Headlines
The Siasat News - Images

ಶ್ರೀ ಬಿ ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಪ್ರಯುಕ್ತ ಶಿಕಾರಿಪುರದಲ್ಲಿ ಬ್ರಹತ್ ಉದ್ಯೋಗ ಮೇಳ…

ಶಿಕಾರಿಪುರ:3/1/2026. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಶಿಕಾರಿಪುರ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಮೂಡುಬಿದ್ರೆ ಇವರ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯ ಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ರವರ ಹುಟ್ಟುಹಬ್ಬದ ಅಂಗವಾಗಿ ದಿನಾಂಕ 20 ಹಾಗೂ 21ನೇ ಫೆಬ್ರವರಿ 2026 ರಂದು ಬ್ರಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ಪಟ್ಟಣದ ಕುಮದ್ವತಿ ವಸತಿ ಶಾಲೆಯಲ್ಲಿ ಶನಿವಾರ ನಡೆದ ಪತ್ರಿಕಾಘೋಷ್ಟಿ ಯಲ್ಲಿ ಮಾತನಾಡಿದ ಅವರು ಶ್ರೀಯುತ…

Read More
The Siasat News - Images

ಕನ್ನಡ ನಾಡು ನುಡಿ ಕಟ್ಟುವಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳ ಆಯೋಜನೆ ಸಾರ್ಥಕ ಕೆಲಸ ಸಮ್ಮೇಳನಾಧ್ಯಕ್ಷೆ ಕು. ರುಕ್ಮಿಣಿ ಬಿ.ಎಲ್. ಅಭಿಮತ…

ಶಿಕಾರಿಪುರ:1/1/2025 ಕನ್ನಡ ನಾಡು ನುಡಿಗಳನ್ನು ಕಟ್ಟಿ ಬೆಳೆಸಿದ್ದಾರೆ. ಈ ಕಟ್ಟುವ ಕೆಲಸವನ್ನು ಇಂದಿನವರು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಅಂತಹ ಕೆಲಸದಲ್ಲಿ ಈ ಹತ್ತನೇ ಮಕ್ಕಳ ಸಾಹಿತ್ಯ ಸಮ್ಮೇಳನ ಸಾರ್ಥಕ ಕೆಲಸವೆಂದು ಭಾವಿಸುತ್ತೇನೆ ಎಂದು ಸಮ್ಮೇಳನದ ಸರ್ವಾಧ್ಯಕ್ಷೆ ಕು. ರುಕ್ಮಿಣಿ ಬಿ.ಎಲ್. ಅಭಿಮತ ವ್ಯಕ್ತಪಡಿಸಿದರು. ಶಿಕಾರಿಪುರ ಪಟ್ಟಣದ ಕರ್ನಾಟಕ ಮೌಲಾನಾ ಅಜಾದ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು,, ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯ ಆಶ್ರಯದಲ್ಲಿ ಜರುಗಿದ…

Read More
The Siasat News - Images

ಶಿರಾಳಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬೆಳ್ಳಿಗಾವಿ ಸದ್ದು ನೇಮಕ…

. ಶಿರಾಳಕೊಪ್ಪ:01/01/2026. ಶಿರಾಳಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜಾಫರ್ ಸಾದಿಕ್ (ಸದ್ದು ಬೆಳ್ಳಿಗಾವಿ) ಇವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಮಂಜುನಾಥ ಎಚ್ ಎಸ್ ಆದೇಶ ಹೊರಡಿಸಿದ್ದಾರೆ ಎಂದು ಟೌನ್ ಕಾಂಗ್ರೆಸ್ ಅಧ್ಯಕ್ಷ ನಯಾಜ್ ಅಹ್ಮದ್ ಖುರೇಶಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಆಗಸ್ಟ್ 2024ರಲ್ಲಿ ಸತತ 32 ದಿನಗಳ ಅವಧಿಯಲ್ಲಿ ನಿರಂತರವಾಗಿ ಆನ್ ಲೈನ್ ಮೂಲಕ ನಡೆದ ಶಿರಾಳಕೊಪ್ಪ ಬ್ಲಾಕ್…

