The Siasat News - Images

ಶಿರಾಳಕೊಪ್ಪದಲ್ಲಿ ಸೌಹಾರ್ದ ಇಫ್ತಾರ್ ಕೂಟ..

ಶಿರಾಳಕೊಪ್ಪ:22/03/2025 ರಾಜ್ಯದಾದ್ಯಂತ ಬೀದರ್ ನಿಂದ ಮೈಸೂರು ವರೆಗೂ ಸೌಹಾರ್ದ ಇಫ್ತಾರ್ ಕೂಟ ನಡೆಸುವ ಮೂಲಕ ಮಾನವ ಸಂಭಂದ ಗಳನ್ನು ಬೆಸುಗೆ ಹಾಕುವ ಕೆಲಸ ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕ ಘಟಕ ಮಾಡುತ್ತಿದೆ ಎಂದು ರಾಜ್ಯ ಇಸ್ಲಾಮಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಜನಾಬ್ ರಿಯಾಜ್ ಅಹ್ಮದ್ ರೋಣ ಹೇಳಿದರು. ಪಟ್ಟಣದ ಹಜರತ್ ಉಮರ್ ಫಾರೂಖ್ ಮಸೀದಿಯ ಸಭಾಂಗಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಗುರುವಾರ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರುನಾವು ಉಪಕಾರ ಮನೋಭಾವನೆಯನ್ನು ಹೊಂದುವ…

Read More
The Siasat News - Images

ಶಿರಾಳಕೊಪ್ಪದ ಲಂಗಡೆ (ಕಾಲು ಹೀನ) ಮೌಜಿನ್ ಸಾಬ್ ಇನ್ನಿಲ್ಲ……

ಶಿರಾಳಕೊಪ್ಪ:25-01-2025 ಪಟ್ಟಣದ ಮುಸ್ಲಿಂ ಸಮುದಾಯದಲ್ಲಿ ಲಂಗಡೆ ಮೌಜಿನ್ ಸಾಬ್ ಎಂದೇ ಸುಪ್ರಸಿದ್ದಿ ಪಡೆದಿದ್ದ ಊರಿನ ಜಾಮೀಯಾ ಮಸೀದಿಯ ಮೌಜಿನ್ (ಮಸೀದಿಯ ಆರೈಕೆ ಮಾಡುವವ) ಶ್ರೀ ಸಾಬ್ಜಾನ್ ಸಾಬ್ ರವರು ದಿನಾಂಕ 22/1/2025 ಬುಧವಾರ ದಂದು ತೀರಿಕೊಂಡಿದ್ದು ಶಿಕಾರಿಪುರ ತಾಲ್ಲೂಕಿನಾದ್ಯಂತ ಮೃತರ ಅನೇಕ ಮಂದಿ ಅಭಿಮಾನಿಗಳಿಗೆ ಘಾಸಿ ಉಂಟು ಮಾಡಿದೆ. ಕಳೆದ ಎರಡು ವರ್ಷಗಳಿಂದ ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದ ಸಾಬ್ಜಾನ್ ಸಾಹೇಬರು ಸುಮಾರು 45 ವರ್ಷ ಪಟ್ಟಣದ ಜಾಮೀಯಾ ಮಸೀದಿಯ ಆರೈಕೆ ಮತ್ತು ಧರ್ಮ ಕಾರ್ಯ ಮಾಡಿದ್ದು…

Read More
The Siasat News - Images

ಕರಾಟೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು ಕೀರ್ತಿ ತಂದ ಶ್ರೀಧರ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು….

ಶಿರಾಳಕೊಪ್ಪ:07/01/2025 ದಿನಾಂಕ 5/01/2025 ಭಾನುವಾರದಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2ನೇ ಆಲ್ ಇಂಡಿಯಾ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ – 2025 ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಮತ್ತು ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ನಡೆದಂತಹ ಕ್ರೀಡಾಕೂಟದಲ್ಲಿ ಏಕಲವ್ಯ ಕರಾಟೆ ಕ್ಲಬ್ ನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದು ಕೀರ್ತಿಯನ್ನು ತಂದಿರುತ್ತಾರೆ. ಹತ್ತಿರದ ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ ಭಗತ್ ಎಂಎಸ್ . ಸಾಯೀಮ್ ಶುಂಠಿ, ಉದಯ .ಅವನೀಶ್ ವೇದಾಂತ್…

