಯಾರಿ ನಡೆಸಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಶಿರಾಳಕೊಪ್ಪ ಹೋಬಳಿ ಘಟಕದ ಕಾರ್ಯದರ್ಶಿ…