Read More
The Siasat News - Images

ಸಮಾಜದಲ್ಲಿ ಏಕತೆ, ಪರಸ್ಪರ ಪ್ರೀತಿ ಅಗತ್ಯ- ಶ್ರೀ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ…

ಶಿರಾಳಕೊಪ್ಪ:30/12/2025 ಸಮಾಜದಲ್ಲಿ ಒಗ್ಗಟ್ಟು, ಪರಸ್ಪರ ಪ್ರೀತಿ ಹಾಗೂ ವಿಶ್ವಾಸ ಅತ್ಯಂತ ಅಗತ್ಯವಾಗಿದ್ದು, ಹಿರಿಯರನ್ನು ಗೌರವಿಸುವ ಸಂಸ್ಕಾರ ಮುಂದಿನ ತಲೆಮಾರಿಗೆ ವರ್ಗಾವಣೆಯಾಗಬೇಕು ಎಂದು ಶ್ರೀ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿಗಳು ಹೇಳಿದರು. ಪಟ್ಟಣದ ಸಮೀಪ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದೇವರು ಮತ್ತು ಧರ್ಮದ ಬಗ್ಗೆ ಭಕ್ತಿ ಹಾಗೂ ಶ್ರದ್ಧೆ ಇರಬೇಕು ಕರ್ಕಿಯಲ್ಲಿರುವ ದೈವಜ್ಞರ ಮಠ ಹಾಗೂ ಜ್ಞಾನೇಶ್ವರಿ ದೇವಸ್ಥಾನಕ್ಕೆ ವರ್ಷಕ್ಕೆ ಕನಿಷ್ಠ ಒಮ್ಮೆ ಯಾದರೂ ಭಕ್ತರು ಭೇಟಿ ನೀಡಬೇಕು ಎಂದು ಕರೆ ನೀಡಿದರು. ಇಂದು…

Read More
The Siasat News - Images

ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ…

ಶಿಕಾರಿಪುರ:23/12/2025 ತಾಲ್ಲೂಕಿನ ಮತ್ತಿ ಕೋಟೆ ಗ್ರಾಮದ ಕಾಂಗ್ರೆಸ್ ನಾಯಕರಾದ ಕೋಟ್ರೇಶಪ್ಪ ಕಡೂರು ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷ ಸೇರರ್ಪಡೆಯಾದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಯನ್ನು ಗಮನಿಸಿ ಬೃಹತ್ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದರು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರೈತ ನಾಯಕ ಶ್ರೀ…

Read More
The Siasat News - Images

ಶಿರಾಳಕೊಪ್ಪ,ಶಿಕಾರಿಪುರ ಮಾರ್ಗವಾಗಿ ಮಂಗಳೂರಿಗೆ ಬಸ್‌ ಆರಂಭ…

ಶಿರಾಳಕೊಪ್ಪ/ಶಿಕಾರಿಪುರ : 20/12/2025 ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಶಿರಾಳಕೊಪ್ಪ,ಶಿಕಾರಿಪುರ ಮಾರ್ಗವಾಗಿ ಹಾವೇರಿ–ಮಂಗಳೂರು ನಡುವೆ ಹೊಸ ರಾತ್ರಿ ಬಸ್ ಸೇವೆಯನ್ನು ಪ್ರಾರಂಭಿಸಿದೆ. ಈ ಬಸ್ ಪ್ರತಿದಿನ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿದೆ.ವೇಳಾಪಟ್ಟಿಯಂತೆ ಬಸ್ ಸವಣೂರದಿಂದ ರಾತ್ರಿ ಹೊರಟು ಹಾವೇರಿಯನ್ನು ರಾತ್ರಿ 9.40ಕ್ಕೆ ಬಿಡಲಿದೆ. ಬಳಿಕ ಚಿಕ್ಕೇರೂರು (10.50), ಅಗ್ರಹಾರಮುಚಡಿ, ನರಸಾಪುರ, ಬಿಳಿಕಿ, ಶಿರಾಳಕೊಪ್ಪ (11.30), ಶಿಕಾರಿಪುರ, ಆನಂದಪುರ, ಹೊಸನಗರ, ಮಣಿಪಾಲ, ಉಡುಪಿ ಮಾರ್ಗವಾಗಿ ಸಂಚರಿಸಿ ಮಂಗಳೂರನ್ನು ಬೆಳಗ್ಗೆ 6.00ಕ್ಕೆ ತಲುಪಲಿದೆ. . ಮರುಪ್ರಯಾಣದಲ್ಲಿ ಬಸ್ ಮಂಗಳೂರಿನಿಂದ ರಾತ್ರಿ…

