Politics
ಹಿರಿಯ ಪತ್ರಕರ್ತ, ಮಾಧ್ಯಮ ಮಿತ್ರ ಜಿ.ಕೆ ಹೆಬ್ಬಾರ್…ಅನಾರೋಗ್ಯ ವಿಚಾರಿಸಿದ ಗಣ್ಯರು….
ಶಿಕಾರಿಪುರ:24-10-2024 ತಾಲ್ಲೂಕಿನ ಹಿರಿಯ ಮತ್ತು ಸಕ್ರಿಯ ಪತ್ರಕರ್ತ, ಸಮಾಜಸೇವಕ ಗೋಪಾಲ್ ಕೃಷ್ಣ ಹೆಬ್ಬಾರ್ ರವರು ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಶ್ರೀಯುತರನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಶ್ರೀಯುತರನ್ನು ಸಂಪೂರ್ಣ ಬೇಗ ಗುಣ ಮುಖರಾಗಿ ಹಿಂದಿನಂತೆ ಓಡಾಡಿ ಲವಲವಿಕೆಯಿಂದ ಸಮಾಜ ಸೇವೆಯಲ್ಲಿ ಮತ್ತೆ ಬೇಗ ತೊಡಗಿಸಿಕೊಳ್ಳಬೇಕೆಂದು ತೊಗರ್ಸಿಯ ಶ್ರೀ ಮಲ್ಲಿಕಾರ್ಜುನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದವನ್ನು ನೀಡಿ ತೊಗರ್ಸಿಯ ಮಳೆಮಠದ ಶ್ರೀ ಮಹಾಂತದೇಶಿಕೇಂದ್ರ ಸ್ವಾಮಿಗಳು…
ನೇರ ನಗದು ಹಣ ಬದಲಿಗೆ ಆಹಾರ ಕಿಟ್ ಗಳು ನೀಡುವ ಕುರಿತು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ…..
ಬೆಂಗಳೂರು:22-10-2024 ಡಿ ಬಿ ಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಫಲಾನುಭವಿಗಳಿಗೆ ಮಾಡಲಾಗಿದೆ. ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ ಗಳನ್ನು ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದೆ. ಶೀಘ್ರವೇ ಹಣ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು. ಪಡಿತರ ಚೀಟಿ ಪರಿಷ್ಕರಣೆ ಪ್ರಗತಿ ಪರಿಶೀಲನೆ ಸಭೆ ವೇಳೆ ಮಾತನಾಡಿದ ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಸರ್ವರ್ ಸಮಸ್ಯೆ ಇದೆ ಇಂದಿನಿಂದ ಆ ಸಮಸ್ಯೆಯೂ…
ರಾಜ್ಯಕ್ಕೆ ಬೆಳಕು ನೀಡಿದವರ ಬದುಕು ಹಸನಾಗಿಸುವ ಸಂಕಲ್ಪ ನನ್ನದಾಗಿದೆ”
ರಾಜ್ಯಕ್ಕೆ ಬೆಳಕು ನೀಡಿದವರ ಬದುಕು “ರಾಜ್ಯಕ್ಕೆ ಬೆಳಕು ನೀಡಿದವರ ಬದುಕು ಹಸನಾಗಿಸುವ ಸಂಕಲ್ಪ ನನ್ನದಾಗಿದೆ” ಶರಾವತಿ ಮುಳುಗಡೆ ಪ್ರದೇಶದ ನಿರಾಶ್ರಿತ ಸಂತ್ರಸ್ತ ಕುಟುಂಬಗಳು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಇಂದು ಭೇಟಿ ನೀಡಿ ಅವರ ಸಮಗ್ರ ಬೇಡಿಕೆಗಳನ್ನು ಸ್ವೀಕರಿಸಲಾಯಿತು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಮತ್ತು ಹಿಂದಿನ ಅವಧಿಯ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮುಳುಗಡೆ…
ಪಡಿತರಕ್ಕಾಗಿ ಪರದಾಡುತ್ತಿರುವ ಪ್ರಜೆಗಳು….ನ್ಯಾಯಬೆಲೆ ಅಂಗಡಿಗಳ ಮುಂದೆ ಕ್ಯೂವೊ ಕ್ಯೂ.
