The Siasat News - Images

ಶಿರಾಳಕೊಪ್ಪ ಸವಿತಾ ಸಮಾಜದ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ….

ಶಿರಾಳಕೊಪ್ಪ :17/12/2025. ಪಟ್ಟಣದ ಸವಿತಾ ಸಮಾಜ ವತಿಯಿಂದ ಸಮಾಜದ ಬೆಳ್ಳಿ ಹಬ್ಬದ ಸವಿ ನೆನಪಿನ ಅಂಗವಾಗಿ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಯಿತು. ರಿಪ್ಪನ್ ಪೇಟೆಯ ಸವಿತಾ ಸಮಾಜ ಪ್ರಥಮ, ಮಾವಲಿ ಯ ಓಲಂಪಿಕ್ ಬಾಯ್ಸ್ ದ್ವಿತೀಯ ಹಾಗೂ ಜೀರಿಗೆ ಮನೆ ಸವಿತಾ ಸಮಾಜದ ಹುಡುಗರು ತೃತೀಯ ಬಹುಮಾನ ಗಳಿಸಿದರು.. ಪಂದ್ಯಾವಳಿ ಪೂರ್ವದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಿರಾಳಕೊಪ್ಪ ಸವಿತಾ ಸಮಾಜದ ಅಧ್ಯಕ್ಷರಾದ ನಾಗರಾಜ್ ಭಂಡಾರಿ, ಆರಕ್ಷಕ ಠಾಣಾಧಿಕಾರಿ ಪ್ರಶಾಂತ್ ಕುಮಾರ್, ಪ್ರಗತಿಪರ ರೈತ…

Read More
The Siasat News - Images

ವಿಜ್ಞಾನ ವಿಷಯವಾಗಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ವಿಜ್ಞಾನ ವಸ್ತು ಪ್ರದರ್ಶನ ಉತ್ತಮ ವೇದಿಕೆ- ಶ್ರೀಮತಿ ಮಮತಾ ಸಾಲಿ…

ಶಿರಾಳಕೊಪ್ಪ:17/12/2025. ಪಟ್ಟಣದ ಮೌಲಾನ ಆಜಾದ್ ಮಾದರಿ ಶಾಲೆಯ ಮಕ್ಕಳ ವತಿ ಯಿಂದ ನಡೆದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಶ್ರೀ ಮತಿ ಮಮತಾ ಸಾಲಿ ಮಕ್ಕಳ ಜ್ಞಾನ ವೃದ್ಧಿಗೆ ಪ್ರದರ್ಶನಗಳು ಪೂರಕವಾಗಿವೆ. ಅವರಲ್ಲಿ ತಂತ್ರಜ್ಞಾನ, ಪರಿಸರ ಕಾಳಜಿ ಹಾಗೂ ಚರಿತ್ರೆಯ ಬಗ್ಗೆ ಆಸಕ್ತಿ ಬೆಳೆಯುತ್ತದೆ. ಅವರಲ್ಲಿರುವ ಸೃಜನಶೀಲತೆಗೆ ಉತ್ತೇಜನ ಸಿಗುತ್ತದೆ. ವಿಜ್ಞಾನ ಎಂದರೆ ಒಂದು ಸಂಜೀವಿನಿಯಂತೆ ಬದುಕಿನಲ್ಲಿ ನಮಗೆ ಜ್ಞಾನ ಹಾಗೂ ಸರಿಯಾದ ಪ್ರಜ್ಞೆ ಬರಬೇಕೆಂದರೆ ವಿಜ್ಞಾನದ…

Read More
The Siasat News - Images

ಡಿ19ಕ್ಕೆ ನಡೆಯಲಿದೆ ಬಜ್ಮೆ ಉಮ್ಮೀದ್ ಅದೀಬಿ ಶಿರಾಳಕೊಪ್ಪ ವತಿಯಿಂದ ಮೂರನೇ ಬಾರಿ ರಾಷ್ಟ್ರೀಯ ಕವಿ ಸಮ್ಮೇಳನ….