Read More
The Siasat News - Images

ಶಿರಾಳಕೊಪ್ಪ ಸವಿತಾ ಸಮಾಜದ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ….

ಶಿರಾಳಕೊಪ್ಪ :17/12/2025. ಪಟ್ಟಣದ ಸವಿತಾ ಸಮಾಜ ವತಿಯಿಂದ ಸಮಾಜದ ಬೆಳ್ಳಿ ಹಬ್ಬದ ಸವಿ ನೆನಪಿನ ಅಂಗವಾಗಿ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಯಿತು. ರಿಪ್ಪನ್ ಪೇಟೆಯ ಸವಿತಾ ಸಮಾಜ ಪ್ರಥಮ, ಮಾವಲಿ ಯ ಓಲಂಪಿಕ್ ಬಾಯ್ಸ್ ದ್ವಿತೀಯ ಹಾಗೂ ಜೀರಿಗೆ ಮನೆ ಸವಿತಾ ಸಮಾಜದ ಹುಡುಗರು ತೃತೀಯ ಬಹುಮಾನ ಗಳಿಸಿದರು.. ಪಂದ್ಯಾವಳಿ ಪೂರ್ವದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಿರಾಳಕೊಪ್ಪ ಸವಿತಾ ಸಮಾಜದ ಅಧ್ಯಕ್ಷರಾದ ನಾಗರಾಜ್ ಭಂಡಾರಿ, ಆರಕ್ಷಕ ಠಾಣಾಧಿಕಾರಿ ಪ್ರಶಾಂತ್ ಕುಮಾರ್, ಪ್ರಗತಿಪರ ರೈತ…

Read More
The Siasat News - Images

ವಿಜ್ಞಾನ ವಿಷಯವಾಗಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ವಿಜ್ಞಾನ ವಸ್ತು ಪ್ರದರ್ಶನ ಉತ್ತಮ ವೇದಿಕೆ- ಶ್ರೀಮತಿ ಮಮತಾ ಸಾಲಿ…

ಶಿರಾಳಕೊಪ್ಪ:17/12/2025. ಪಟ್ಟಣದ ಮೌಲಾನ ಆಜಾದ್ ಮಾದರಿ ಶಾಲೆಯ ಮಕ್ಕಳ ವತಿ ಯಿಂದ ನಡೆದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಶ್ರೀ ಮತಿ ಮಮತಾ ಸಾಲಿ ಮಕ್ಕಳ ಜ್ಞಾನ ವೃದ್ಧಿಗೆ ಪ್ರದರ್ಶನಗಳು ಪೂರಕವಾಗಿವೆ. ಅವರಲ್ಲಿ ತಂತ್ರಜ್ಞಾನ, ಪರಿಸರ ಕಾಳಜಿ ಹಾಗೂ ಚರಿತ್ರೆಯ ಬಗ್ಗೆ ಆಸಕ್ತಿ ಬೆಳೆಯುತ್ತದೆ. ಅವರಲ್ಲಿರುವ ಸೃಜನಶೀಲತೆಗೆ ಉತ್ತೇಜನ ಸಿಗುತ್ತದೆ. ವಿಜ್ಞಾನ ಎಂದರೆ ಒಂದು ಸಂಜೀವಿನಿಯಂತೆ ಬದುಕಿನಲ್ಲಿ ನಮಗೆ ಜ್ಞಾನ ಹಾಗೂ ಸರಿಯಾದ ಪ್ರಜ್ಞೆ ಬರಬೇಕೆಂದರೆ ವಿಜ್ಞಾನದ…

