The Siasat News - Images

ದೀರ್ಘಾವಧಿಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರ ದಾಖಲೆ ಶಿರಾಳಕೊಪ್ಪ ದಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮಾಚರಣೆ…

ಶಿರಾಳಕೊಪ್ಪ:12/1/2026 ರಾಜ್ಯದ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ನವರು ದೀರ್ಘ ಕಾಲ ಪ್ರದೇಶದ ಮುಖ್ಯ ಮಂತ್ರಿಯಾಗಿ ಕಾರ್ಯ ನಿರ್ವಹಿಸಿ ದಾಖಲೆನಿರ್ಮಿಸಿದ ಅಂಗವಾಗಿ ಪಟ್ಟಣದ. ಬಸ್ಟ್ಯಾಂಡ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕ್ರತರು, ಸಿದ್ದರಾಮಯ್ಯ ಅಭಿಮಾನಿಗಳು ಮುಖ್ಯ ಮಂತ್ರಿ ಗಳ ಭಾವ ಚಿತ್ರಕ್ಕೆ ಪುಷ್ಪಾ ರ್ಚನೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಶಿರಾಳಕೊಪ್ಪ ಟೌನ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಟೌನ್ ಕಾಂಗ್ರೆಸ್ ಅಧ್ಯಕ್ಷ ನಯಾಜ್ ಅಹ್ಮದ್ ಖುರೇಶಿ ರವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆ ಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ…

Read More
The Siasat News - Images

ಆರೋಗ್ಯವಂತ ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ತಡಗಣಿ ಮಂಜುನಾಥ್…

ಶಿರಾಳಕೊಪ್ಪ:10/1/2026 ಯುವಕರು ಕ್ರೀಡೆಯನ್ನು ಕೇವಲ ಮನರಂಜನೆಯಾಗಿ ನೋಡದೇ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಅವಶ್ಯಕವಾದ ಶಿಸ್ತಿನ ಸಾಧನವಾಗಿ ಬಳಸಿಕೊಳ್ಳಬೇಕು. ಆರೋಗ್ಯವಂತ ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪುರಸಭೆಯ ಮಾಜಿ ಸದಸ್ಯ ತಡಗಣಿ ಮಂಜುನಾಥ್ ಹೇಳಿದರು. ತಡಗಣಿ ಗ್ರಾಮದಲ್ಲಿ ಆಯೋಜಿಸಿದ್ದ ತಡಗಣಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆ ಯುವಕರಲ್ಲಿ ಆತ್ಮವಿಶ್ವಾಸ, ತಂಡಭಾವನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಆದರೆ ಆಟದ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಕಾಳಜಿ ವಹಿಸಬೇಕು….

Read More
The Siasat News - Images

ಶಿಕಾರಿಪುರ ಪುರಸಭೆ ವ್ಯಾಪ್ತಿಯಲ್ಲಿ ನೆರೆ ಹೊರೆ ಗುಂಪು, ಪ್ರದೇಶಸಭಾ, ವಾರ್ಡ್ ಸಮಿತಿ ರಚನೆ…

ಶಿಕಾರಿಪುರ: 6/1/2026 ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿನ ಎಲ್ಲಾ 23 ವಾರ್ಡ್ ಗಳಲ್ಲಿ ನೆರೆ ಹೊರೆ ಗುಂಪು, ಪ್ರದೇಶಸಭಾ, ವಾರ್ಡ್ ಸಮಿತಿ ರಚನೆ ಮಾಡಲು ಕ್ರಮವಹಿಸಲಾಗಿದೆ ಎಂದು ಪುರಸಭೆಯ ವ್ಯವಸ್ಥಾಪಕ ರಾಜಕುಮಾರ್ ಹೇಳಿದರು. ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 22 ರಲ್ಲಿ ವಾರ್ಡ್ ನಿವಾಸಿಗಳ ಸಭೆ ನಡೆಸಿ ಮಾತನಾಡಿದ ಅವರು ಪಟ್ಟಣದ ಪುರಸಭೆಯ ವಾರ್ಡ್ ಗಳಲ್ಲಿನ ಚುನಾಯಿತ ಜನಪ್ರತಿನಿಧಿಗಳ ಅವಧಿ ಮುಕ್ತಾಯಗೊಂಡಿರುವ ಕಾರಣ ಸಧ್ಯ ವಾರ್ಡ್ ಗಳಲ್ಲಿ ಯಾರೋ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಇರುವುದರಿಂದ ಅಧಿಕಾರಿಗಳ ನೇತೃತ್ವದಲ್ಲಿ ಸದರಿ…