ಬೆಂಗಳೂರು:21-10-2024 ರಾಜ್ಯದಲ್ಲಿ ಪಡಿತರ ವಿತರಣೆಗಾಗಿ ಹಿಂದಿದ್ದ ಕೇಂದ್ರ ಸರ್ಕಾರದ ಎನ್ಐಸಿ ಸರ್ವರ್ ಗಳನ್ನು ಬದಲಾಯಿಸಿ ರಾಜ್ಯಸರಕಾರದ ವತಿಯಿಂದ ಹೊಸ ಸರ್ವರಗಳನ್ನು ಅಳವಡಿಸುವ ಕಾರ್ಯ ಅಕ್ಟೊಬರ್ ತಿಂಗಳ ಪ್ರಾರಂಭದಿಂದ ನಡೆದ ಕಾರಣ ಅಕ್ಟೊಬರ್ ತಿಂಗಳ 18ತಾರೀಕಿನವರೆಗೂ ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ವಿಳಂಬ ಆಯಿತು. ಬಡವರ, ಹಸಿದ ಜನರ ಹೊಟ್ಟೆಗೆ ಅನ್ನ ವನ್ನು ನೀಡುವ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆ ಅನ್ನಭಾಗ್ಯಕ್ಕೆ ಸರ್ವರ್ ಕಾಟ ಕೊಡುತ್ತಿರುವುದು ಜನರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜನಸಾಮಾನ್ಯರು ರಾಜಕಾರಣಿ ಗಳು ಮತ್ತು ಅಧಿಕಾರಿಗಳಿಗೆ ಹಿಡಿ…
ಅನಾರೋಗ್ಯಕ್ಕೆ ತುತ್ತಾದ ಪತ್ರಕರ್ತರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು: ಸಂಪಾದಕ ರಾಮಚಂದ್ರ….
ಶಿಕಾರಿಪುರ: 21-10-2024 ಸರ್ಕಾರಆಯುಷ್ಮಾನ್ ಯೋಜನೆಗಳಂತಹ ಯೋಜನೆಗಳನ್ನುನೀಡಿದ್ದರೂ ಕೆಲವು ಸಂದರ್ಭಗಳಲ್ಲಿ ಕೆಲವು ಆಸ್ಪತ್ರೆಗಳಿಗೆ ಅನ್ವಯಿಸುವುದಿಲ್ಲ ಒಂದು ವೇಳೆಅನ್ವಯಿಸಿದರೂ ಮುಂದಿನಚಿಕಿತ್ಸೆಗೆ ಆರ್ಥಿಕ ನೆರವು ಅಗತ್ಯವಿರಿತ್ತದೆ. ಪತ್ರಕರ್ತರಿಗೆ ಆರ್ಥಿಕ ನೆರವನ್ನು ಸರ್ಕಾರ ಘೋಷಣೆಮಾಡಬೇಕು ರಾಜಕಾರಣಿಗಳಸುದ್ದಿಯನ್ನು ಹೈಲೈಟ್ಮಾಡುವಾಗ ಪತ್ರಕರ್ತರನೆನಪು ಬರುತ್ತದೆ ಇಂತಹಸಂಧಿಗ್ದ ಪರಿಸ್ಥಿತಿಯಲ್ಲಿ ಪತ್ರಕರ್ತರ ನೆನಪು ಅವರಿಗೆ ಇರುವುದಿಲ್ಲವೆಂದು ಸೊರಬದಸುರಭಿವಾಣಿ ಸಂಪಾದಕರಾಮಚಂದ್ರ ಬೇಸರ ವ್ಯಕ್ತಪಡಿಸಿದರು. ಅವರು ಶಿಕಾರಿಪುರದ ಉಳ್ಳಿಲೇಔಟ್ ನಲ್ಲಿರುವ ಮಾಧ್ಯಮ ಮಿತ್ರಹಿರಿಯ ಪತ್ರಕರ್ತ ಲೇಖಕಕವನ ರಚಣೆಗಾರ ಜಿ.ಕೆ.ಹೆಬ್ಬಾರ್ಅರೋಗ್ಯ ವಿಚಾರಣೆ ಸಂದರ್ಭದಲ್ಲಿ ಮಾಹಿತಿ ಹಂಚಿಕೊಂಡರು.ಇತ್ತೀಚಿಗೆ ಅನಾರೋಗ್ಯನಿಮಿತ್ತ ಶಿವಮೊಗ್ಗದ ಮೆಟ್ರೋಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಸ್ವಗ್ರಹಕ್ಕೆ ಡಿಶ್ಚಾರ್ಜ್…
ಅಧಿಕಾರಿಗಳ ಭ್ರಷ್ಟಾಚಾರ ಮತ್ತು ನಿರ್ಲಕ್ಷತನದಿಂದ ದಿಂದ ಹಳೇ ಶಿವಮೊಗ್ಗ ಮುಳುಗಡೆ ಎಸ್ ಡಿ ಪಿ ಐ ಆರೋಪ….