Read More
The Siasat News - Images

ಡಿ19ಕ್ಕೆ ನಡೆಯಲಿದೆ ಬಜ್ಮೆ ಉಮ್ಮೀದ್ ಅದೀಬಿ ಶಿರಾಳಕೊಪ್ಪ ವತಿಯಿಂದ ಮೂರನೇ ಬಾರಿ ರಾಷ್ಟ್ರೀಯ ಕವಿ ಸಮ್ಮೇಳನ….

ಶಿರಾಳಕೊಪ್ಪ:13/12/2025 ಪಟ್ಟಣದ ಸಾಂಸ್ಕೃತಿಕ ವೇದಿಕೆ ಬಜ್ಮೆ ಉಮ್ಮೀದ್ ಅದೀಬಿ ವತಿಯಿಂದ ಪ್ರತಿ ವರ್ಷ ನಡೆಯುವ ಕವಿ ಸಮ್ಮೇಳನ ಇದೇ ಡಿಸೆಂಬರ್ 19 ರ ಶುಕ್ರವಾರ ರಾತ್ರಿ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷ ಮುಹಮ್ಮದ್ ಅಯೂಬ್ ಕೆ ಜಿ ಎನ್ ತಿಳಿಸಿದರು. ಊರಿನ ಮಧ್ಯ ಭಾಗದಲ್ಲಿರುವ ಹಜರತ್ ಟಿಪ್ಪು ಸುಲ್ತಾನ್ ಮ್ಯಾರೇಜ್ ಹಾಲ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕವಿ ಸಮ್ಮೇಳನದಲ್ಲಿ ದೇಶ ಹಾಗೂ ರಾಜ್ಯದ ವಿವಿಧ ಕಡೆಗಳಿಂದ ಪ್ರಖ್ಯಾತ ಕವಿ ಗಳು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ ಮಕ್ಕಳಿಗೆ…

Read More
The Siasat News - Images

ಶಿಕಾರಿಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಸಾರಥಿಯಾಗಿ ಶಿರಾಳಕೊಪ್ಪ ದ ನವೀನ್ ಕುಮಾರ್(ಇಂಜಿ) ಆಯ್ಕೆ…

ಶಿಕಾರಿಪುರ:8/12/2025. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿಕಾರಿಪುರ ತಾಲ್ಲೂಕು ಶಾಖೆಯ 2025 -28ರ ಸಾಲಿನ ಕಾರ್ಯಕಾರಿ ಸಮಿತಿಗೆ ಡಿಸೆಂಬರ್ 8ರಂದು ನಡೆದ ಚುನಾವಣೆಯಲ್ಲಿ ಶಿರಳಕೊಪ್ಪದ ಪತ್ರಕರ್ತ ನವೀನ್ ಕುಮಾರ್ ಎಂ ವರದಿಗಾರರು ವಿಜಯವಾಣಿ ಅವರು ತಾಲೂಕ ಅಧ್ಯಕ್ಷರಾಗಿ, ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಮಂಜುನಾಥ್ ಮಠದ ವರದಿಗಾರರು ಎಚ್ಚರಿಕೆ ದಿನಪತ್ರಿಕೆ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಹೆಚ್ ಯು ವೈದ್ಯನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಎಸ್ ಹಾಲಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಕೆಎಸ್ ಹುಚ್ಚರಾಯಪ್ಪ, ಜಿಲ್ಲಾ ಕಾರ್ಯದರ್ಶಿ…

Read More