Read More
The Siasat News - Images

ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಪುರಸಭೆಗೆ ಸಾರ್ವಜನಿಕರಿಂದ ಮನವಿ…

ಶಿರಾಳಕೊಪ್ಪ:06/01/2024 ಪಟ್ಟಣದಲ್ಲಿ ಅಭಿವೃದ್ಧಿ ಆಗದೆ ಇರುವ ಕೆಲ ಪ್ರದೇಶಗಳಿಗೆ ಪ್ರಸಕ್ತ ವರ್ಷದ ಬಜೆಟ್ ನಲ್ಲಿ ಹಣ ಮೀಸಲಿಡಿಸಿ ಕಾಮಗಾರಿಗಳನ್ನು ಮಾಡುವಂತೆ ಆಗ್ರಹಿಸಿ ಸಾರ್ವಜನಿಕರಿಂದ ಪುರಸಭೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಪಟ್ಟಣದ ಅನೇಕ ಪ್ರದೇಶಗಳು ಅಭಿವೃದ್ಧಿ ವಂಚಿತವಾಗಿರುವುದನ್ನು ಪ್ರಸ್ತಾಪ ಮಾಡಿ ಮನವಿ ಸಲ್ಲಿಸಿದ ಸ್ಥಳೀಯ ನಾಗರೀಕರು ಆದಷ್ಟು ಬೇಗ ಅಭಿವೃದ್ಧಿ ಕಾರ್ಯಗಳು ಮಾಡುವಂತೆ ಬೇಡಿಕೆ ಇಟ್ಟರು. ಈ ಸಂಧರ್ಭದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಅಬ್ದುಲ್ ನವೀದ್ ಪಟ್ಟಣದಲ್ಲಿ ವಿಶೇಷವಾಗಿ ಅಲ್ಪ ಸಂಖ್ಯಾತ ಸಮುದಾಯ…

Read More
The Siasat News - Images

ಸರಕಾರಿ ಆಸ್ಪತ್ರೆಯ ತೆರೆದ ತೊಟ್ಟಿಯಲ್ಲಿ ಮಗು ಬಿದ್ದು ಸಾವು……ಸಾಂತ್ವನ ಹೇಳಿ ಧೈರ್ಯ ತುಂಬಿದ ಸಂಸದ ಬಿ ವೈ ಆರ್.

ಶಿಕಾರಿಪುರ:16-11-2024 ಪಟ್ಟಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಆಯಾನ್ ಆಟ ಆಡುತ್ತ ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿದೆ. ಆಸ್ಪತ್ರೆಯ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಗೆ ಬಳಸಲು ನೀರು ಸಂಗ್ರಹಣೆ ಮಾಡುವ ಉದ್ದೇಶದಿಂದ ತೊಟ್ಟಿ ನಿರ್ಮಾಣ ಮಾಡಲಾಗಿದೆ. ಶುಕ್ರವಾರ ಪೋಷಕರೊಂದಿಗೆ ಸಂಭಂದಿ ರೋಗಿಯನ್ನು ನೋಡಲು ಬಂದ ಆಯಾನ್ ಆಟ ಆಡುತ್ತ ಕಾಮಗಾರಿ ಪ್ರದೇಶದಲ್ಲಿರುವ ತೊಟ್ಟಿ ಹತ್ತಿರ ಹೋಗಿ ಬಿದ್ದಿರುವುದಾಗಿ ಮಾಹಿತಿ ಲಭ್ಯ ವಾಗಿದೆ. ಸಂಸದರ ಭೇಟಿ: ತಾಲ್ಲೂಕಿನ ಮತ್ತಿ…

Read More
The Siasat News - Images

ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ – ಕುಂಸಿ ಪೊಲೀಸ್!

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ ಯಾರೋ ಒಬ್ಬ ವ್ಯಕ್ತಿಯು ಮಾದಕ

Read More
The Siasat News - Images

ಹಿರಿಯ ಪತ್ರಕರ್ತ, ಮಾಧ್ಯಮ ಮಿತ್ರ ಜಿ.ಕೆ ಹೆಬ್ಬಾರ್…ಅನಾರೋಗ್ಯ ವಿಚಾರಿಸಿದ ಗಣ್ಯರು….