Read More
The Siasat News - Images

ಸರ್ಕಾರಗಳಿಗೆ ಎಚ್ಚರಿಸುವ ಶಕ್ತಿ ಪತ್ರಕರ್ತರಿಗಿದೆ- ಬಿ ವೈ ವಿಜಯೇಂದ್ರ…

ಶಿಕಾರಿಪುರ:3/1/2026 ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂದು ಕರೆಯಲ್ಪಡುವ ಪತ್ರಿಕೋದ್ಯಮವು ಸರ್ಕಾರ ಮತ್ತು ವ್ಯವಸ್ಥೆಯನ್ನು ಎಚ್ಚರಿಸಿ ಸರಿದಾರಿಗೆ ತರುವ ಶಕ್ತಿ ಹೊಂದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ತಾಲ್ಲೂಕಿನ ಶಾಸಕ ಬಿ ವೈ ವಿಜಯೇಂದ್ರ ನುಡಿದರು. ಶನಿವಾರ ಶಿಕಾರಿಪುರ ತಾಲ್ಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ನೂತನ ಪಧಾಧಿ ಕಾರಿಗಳ ಪದ ಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ವರ್ತಮಾನ ಕಾಲದಲ್ಲಿ ಪತ್ರಕರ್ತರ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ದೃಶ್ಯ ಮಾಧ್ಯಮಗಳ ಆರ್ಭಟದ ನಡುವೆ ಇವತ್ತಿಗೂ…

Read More
The Siasat News - Images

ಶ್ರೀ ಬಿ ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಪ್ರಯುಕ್ತ ಶಿಕಾರಿಪುರದಲ್ಲಿ ಬ್ರಹತ್ ಉದ್ಯೋಗ ಮೇಳ…

ಶಿಕಾರಿಪುರ:3/1/2026. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಶಿಕಾರಿಪುರ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಮೂಡುಬಿದ್ರೆ ಇವರ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯ ಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ರವರ ಹುಟ್ಟುಹಬ್ಬದ ಅಂಗವಾಗಿ ದಿನಾಂಕ 20 ಹಾಗೂ 21ನೇ ಫೆಬ್ರವರಿ 2026 ರಂದು ಬ್ರಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ಪಟ್ಟಣದ ಕುಮದ್ವತಿ ವಸತಿ ಶಾಲೆಯಲ್ಲಿ ಶನಿವಾರ ನಡೆದ ಪತ್ರಿಕಾಘೋಷ್ಟಿ ಯಲ್ಲಿ ಮಾತನಾಡಿದ ಅವರು ಶ್ರೀಯುತ…

Read More
The Siasat News - Images

ಕನ್ನಡ ನಾಡು ನುಡಿ ಕಟ್ಟುವಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳ ಆಯೋಜನೆ ಸಾರ್ಥಕ ಕೆಲಸ ಸಮ್ಮೇಳನಾಧ್ಯಕ್ಷೆ ಕು. ರುಕ್ಮಿಣಿ ಬಿ.ಎಲ್. ಅಭಿಮತ…

ಶಿಕಾರಿಪುರ:1/1/2025 ಕನ್ನಡ ನಾಡು ನುಡಿಗಳನ್ನು ಕಟ್ಟಿ ಬೆಳೆಸಿದ್ದಾರೆ. ಈ ಕಟ್ಟುವ ಕೆಲಸವನ್ನು ಇಂದಿನವರು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಅಂತಹ ಕೆಲಸದಲ್ಲಿ ಈ ಹತ್ತನೇ ಮಕ್ಕಳ ಸಾಹಿತ್ಯ ಸಮ್ಮೇಳನ ಸಾರ್ಥಕ ಕೆಲಸವೆಂದು ಭಾವಿಸುತ್ತೇನೆ ಎಂದು ಸಮ್ಮೇಳನದ ಸರ್ವಾಧ್ಯಕ್ಷೆ ಕು. ರುಕ್ಮಿಣಿ ಬಿ.ಎಲ್. ಅಭಿಮತ ವ್ಯಕ್ತಪಡಿಸಿದರು. ಶಿಕಾರಿಪುರ ಪಟ್ಟಣದ ಕರ್ನಾಟಕ ಮೌಲಾನಾ ಅಜಾದ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು,, ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯ ಆಶ್ರಯದಲ್ಲಿ ಜರುಗಿದ…

Read More
The Siasat News - Images

ಶಿರಾಳಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬೆಳ್ಳಿಗಾವಿ ಸದ್ದು ನೇಮಕ…

. ಶಿರಾಳಕೊಪ್ಪ:01/01/2026. ಶಿರಾಳಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜಾಫರ್ ಸಾದಿಕ್ (ಸದ್ದು ಬೆಳ್ಳಿಗಾವಿ) ಇವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಮಂಜುನಾಥ ಎಚ್ ಎಸ್ ಆದೇಶ ಹೊರಡಿಸಿದ್ದಾರೆ ಎಂದು ಟೌನ್ ಕಾಂಗ್ರೆಸ್ ಅಧ್ಯಕ್ಷ ನಯಾಜ್ ಅಹ್ಮದ್ ಖುರೇಶಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಆಗಸ್ಟ್ 2024ರಲ್ಲಿ ಸತತ 32 ದಿನಗಳ ಅವಧಿಯಲ್ಲಿ ನಿರಂತರವಾಗಿ ಆನ್ ಲೈನ್ ಮೂಲಕ ನಡೆದ ಶಿರಾಳಕೊಪ್ಪ ಬ್ಲಾಕ್…

Read More
The Siasat News - Images

ಸಮಾಜದಲ್ಲಿ ಏಕತೆ, ಪರಸ್ಪರ ಪ್ರೀತಿ ಅಗತ್ಯ- ಶ್ರೀ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ…

ಶಿರಾಳಕೊಪ್ಪ:30/12/2025 ಸಮಾಜದಲ್ಲಿ ಒಗ್ಗಟ್ಟು, ಪರಸ್ಪರ ಪ್ರೀತಿ ಹಾಗೂ ವಿಶ್ವಾಸ ಅತ್ಯಂತ ಅಗತ್ಯವಾಗಿದ್ದು, ಹಿರಿಯರನ್ನು ಗೌರವಿಸುವ ಸಂಸ್ಕಾರ ಮುಂದಿನ ತಲೆಮಾರಿಗೆ ವರ್ಗಾವಣೆಯಾಗಬೇಕು ಎಂದು ಶ್ರೀ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿಗಳು ಹೇಳಿದರು. ಪಟ್ಟಣದ ಸಮೀಪ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದೇವರು ಮತ್ತು ಧರ್ಮದ ಬಗ್ಗೆ ಭಕ್ತಿ ಹಾಗೂ ಶ್ರದ್ಧೆ ಇರಬೇಕು ಕರ್ಕಿಯಲ್ಲಿರುವ ದೈವಜ್ಞರ ಮಠ ಹಾಗೂ ಜ್ಞಾನೇಶ್ವರಿ ದೇವಸ್ಥಾನಕ್ಕೆ ವರ್ಷಕ್ಕೆ ಕನಿಷ್ಠ ಒಮ್ಮೆ ಯಾದರೂ ಭಕ್ತರು ಭೇಟಿ ನೀಡಬೇಕು ಎಂದು ಕರೆ ನೀಡಿದರು. ಇಂದು…

Read More
The Siasat News - Images

ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ…

ಶಿಕಾರಿಪುರ:23/12/2025 ತಾಲ್ಲೂಕಿನ ಮತ್ತಿ ಕೋಟೆ ಗ್ರಾಮದ ಕಾಂಗ್ರೆಸ್ ನಾಯಕರಾದ ಕೋಟ್ರೇಶಪ್ಪ ಕಡೂರು ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷ ಸೇರರ್ಪಡೆಯಾದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಯನ್ನು ಗಮನಿಸಿ ಬೃಹತ್ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದರು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರೈತ ನಾಯಕ ಶ್ರೀ…

Read More
The Siasat News - Images

ಶಿರಾಳಕೊಪ್ಪ,ಶಿಕಾರಿಪುರ ಮಾರ್ಗವಾಗಿ ಮಂಗಳೂರಿಗೆ ಬಸ್‌ ಆರಂಭ…

ಶಿರಾಳಕೊಪ್ಪ/ಶಿಕಾರಿಪುರ : 20/12/2025 ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಶಿರಾಳಕೊಪ್ಪ,ಶಿಕಾರಿಪುರ ಮಾರ್ಗವಾಗಿ ಹಾವೇರಿ–ಮಂಗಳೂರು ನಡುವೆ ಹೊಸ ರಾತ್ರಿ ಬಸ್ ಸೇವೆಯನ್ನು ಪ್ರಾರಂಭಿಸಿದೆ. ಈ ಬಸ್ ಪ್ರತಿದಿನ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿದೆ.ವೇಳಾಪಟ್ಟಿಯಂತೆ ಬಸ್ ಸವಣೂರದಿಂದ ರಾತ್ರಿ ಹೊರಟು ಹಾವೇರಿಯನ್ನು ರಾತ್ರಿ 9.40ಕ್ಕೆ ಬಿಡಲಿದೆ. ಬಳಿಕ ಚಿಕ್ಕೇರೂರು (10.50), ಅಗ್ರಹಾರಮುಚಡಿ, ನರಸಾಪುರ, ಬಿಳಿಕಿ, ಶಿರಾಳಕೊಪ್ಪ (11.30), ಶಿಕಾರಿಪುರ, ಆನಂದಪುರ, ಹೊಸನಗರ, ಮಣಿಪಾಲ, ಉಡುಪಿ ಮಾರ್ಗವಾಗಿ ಸಂಚರಿಸಿ ಮಂಗಳೂರನ್ನು ಬೆಳಗ್ಗೆ 6.00ಕ್ಕೆ ತಲುಪಲಿದೆ. . ಮರುಪ್ರಯಾಣದಲ್ಲಿ ಬಸ್ ಮಂಗಳೂರಿನಿಂದ ರಾತ್ರಿ…

Read More