ಶಿರಾಳಕೊಪ್ಪ:13/12/2025 ಪಟ್ಟಣದ ಸಾಂಸ್ಕೃತಿಕ ವೇದಿಕೆ ಬಜ್ಮೆ ಉಮ್ಮೀದ್ ಅದೀಬಿ ವತಿಯಿಂದ ಪ್ರತಿ ವರ್ಷ ನಡೆಯುವ ಕವಿ ಸಮ್ಮೇಳನ ಇದೇ ಡಿಸೆಂಬರ್ 19 ರ ಶುಕ್ರವಾರ ರಾತ್ರಿ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷ ಮುಹಮ್ಮದ್ ಅಯೂಬ್ ಕೆ ಜಿ ಎನ್ ತಿಳಿಸಿದರು. ಊರಿನ ಮಧ್ಯ ಭಾಗದಲ್ಲಿರುವ ಹಜರತ್ ಟಿಪ್ಪು ಸುಲ್ತಾನ್ ಮ್ಯಾರೇಜ್ ಹಾಲ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕವಿ ಸಮ್ಮೇಳನದಲ್ಲಿ ದೇಶ ಹಾಗೂ ರಾಜ್ಯದ ವಿವಿಧ ಕಡೆಗಳಿಂದ ಪ್ರಖ್ಯಾತ ಕವಿ ಗಳು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ ಮಕ್ಕಳಿಗೆ…

Read More
The Siasat News - Images

ಶಿಕಾರಿಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಸಾರಥಿಯಾಗಿ ಶಿರಾಳಕೊಪ್ಪ ದ ನವೀನ್ ಕುಮಾರ್(ಇಂಜಿ) ಆಯ್ಕೆ…

ಶಿಕಾರಿಪುರ:8/12/2025. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿಕಾರಿಪುರ ತಾಲ್ಲೂಕು ಶಾಖೆಯ 2025 -28ರ ಸಾಲಿನ ಕಾರ್ಯಕಾರಿ ಸಮಿತಿಗೆ ಡಿಸೆಂಬರ್ 8ರಂದು ನಡೆದ ಚುನಾವಣೆಯಲ್ಲಿ ಶಿರಳಕೊಪ್ಪದ ಪತ್ರಕರ್ತ ನವೀನ್ ಕುಮಾರ್ ಎಂ ವರದಿಗಾರರು ವಿಜಯವಾಣಿ ಅವರು ತಾಲೂಕ ಅಧ್ಯಕ್ಷರಾಗಿ, ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಮಂಜುನಾಥ್ ಮಠದ ವರದಿಗಾರರು ಎಚ್ಚರಿಕೆ ದಿನಪತ್ರಿಕೆ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಹೆಚ್ ಯು ವೈದ್ಯನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಎಸ್ ಹಾಲಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಕೆಎಸ್ ಹುಚ್ಚರಾಯಪ್ಪ, ಜಿಲ್ಲಾ ಕಾರ್ಯದರ್ಶಿ…

Read More
The Siasat News - Images

ಶಿರಾಳಕೊಪ್ಪ ವಿರಕ್ತಮಠಕ್ಕೆ ನೂತನ ಶ್ರೀ ಗಳ ನಿಯುಕ್ತಿ… ಉತ್ತರಾಧಿಕಾರಿಯಾಗಿ ಹುಕ್ಕೇರಿ ಮಠದ ಶ್ರೀ ವೀರ ಬಸವ ದೇವರು ಶಿರಾಳಕೊಪ್ಪ ಪುರ ಪ್ರವೇಶ….

ಶಿರಾಳಕೊಪ್ಪ:18-11-2025 ಪಟ್ಟಣದ ಐತಿಹಾಸಿಕ ಶ್ರೀ ಕೋರಿ ಟೋಪಿ ವಿರಕ್ತ ಮಠಕ್ಕೆ ನೂತನ ಉತ್ತರಾಧಿಕಾರಿಗಳಾಗಿ ಶ್ರೀ ವೀರ ಬಸವ ದೇವರು ಹುಕ್ಕೇರಿ ಮಠ ಇವರು ಶಿರಾಳಕೊಪ್ಪಕ್ಕೆ ಪುರ ಪ್ರವೇಶ ಗೊಳ್ಳಲಿದ್ದಾರೆಂದು ಮಠಾಧ್ಯಕ್ಷರಾದ ಶ್ರೀ ಮ. ನಿ. ಪ್ರ ಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. ಶ್ರೀ ಕೋರಿಟೋಪಿ ವಿರಕ್ತ ಮಠ ಶಿರಾಳಕೊಪ್ಪ ದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಶ್ರೀಗಳು ಕಳೆದ ಸುಮಾರು 40ವರ್ಷ ಗಳಿಂದ ಮಠದ ಗುರುಗಳಾಗಿ, ಪೀಠಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದು ಪೂಜಾನುಷ್ಠಾನ ಕಾರ್ಯ ಕೈ ಗೊಳ್ಳಲು ಒಲವು ಮಾಡಿದ…