ಶಿಕಾರಿಪುರ:24-10-2024 ತಾಲ್ಲೂಕಿನ ಹಿರಿಯ ಮತ್ತು ಸಕ್ರಿಯ ಪತ್ರಕರ್ತ, ಸಮಾಜಸೇವಕ ಗೋಪಾಲ್ ಕೃಷ್ಣ ಹೆಬ್ಬಾರ್ ರವರು ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಶ್ರೀಯುತರನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಶ್ರೀಯುತರನ್ನು ಸಂಪೂರ್ಣ ಬೇಗ ಗುಣ ಮುಖರಾಗಿ ಹಿಂದಿನಂತೆ ಓಡಾಡಿ ಲವಲವಿಕೆಯಿಂದ ಸಮಾಜ ಸೇವೆಯಲ್ಲಿ ಮತ್ತೆ ಬೇಗ ತೊಡಗಿಸಿಕೊಳ್ಳಬೇಕೆಂದು ತೊಗರ್ಸಿಯ ಶ್ರೀ ಮಲ್ಲಿಕಾರ್ಜುನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದವನ್ನು ನೀಡಿ ತೊಗರ್ಸಿಯ ಮಳೆಮಠದ ಶ್ರೀ ಮಹಾಂತದೇಶಿಕೇಂದ್ರ ಸ್ವಾಮಿಗಳು…

Read More
The Siasat News - Images

ಅನಾರೋಗ್ಯಕ್ಕೆ ತುತ್ತಾದ ಪತ್ರಕರ್ತರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು: ಸಂಪಾದಕ ರಾಮಚಂದ್ರ….

ಶಿಕಾರಿಪುರ: 21-10-2024 ಸರ್ಕಾರಆಯುಷ್ಮಾನ್ ಯೋಜನೆಗಳಂತಹ ಯೋಜನೆಗಳನ್ನುನೀಡಿದ್ದರೂ ಕೆಲವು ಸಂದರ್ಭಗಳಲ್ಲಿ ಕೆಲವು ಆಸ್ಪತ್ರೆಗಳಿಗೆ ಅನ್ವಯಿಸುವುದಿಲ್ಲ ಒಂದು ವೇಳೆಅನ್ವಯಿಸಿದರೂ ಮುಂದಿನಚಿಕಿತ್ಸೆಗೆ ಆರ್ಥಿಕ ನೆರವು ಅಗತ್ಯವಿರಿತ್ತದೆ. ಪತ್ರಕರ್ತರಿಗೆ ಆರ್ಥಿಕ ನೆರವನ್ನು ಸರ್ಕಾರ ಘೋಷಣೆಮಾಡಬೇಕು ರಾಜಕಾರಣಿಗಳಸುದ್ದಿಯನ್ನು ಹೈಲೈಟ್ಮಾಡುವಾಗ ಪತ್ರಕರ್ತರನೆನಪು ಬರುತ್ತದೆ ಇಂತಹಸಂಧಿಗ್ದ ಪರಿಸ್ಥಿತಿಯಲ್ಲಿ ಪತ್ರಕರ್ತರ ನೆನಪು ಅವರಿಗೆ ಇರುವುದಿಲ್ಲವೆಂದು ಸೊರಬದಸುರಭಿವಾಣಿ ಸಂಪಾದಕರಾಮಚಂದ್ರ ಬೇಸರ ವ್ಯಕ್ತಪಡಿಸಿದರು. ಅವರು ಶಿಕಾರಿಪುರದ ಉಳ್ಳಿಲೇಔಟ್ ನಲ್ಲಿರುವ ಮಾಧ್ಯಮ ಮಿತ್ರಹಿರಿಯ ಪತ್ರಕರ್ತ ಲೇಖಕಕವನ ರಚಣೆಗಾರ ಜಿ.ಕೆ.ಹೆಬ್ಬಾರ್ಅರೋಗ್ಯ ವಿಚಾರಣೆ ಸಂದರ್ಭದಲ್ಲಿ ಮಾಹಿತಿ ಹಂಚಿಕೊಂಡರು.ಇತ್ತೀಚಿಗೆ ಅನಾರೋಗ್ಯನಿಮಿತ್ತ ಶಿವಮೊಗ್ಗದ ಮೆಟ್ರೋಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಸ್ವಗ್ರಹಕ್ಕೆ ಡಿಶ್ಚಾರ್ಜ್…

Read More