The Siasat News - Images

ಹಿರಿಯ ಪತ್ರಕರ್ತ, ಮಾಧ್ಯಮ ಮಿತ್ರ ಜಿ.ಕೆ ಹೆಬ್ಬಾರ್…ಅನಾರೋಗ್ಯ ವಿಚಾರಿಸಿದ ಗಣ್ಯರು….

ಶಿಕಾರಿಪುರ:24-10-2024 ತಾಲ್ಲೂಕಿನ ಹಿರಿಯ ಮತ್ತು ಸಕ್ರಿಯ ಪತ್ರಕರ್ತ, ಸಮಾಜಸೇವಕ ಗೋಪಾಲ್ ಕೃಷ್ಣ ಹೆಬ್ಬಾರ್ ರವರು ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಶ್ರೀಯುತರನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಶ್ರೀಯುತರನ್ನು ಸಂಪೂರ್ಣ ಬೇಗ ಗುಣ ಮುಖರಾಗಿ ಹಿಂದಿನಂತೆ ಓಡಾಡಿ ಲವಲವಿಕೆಯಿಂದ ಸಮಾಜ ಸೇವೆಯಲ್ಲಿ ಮತ್ತೆ ಬೇಗ ತೊಡಗಿಸಿಕೊಳ್ಳಬೇಕೆಂದು ತೊಗರ್ಸಿಯ ಶ್ರೀ ಮಲ್ಲಿಕಾರ್ಜುನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದವನ್ನು ನೀಡಿ ತೊಗರ್ಸಿಯ ಮಳೆಮಠದ ಶ್ರೀ ಮಹಾಂತದೇಶಿಕೇಂದ್ರ ಸ್ವಾಮಿಗಳು…

Read More
The Siasat News - Images

ಅನಾರೋಗ್ಯಕ್ಕೆ ತುತ್ತಾದ ಪತ್ರಕರ್ತರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು: ಸಂಪಾದಕ ರಾಮಚಂದ್ರ….

ಶಿಕಾರಿಪುರ: 21-10-2024 ಸರ್ಕಾರಆಯುಷ್ಮಾನ್ ಯೋಜನೆಗಳಂತಹ ಯೋಜನೆಗಳನ್ನುನೀಡಿದ್ದರೂ ಕೆಲವು ಸಂದರ್ಭಗಳಲ್ಲಿ ಕೆಲವು ಆಸ್ಪತ್ರೆಗಳಿಗೆ ಅನ್ವಯಿಸುವುದಿಲ್ಲ ಒಂದು ವೇಳೆಅನ್ವಯಿಸಿದರೂ ಮುಂದಿನಚಿಕಿತ್ಸೆಗೆ ಆರ್ಥಿಕ ನೆರವು ಅಗತ್ಯವಿರಿತ್ತದೆ. ಪತ್ರಕರ್ತರಿಗೆ ಆರ್ಥಿಕ ನೆರವನ್ನು ಸರ್ಕಾರ ಘೋಷಣೆಮಾಡಬೇಕು ರಾಜಕಾರಣಿಗಳಸುದ್ದಿಯನ್ನು ಹೈಲೈಟ್ಮಾಡುವಾಗ ಪತ್ರಕರ್ತರನೆನಪು ಬರುತ್ತದೆ ಇಂತಹಸಂಧಿಗ್ದ ಪರಿಸ್ಥಿತಿಯಲ್ಲಿ ಪತ್ರಕರ್ತರ ನೆನಪು ಅವರಿಗೆ ಇರುವುದಿಲ್ಲವೆಂದು ಸೊರಬದಸುರಭಿವಾಣಿ ಸಂಪಾದಕರಾಮಚಂದ್ರ ಬೇಸರ ವ್ಯಕ್ತಪಡಿಸಿದರು. ಅವರು ಶಿಕಾರಿಪುರದ ಉಳ್ಳಿಲೇಔಟ್ ನಲ್ಲಿರುವ ಮಾಧ್ಯಮ ಮಿತ್ರಹಿರಿಯ ಪತ್ರಕರ್ತ ಲೇಖಕಕವನ ರಚಣೆಗಾರ ಜಿ.ಕೆ.ಹೆಬ್ಬಾರ್ಅರೋಗ್ಯ ವಿಚಾರಣೆ ಸಂದರ್ಭದಲ್ಲಿ ಮಾಹಿತಿ ಹಂಚಿಕೊಂಡರು.ಇತ್ತೀಚಿಗೆ ಅನಾರೋಗ್ಯನಿಮಿತ್ತ ಶಿವಮೊಗ್ಗದ ಮೆಟ್ರೋಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಸ್ವಗ್ರಹಕ್ಕೆ ಡಿಶ್ಚಾರ್ಜ್…

Read More