ಶಿವಮೊಗ್ಗ:20-10-2024 ಇತ್ತೀಚೆಗೆ ನಗರದಬಡಾವಣೆಗಳು ಮಳೆ ಬಂದಾಗಲೆಲ್ಲಾ ಜಲಾವೃತಗೊಳ್ಳಲು ಮುಖ್ಯ ಕಾರಣ ಶಿವಮೊಗ್ಗ ಮಹಾನಗರ ಪಾಲಿಕೆಯ ಅಧಿಕಾರಿಗಳ ಭ್ರಷ್ಟ ನೀತಿ ಹಾಗೂ ಅವರುಗಳು ತಮ್ಮ ಕೆಲಸದ ಪ್ರತಿ ತೋರುತ್ತಿರುವ ನಿರ್ಲಕ್ಷತನ ಕಾರಣ. ಇಂತಹ ಅಧಿಕಾರಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮೋಕ್ರ್ಯಾಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷ ಇಮ್ರಾನ್ ಆಕ್ರೋಶ ವ್ಯಕ್ತ ಪಡಿಸಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಹಳೆ ಶಿವಮೊಗ್ಗನಗರದ ಬಡಾವಣೆಗಳು, ರಾಜಕಾಲುವೆಗಳು, ಯುಜಿಡಿಗಳು,ಚರಂಡಿಗಳನ್ನು ಸರಿಪಡಿಸುವಂತೆಹಲವು ಬಾರಿ ದೂರು ನೀಡಿದರೂಕ್ರಮಕೈಗೊಳ್ಳುವ ಬದಲು ನಿರ್ಲಕ್ಷತನ ತೋರಿಸಿದ್ದಾರೆ ಹಾಗಾಗೇ ಈ…
ಮುಹಮ್ಮದ್ ಪೈಗಂಬರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ…
ಚಿತ್ರದುರ್ಗ : 19/10/2024 ವಿಶ್ವಕ್ಕೆ ಶಾಂತಿಯ ಸಂದೇಶಸಾರಿದ ಪ್ರವಾದಿ ಮುಹಮ್ಮದ್ ಪೈಗಂರ್ ರವರ ಬಗ್ಗೆ ಅವಹೇಳನವಾಗಿ ಮಾತನಾಡಿರುವಉತ್ತರಪ್ರದೇಶದ ಯತಿ ನರಸಿಂಗಾನಂದ ಸರಸ್ವತಿಸ್ವಾಮಿ ಯನ್ನು ಬಂಧಿಸಿ ಕಠಿಣ ಶಿಕ್ಷೆವಿಧಿಸುವಂತೆ ತೋಳಿಗೆ ಕಪ್ಪು ಪಟ್ಟಿ ಧರಿಸಿಮುಸ್ಲಿಮ್ ಸಮುದಾಯದದವರು ನಗರದಲ್ಲಿ ಶುಕ್ರವಾರ ಬೃಹತ್ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಮೂಲಕ ರಾಷ್ಟ್ರ ಪತಿ, ದೇಶದ ಪ್ರಧಾನಿ, ಗೃಹಸಚಿವ, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಾಗೂರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಶುಕ್ರವಾರ ಪ್ರಾರ್ಥನೆ ಮುಗಿಸಿಕೊಂಡುನಗರದ ಗಾಂಧಿ ವೃತ್ತ ದಿಂದ ಮೆರವಣಿಗೆ ಮೂಲಕ ಒನಕೆಓಬವ್ವ ವೃತ್ತಕ್ಕೆ ಆಗಮಿಸಿದ ಸಾವಿರಾರು…
ಭಾವೈಕ್ಯೆತೆ ಯೊಂದಿಗೆ ಸಡಗರದ ನಾಡ ಹಬ್ಬ ಆಚರಣೆ- ದಸರಾ ಉತ್ಸವ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ವಿಜಯ ದಶಮಿ ಪ್ರಯುಕ್ತ ನಡೆದ ಪೂರ್ವ
ಸೊರಬದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಕನ್ನಡಪರ ಸಂಘಟನೆಗಳಿಂದ ಸ್ವಾಗತ
ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು
ಐವತ್ತು ವರ್ಷ ಪೂರ್ಣಗೊಂಡ
ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ
ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ

