Headlines
The Siasat News - Images

ಚುನಾಯಿತ ಸದಸ್ಯರಿಲ್ಲದಿದ್ದರೇನು?ಶಿರಾಳಕೊಪ್ಪದ ಸ್ವಚ್ಛತೆಗೆ ಹೆಣ್ಣು ಮಕ್ಕಳೇ “ಸಾರಥಿ”…ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಸ್ವಚ್ಛತೆಯ ಪಾಠ ಹೇಳಿದಗೃಹಿಣಿಯರು…

ಶಿರಾಳಕೊಪ್ಪ:06/03/2026 ಪುರಸಭೆಯಲ್ಲಿ ಪ್ರಸ್ತುತ ಚುನಾಯಿತ ಸದಸ್ಯರಿಲ್ಲದೆ, ಅಧಿಕಾರಿಗಳ ಆಡಳಿತ ನಡೆಯುತ್ತಿರುವ ಈ ಸಂದರ್ಭದಲ್ಲಿ ಬಜೆಟ್ 2026-27 ನೇ ಸಾಲಿನ ಪೂರ್ವಭಾವಿ ಸಭೆಯು ಶುಕ್ರವಾರ ಪುರಸಭೆಯ ಬಿ ಎಸ್ ಯಡಿಯೂರಪ್ಪ ಸಭಾಂಗಣದಲ್ಲಿ ಮುಖ್ಯಾಧಿಕಾರಿ ಪರಶುರಾಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಬಾರಿಯ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಾಗವಹಿಸಿದ ಊರಿನ ಮಹಿಳೆಯರ ಉಪಸ್ಥಿತಿ ಗಮನ ಸೆಳೆಯಿತು. ಮುಂಬರುವ ವರ್ಷದ ಬಜೆಟ್ ನಲ್ಲಿ ಪಟ್ಟಣದಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ನೈರ್ಮಲ್ಯ ಸುಧಾರಣೆಗೆ ವಿಶೇಷ ಒತ್ತು ಕೊಡಲು ಅಧಿಕಾರಿಗಳಿಗೆ ಸಲಹೆ…

Read More
The Siasat News - Images

ದುರ್ಗಾ ದೇವಿ ನೂತನ ದೇವಸ್ಥಾನದ ಗುದ್ದಲಿ ಪೂಜೆ… ಸಂಸದ ಬಿ ವೈ ರಾಘವೇಂದ್ರ ಭಾಗಿ…

ಶಿರಾಳಕೊಪ್ಪ:5/3/2026 ಮದ್ಯೆ ಪ್ರಾಚ್ಯ ದೇಶಗಳಲ್ಲಿ ಯುದ್ದದ ಕಾರ್ಮೋಡ ಕವಿದಿದೆ ಆದರೆ ಭಾರತ ಮಾತ್ರ ಶಾಂತಿಯಿಂದ ಇದೆ ಅದಕ್ಕೆ ಕಾರಣ ನಮ್ಮ ಭೂಮಿಗಿರುವ ಆಧ್ಮಾತ್ಮಿಕ ಶಕ್ತಿ ಅದು ಕಾಪಾಡುತ್ತಿದ್ದು ನಾವು ಮಾಡುತ್ತಿರುವ ದೇವತಾ ಆಚರಣೆಗಳು ನೆಮ್ಮದಿಯಿಂದ ಇರಲು ಸಹಕಾರಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ದುರ್ಗಮ್ಮನ ಕೇರಿಯಲ್ಲಿರುವ ದುರ್ಗಾ ದೇವಿ ದೇವಸ್ಥಾನದ ಆವರಣದಲ್ಲಿ ಗುರುವಾರ ಸುಮಾರು 2.50. ಕೋಟಿ ವೆಚ್ಚದ ದುರ್ಗಾದೇವಿ ನೂತನ ದೇವಸ್ಥಾನದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ನಮ್ಮ ನೆಲದಲ್ಲಿನ ಆಧ್ಮಾತಿಕ ಶಕ್ತಿ,…

Read More
The Siasat News - Images

ಶಿರಾಳಕೊಪ್ಪದಲ್ಲಿ ಹೈಟೆಕ್ ಮೆಡಿಲೆನ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಉದ್ಘಾಟನೆ: ಗ್ರಾಮೀಣ ಜನರಿಗೆ ಇನ್ಮುಂದೆ ಸ್ಥಳೀಯವಾಗಿಯೇ ಸಿಗಲಿದೆ ಗುಣಮಟ್ಟದ ವೈದ್ಯಕೀಯ ಸೇವೆ…

.ಶಿರಾಳಕೊಪ್ಪ:22/2/2026 ಗ್ರಾಮೀಣ ಪ್ರದೇಶದ ಜನರಿಗೆ ರೋಗನಿರ್ಣಯ ಪರೀಕ್ಷೆಗಿಂತ ಜಿಲ್ಲಾ ಕೇಂದ್ರಕ್ಕೆ ಹೋಗಿ ಬರುವ ಪ್ರಯಾಣ ವೆಚ್ಚವೇ ಹೊರೆಯಾಗುತ್ತಿತ್ತು. ಇದನ್ನು ಮನಗಂಡು ಶಿರಾಳಕೊಪ್ಪದ ಗಾಂಧಿನಗರದಲ್ಲಿ ಆರಂಭವಾಗಿರುವ ‘ಮೆಡಿಲೆನ್ಸ್ ಡಯಾಗ್ನೋಸ್ಟಿಕ್ ಸೆಂಟರ್‘ ಗ್ರಾಮೀಣ ಜನರಿಗೆ ವರದಾನವಾಗಲಿದೆ,” ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಪಟ್ಟಣದ ಗಾಂಧಿನಗರದಲ್ಲಿ ಅತ್ಯಾಧುನಿಕ ಉಪಕರಣಗಳನ್ನೊಳಗೊಂಡ ‘ಮೆಡಿಲೆನ್ಸ್ ಡಯಾಗ್ನೋಸ್ಟಿಕ್ ಸೆಂಟರ್’ ಉದ್ಘಾಟಿಸಿ ಮಾತನಾಡಿದ ಅವರು ಶಿರಾಳಕೊಪ್ಪ ಸೇರಿದಂತೆ ಆನವಟ್ಟಿ, ಸೊರಬ ಹಾಗೂ ಹಿರೇಕೆರೂರು ಚಿಕ್ಕೇರೂರು ಭಾಗದ ನಾಗರಿಕರು ಇನ್ನು ಮುಂದೆ ಸಣ್ಣಪುಟ್ಟ ಪರೀಕ್ಷೆಗಳಿಗೂ ದೂರದ ಜಿಲ್ಲಾ ಕೇಂದ್ರಗಳಿಗೆ…

Read More
The Siasat News - Images

ಸಾಗವಾನಿ ಮರ ಅಕ್ರಮ ಕಡಿತಲೆ ಕ್ರಮಕ್ಕೆ ಅಗ್ರಹ…

ಶಿರಾಳಕೊಪ್ಪ:20/2/2026 ಹತ್ತಿರದ ತೊಗರ್ಸಿ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ಘಟಕ ಸ್ಥಾಪಿಸುವ ಸ್ಥಳದಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಸುಮಾರು 30ಕ್ಕೂ ಹೆಚ್ಚು ಸಾಗುವಾನಿ ಮರಗಳನ್ನು ಗ್ರಾಮ ಪಂಚಾಯಿತಿ ಆಡಳಿತ ಅಕ್ರಮವಾಗಿ ಕಡಿತಲ ಮಾಡಿದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷ ಕೌಲಿ ಹರೀಶ್ ಆಗ್ರಹಿಸಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ತೊಗರ್ಸಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಮಾರು 75 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಸ ವಿಲೇವಾರಿ ಘಟಕ ಮಂಜೂರು…

Read More
The Siasat News - Images

ಬಳ್ಳಿಗಾವಿಯ ಸಿಂದಗಿ ಆಶ್ರಮದಲ್ಲಿ ಶ್ರೀ ಮ.ಘ.ಚ. ಶಾಂತವೀರ ಪಟ್ಟಾಧ್ಯಕ್ಷರ ಪುಣ್ಯ ಸ್ಮರಣೋತ್ಸವ: 5 ದಿನಗಳ ಧಾರ್ಮಿಕ ಸಂಭ್ರಮ…

ಶಿರಾಳಕೊಪ್ಪ:16/2/2026 ಸಮೀಪದ ಬಳ್ಳಿಗಾವಿ ಗ್ರಾಮದ ಸಿಂದಗಿ ಶ್ರೀ ಶಾಂತವೀರೇಶ್ವರ ಆಶ್ರಮದಲ್ಲಿ ಪರಮಪೂಜ್ಯ ಲಿಂಗೈಕ್ಯ ಶ್ರೀ ಮ.ಘ.ಚ. ಶಾಂತವೀರ ಪಟ್ಟಾಧ್ಯಕ್ಷರ ಪುಣ್ಯ ಸ್ಮರಣೋತ್ಸವವು ಫೆಬ್ರವರಿ 19ರಿಂದ 23ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಆಶ್ರಮದ ಸಂಸ್ಥಾಪಕರಾದ ಶ್ರೀ ವೇ.ಬ್ರ. ವಾಗೀಶಯ್ಯ ಶಾಸ್ತ್ರಿಗಳು ಹಿರೇಮಠ ತಿಳಿಸಿದರು. ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು, ಐದು ದಿನಗಳ ಕಾಲ ನಡೆಯುವ ಈ ಸಂಭ್ರಮದ ಮುಖ್ಯಾಂಶಗಳನ್ನು ಹಂಚಿಕೊಂಡರು. ಶಿರಾಳಕೊಪ್ಪ ವಿರಕ್ತಮಠದ ಪೂಜ್ಯಶ್ರೀ ವೀರಬಸವ…

Read More
The Siasat News - Images

ಬೈಕ್-ಟ್ರ್ಯಾಕ್ಟರ್ ನಡುವೆ ಭೀಕರ ಡಿಕ್ಕಿ: ಸ್ಥಳದಲ್ಲೇ ರೈತ ಸಾವು

ಶಿರಾಳಕೊಪ್ಪ:15/2/2026. ಪಟ್ಟಣ ಸಮೀಪದ ಜಾವಗಟ್ಟಿಯ ಬಳಿ ಬೈಕ್ ಮತ್ತು ಟ್ಯಾಕ್ಟರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತ ಬೈಕ್ ಸವಾರ ಬಸವನಂದಿಹಳ್ಳಿ ಗ್ರಾಮದ ಕೃಷಿಕ ಮಲ್ಲಿಕಾರ್ಜುನಪ್ಪ ಕಂಡೇರ (56) ಎಂದು ಗುರುತಿಸಲಾಗಿದೆ. ಪತ್ನಿ ಪಾರ್ವತಮ್ಮ ಅವರ ಜತೆ ಸೊರಬ ತಾಲೂಕಿನ ಗಂಗವಳ್ಳಿ ಗ್ರಾಮಕ್ಕೆ ವಿವಾಹಿತ ಮಗಳನ್ನು ನೋಡುವ ಸಲುವಾಗಿ ಶಿರಾಳಕೊಪ್ಪದ ಕಡೆಯಿಂದ ಹೊರಟಿದ್ದರು, ಎದುರಿಗೆ ಬಂದ ಟ್ಯಾಕ್ಟರ್ ಮುಖ್ಯ ರಸ್ತೆಯಲ್ಲಿ ಜಾವಗಟ್ಟಿಯ ಬಳಿ ಮಳೂರಿಗೆ ತೆರಳುವ ರಸ್ತೆಗೆ ಬಲಕ್ಕೆ…

Read More
The Siasat News - Images

ಪುಸ್ತಕ ಮತ್ತು ಶಿಕ್ಷಣಕ್ಕೆ ಮಾತ್ರ ಬಡತನ ನಿರ್ಮೂಲನೆ ಮಾಡುವ ಶಕ್ತಿ ಇದೆ-ಪತ್ರಕರ್ತ ನವೀನ್ ಕುಮಾರ್ ಅಭಿಮತ…

ಶಿರಾಳಕೊಪ್ಪ:13/2/2026 ಪುಸ್ತಕ ಮತ್ತು ಶಿಕ್ಷಣಕ್ಕೆ ಮಾತ್ರ ಬಡತನ ನಿರ್ಮೂಲನೆ ಮಾಡುವಂತಹ ಶಕ್ತಿ ಇದೆ ಪ್ರತಿಯೊಬ್ಬರೂ ಶಿಕ್ಷಣವನ್ನು ಕಡ್ಡಾಯ ವಾಗಿ ಪಡೆಯುವುದರ ಮೂಲಕ ಸಾಮಾಜಿಕವಾಗಿ ಆರ್ಥಿಕವಾಗಿ ಹಾಗೂ ನೈತಿಕ ವಾಗಿ ಸದೃಢರಾಗಬೇಕೆಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ನವೀನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಮಠದ ಗದ್ದೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಡು ಬಡತನದಲ್ಲಿ ಹುಟ್ಟಿದರೂ ಶಿಕ್ಷಣ ಮತ್ತು ಪುಸ್ತಕಗಳ ಮೇಲಿನ ಅಚಲ ಪ್ರೀತಿಯಿಂದ ಡಾ….

Read More
The Siasat News - Images

ಬಿಳಿಕಿಯ ಅಂಗನವಾಡಿ ಹೆಲ್ಪರ್ ಅನುಮಾನಸ್ಪದ ಸಾವು…

ಶಿರಾಳಕೊಪ್ಪ:14/2/2026 ಹತ್ತಿರದ ಬಿಳಿಕಿ ಗ್ರಾಮದ ಒಂದನೇ ಅಂಗವಾಡಿ ಕೇಂದ್ರದಲ್ಲಿ ಹೆಲ್ಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೇಮ (52)ಎಂಬುವರು ಅವರು ವಾಸವಿದ್ದ ಮನೆಯಲ್ಲಿ ಅನುಮಾನಸ್ಪದ ವಾಗಿ ಸಾವು ಕಂಡಿದ್ದಾರೆ.. ನಿನ್ನೆ ರಾತ್ರಿ ತನಕನೂ ಆರೋಗ್ಯ ವಾಗಿದ್ದ ಅಂಗನವಾಡಿ ಹೆಲ್ಪರ್ ಬೆಳಗ್ಗೆ ಹೊತ್ತಾದರೂ ಮನೆ ಬಾಗಿಲು ತೆರೆಯದೆ ಇದ್ದಾಗ ಅಕ್ಕ ಪಕ್ಕದವರು ಹೋಗಿ ನೋಡಿದಾಗ ಪ್ರೇಮ ಅವರು ಹೆಣವಾಗಿ ಮೈ ಮೇಲೆ ಬಟ್ಟೆ ಇಲ್ಲದೆ ಪತ್ತೆ ಯಾಗಿದ್ದಾರೆ. ಶಿರಾಳಕೊಪ್ಪ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈ…

Read More
The Siasat News - Images

ಭೋಗಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವದ ಸಂಭ್ರಮ: ಮಕ್ಕಳಿಂದ ಸಾಂಸ್ಕೃತಿಕ ವೈಭವ….

ಶಿರಾಳಕೊಪ್ಪ:11/02/2026 ಹತ್ತಿರದ ಭೋಗಿ ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯ ಶಾಲಾ ವಾರ್ಷಿಕೋತ್ಸವ ಸೋಮವಾರ ನಡೆಯಿತು. ಅತೀ ಸಣ್ಣ ಗ್ರಾಮವಾದರೂ ಅಂದು ಅಲ್ಲಿ ಮಾತ್ರ ಹಬ್ಬದ ಸಡಗರ ಸಂಭ್ರಮ. ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲದ ರೀತಿಯಲ್ಲಿ ಪುಟ್ಟ ಪುಟಾಣಿಗಳ ಪುಟಿವ ಕಾರಂಜಿ ಕಾರ್ಯಕ್ರಮದ ಆಯೋಜನೆ, ಶಾಲೆ ಮತ್ತು ಶಾಲಾ ಆವರಣದ ಅಲಂಕಾರ, ಬ್ರಹತ್ ಗಾತ್ರದ ವೇದಿಕೆ, ಗ್ರಾಮಸ್ಥರಿಂದ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿ ಗಳಿಗೆ ಮನಸಾರೆ ಸ್ವಾಗತ ಕೋರಿದ ಪರಿ ಬಹಳ ಆಕರ್ಷಿತವಾಗಿತ್ತು. ಇಡೀ…

Read More
The Siasat News - Images

ಹ್ಯಾಮರ್ ಹಿಡಿಯೋ ಕೈಯಲ್ಲಿ ಹಂತಕ ಬಂದೋಕು! ಶಿಕಾರಿಪುರದ ಕಾರ್ಪೆಂಟರ್ ಮನೆಯಲ್ಲೇ ಇತ್ತು ಸೀಕ್ರೆಟ್ ಗನ್ ಫ್ಯಾಕ್ಟರಿ….

ಶಿಕಾರಿಪುರ:5/1/2026 ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಈಗ ಗಡಗಡ ಎನ್ನುತ್ತಿದೆ ಒಬ್ಬ 67 ವರ್ಷದ ವೃದ್ಧ ಕಾರ್ಪೆಂಟರ್ ತನ್ನ ಮರದ ಕೆಲಸದ ಮರೆಯಲ್ಲಿ ಮಾಡುತ್ತಿದ್ದ ಆ ಭೀಕರ ಕೃತ್ಯ ಈಗ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ವೃದ್ಧನ ಸೀಕ್ರೆಟ್ ಆಪರೇಷನ್: ತಾಲೂಕಿನ ಭದ್ರಾಪುರ ಗ್ರಾಮದ ಲಕ್ಷ್ಮಣಪ್ಪ 67 ಎಂಬವ ಹಗಲಿನಲ್ಲಿ ಸುತ್ತಿಗೆ ಹಿಡಿದು ಬಡಗಿ ಕೆಲಸ ಮಾಡುತ್ತಿದ್ದರೆ ಕತ್ತಲಾಗುತ್ತಿದ್ದಂತೆ ಅದೇ ಮನೆಯಲ್ಲಿ ನಾಡಬಂದೊಕು ಗಳನ್ನು ತಯಾರಿಸುತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ…

Read More