Read More
The Siasat News - Images

ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಂದ ಮಧುಮೇಹ ಜಾಗೃತಿ…

ಶಿರಾಳಕೊಪ್ಪ:14/11/2025 ಲಯನ್ಸ್ ಕ್ಲಬ್ ಶಿರಾಳಕೊಪ್ಪ, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಸ್ವಾಮಿ ವಿವೇಕಾನಂದ ಶಾಲೆ, ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಮತ್ತುವಿಶ್ವ ಮಧುಮೇಹ ದಿನಾಚರಣೆಯನ್ನು ವಿಶೇಷ ವಾಗಿ ಆಚರಿಸಲಾಯಿತು. ಮಕ್ಕಳೇ ಜಾಗೃತಿ ರಾಯಭಾರಿಗಳಾಗಿ ವಾಕಥಾನ್ ಮೂಲಕ ಮಧುಮೇಹ ಅರಿವು ಮೂಡಿಸುವ ಘೋಷಣೆಯೊಂದಿಗೆ ಬಿತ್ತಿ ಪತ್ರ ವಿತರಿಸಿ ವಿಶಿಷ್ಟ ವಾಗಿ ಎರಡೂ ದಿನಾಚರಣೆಗಳನ್ನು ವಿನೂತನ ವಾಗಿ ಆಚರಿಸಿದರು. ವಾಕಥಾನ್ ನಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಲಯನ್ಸ್ ಕ್ಲಬ್ ಸದಸ್ಯರು, ಶಂಕರ ಕಣ್ಣಿನ ಆಸ್ಪತ್ರೆ…

Read More
The Siasat News - Images

ಮಕ್ಕಳ ದಿನಾಚರಣೆದಂದು ಮಕ್ಕಳಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

ಶಿರಾಳಕೊಪ್ಪ:14/11/2025 ಪಟ್ಟಣದ ಅಸ್-ಸುಫಾ ಪಬ್ಲಿಕ್ ಶಾಲೆಯ ಮಕ್ಕಳು ಇಂದು ಮಕ್ಕಳ ದಿನಾಚರಣೆ ಅಂಗವಾಗಿ ಪ್ರಾಥಮಿಕ ಸಮುದಾಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲು ನೀಡಿ “ಮಕ್ಕಳ ದಿನ” ಆಚರಣೆ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕ ಇಮ್ರಾನ್ ಮಾತನಾಡಿ ಈ ದಿನ ನಮ್ಮ ಶಾಲೆಯ ಮಕ್ಕಳು ತಮ್ಮ ಇಚ್ಛೆ ಮತ್ತು ಸ್ವಂತ ಖರ್ಚಿನಿಂದ ರೋಗಿ ಗಳಿಗೆ ಹಣ್ಣು ಹಂಪಲು ನೀಡಿದ್ದು ಖುಷಿ ತಂದಿದೆ. ಸಮಾಜದಲ್ಲಿನ ಆಗು ಹೋಗು ಮತ್ತು ಬಡವರ, ನಿರ್ಗತಿಕರ ಮತ್ತು ರೋಗಿಗಳ ಬಗ್ಗೆ ಸಣ್ಣ ವಯಸ್ಸಿನಿಂದಲೇ ಮಕ್ಕಳಲ್ಲಿ…

Read More
The Siasat News - Images

ಬಸ್ಟ್ಯಾಂಡ್ ಜಾಗ ಕಬಳಿಕೆ ಮಹಿಳೆಯರಿಂದ ಪ್ರತಿಭಟನೆ…

ಶಿರಾಳಕೊಪ್ಪ:8/9/2025 ಹತ್ತಿರದ ಶಿರಾಳಕೊಪ್ಪ-ಹಿರೇಕೆರೂರು ರಾಜ್ಯ ಹೆದ್ದಾರಿಯಲ್ಲಿ ಬರುವ ಹುಲುಗಿನಕೊಪ್ಪ ಗ್ರಾಮದಲ್ಲಿ ಖಾಸಗಿ ವ್ಯಕ್ತಿ ಗಳಿಂದ ಗ್ರಾಮದ ಬಸ್ಟ್ಯಾಂಡ್ ಕಬಳಿಕೆ ಆಗಿದೆ ಎಂದು ಗ್ರಾಮದ ಮಹಿಳೆಯರಿಂದ ಇಂದು ಪ್ರತಿಭಟನೆ ನಡೆಯಿತು. ಶಿಕಾರಿಪುರ ತಾಲ್ಲೂಕು ಕೊರಟಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಹುಲುಗಿನ ಕೊಪ್ಪ ಗ್ರಾಮ ಸೇರಿದಂತೆ ಸಮೀಪದ ಹಲವಾರು ಹಳ್ಳಿ ಗಳಿಗೆ ಅನುಕೊಲ ವಾಗುವ ರೀತಿಯಲ್ಲಿ ಕಳೆದ ಸುಮಾರು 50 ವರ್ಷ ಗಳಿಂದ ಇದ್ದ ಗ್ರಾಮದ ಬಸ್ಟ್ಯಾಂಡನ್ನು ಸ್ಥಳೀಯ ವ್ಯಕ್ತಿ ಕಬಳಿಕೆ ಮಾಡಿಕೊಂಡು ಹಳೆಯ ಬಸ್ಟ್ಯಾಂಡ್ ಕಟ್ಟಡವನ್ನು ಹಂತ…

Read More
The Siasat News - Images

ಹೋರಿ ತಿವಿತ ರಾಷ್ಟ್ರೀಯ ವಾಹಿನಿಗಳಲ್ಲಿ ಸುದ್ದಿಯಾದ ಮಾಜಿ MLA ಮಹಾಲಿಂಗಪ್ಪ. ಪ್ರಾಣಾಪಾಯದಿಂದ ಪಾರು…

ಶಿರಾಳಕೊಪ್ಪ:26/10/2025 ಹತ್ತಿರದ ಬಳ್ಳಿಗಾವಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಹಬ್ಬದಲ್ಲಿ ಮಾಜಿ ಶಾಸಕ ಬಿ.ಎನ್. ಮಹಾಲಿಂಗಪ್ಪ ಅವರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಜನಸಂದಣಿ ಮಧ್ಯೆ ಹಬ್ಬದ ಉತ್ಸಾಹ ತಾರಕಕ್ಕೇರಿದಾಗ ಅನಿರೀಕ್ಷಿತವಾಗಿ ಓಡಿಬಂದ ಹೋರಿಯೊಂದು ಹಿಂದಿನಿಂದ ಬಂದು ಮಹಾಲಿಂಗಪ್ಪ ಅವರನ್ನು ತಿವಿದಿದೆ. ತಿವಿತದ ಹೊಡೆತಕೆ ಹಿಂದಕ್ಕೆ ನೆಲಕ್ಕುರುಳಿದ ಮಾಜಿ ಶಾಸಕರು ಕೆಲವು ಕ್ಷಣಗಳು ಚಲನೆಯಿಲ್ಲದೆ ಮಲಗಿದ್ದರು. ಆದರೆ ಅದೃಷ್ಟವಶಾತ್ ಹೋರಿ ಮತ್ತೆ ಹಿಂಬಾಲಿಸದೆ ಹಿಂದಕ್ಕೆ ತೆರಳಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದೆ. ಈ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ…

Read More
The Siasat News - Images

ಮೆಸ್ಕಾಂ ಶಿರಾಳಕೊಪ್ಪ ವಿಭಾಗದ ಜನ ಸಂಪರ್ಕ ಸಭೆ…. ಗುತ್ತಿಗೆದಾರರ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಹೋರಾಟಗಾರ ಗಂಗಾಧರ ಶೆಟ್ಟರ್….

ಶಿರಾಳಕೊಪ್ಪ:15/10/2025 ಶಿರಾಳಕೊಪ್ಪ ಉಪ ವಿಭಾಗೀಯ ಮೆಸ್ಕಾಂ ಕಚೇರಿಯಲ್ಲಿ ಮಂಗಳವಾರ ಜನ ಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ರಾಜಕೀಯ ಮುಖಂಡರು, ರೈತ ಸಂಘದ ಪದಾಧಿಕಾರಿಗಳು ಹಾಗೂ ಸ್ಥಳೀಯ ರೈತರು, ಪಟ್ಟಣದ ಸಾರ್ವಜನಿಕರು ಪಾಲ್ಗೊಂಡಿದ್ದು ಅಧಿಕಾರಿಗಳಿಗೆ ನೀಡಿದ ವಿವಿಧ ಕಾರ್ಯ ಗಳ ಅರ್ಜಿ ಗಳ ಬಗ್ಗೆ ಪ್ರಶ್ನೆ ಮತ್ತು ಆಗಬೇಕಾದ ಕೆಲಸಗಳ ಬಗ್ಗೆ ಮನವರಿಕೆ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹೋರಾಟಗಾರ ಗಂಗಾಧರ ಶೆಟ್ಟರ್ ಕೆಲ ಗುತ್ತಿಗೆದಾರರು ತಮಗೆ ಅನುಕೊಲ ಆಗುವ ರೀತಿಯಲ್ಲಿ ಮಾತ್ರ ಕೆಲಸ ಮಾಡುತ್ತಿದ್ದು ಜನಗಳ…

Read More