The Siasat News - Images

ಸರಕಾರಿ ಆಸ್ಪತ್ರೆಯ ತೆರೆದ ತೊಟ್ಟಿಯಲ್ಲಿ ಮಗು ಬಿದ್ದು ಸಾವು……ಸಾಂತ್ವನ ಹೇಳಿ ಧೈರ್ಯ ತುಂಬಿದ ಸಂಸದ ಬಿ ವೈ ಆರ್.

ಶಿಕಾರಿಪುರ:16-11-2024 ಪಟ್ಟಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಆಯಾನ್ ಆಟ ಆಡುತ್ತ ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿದೆ. ಆಸ್ಪತ್ರೆಯ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಗೆ ಬಳಸಲು ನೀರು ಸಂಗ್ರಹಣೆ ಮಾಡುವ ಉದ್ದೇಶದಿಂದ ತೊಟ್ಟಿ ನಿರ್ಮಾಣ ಮಾಡಲಾಗಿದೆ. ಶುಕ್ರವಾರ ಪೋಷಕರೊಂದಿಗೆ ಸಂಭಂದಿ ರೋಗಿಯನ್ನು ನೋಡಲು ಬಂದ ಆಯಾನ್ ಆಟ ಆಡುತ್ತ ಕಾಮಗಾರಿ ಪ್ರದೇಶದಲ್ಲಿರುವ ತೊಟ್ಟಿ ಹತ್ತಿರ ಹೋಗಿ ಬಿದ್ದಿರುವುದಾಗಿ ಮಾಹಿತಿ ಲಭ್ಯ ವಾಗಿದೆ. ಸಂಸದರ ಭೇಟಿ: ತಾಲ್ಲೂಕಿನ ಮತ್ತಿ…

Read More
The Siasat News - Images

ಅಮ್ಮನಕೇರಿ: ಕಬ್ಬಡ್ಡಿ ಪಂದ್ಯಾವಳಿ, ಕಕ್ಕುಪ್ಪಿ ತಂಡ ಪ್ರಥಮ……

ವಿಜಯನಗರ:02-11-2024 ಜಿಲ್ಲೆಯ ಕೊಡ್ಲಿಗಿ ತಾಲ್ಲೂಕಿನ ಕಕ್ಕುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮನಕೇರಿ ಗ್ರಾಮದಲ್ಲಿ ನವಂಬರ್ 2 ಶನಿವಾರದಂದು ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮದ ವಿವಿದ ಸಂಘಟನೆಗಳ ಸಹಯೋಗದಲ್ಲಿ, ಯುವಕರಿಗಾಗಿ ಕಬಡ್ಡಿ ಪಂದ್ಯಾವಳಿ ಜರುಗಿಸಲಾಯಿತು. ಪಂದ್ಯಾವಳಿಯಲ್ಲಿ ಕಕ್ಕುಪ್ಪಿಯ ಯುವಕರ ತಂಡ ಪ್ರಥಮ ಸ್ಥಾನ ಪಡೆಯಿತು, ದ್ವಿತೀಯ ಬಹುಮಾನ ಅಮ್ಮನ ಕೇರಿಯ ಭಗತ್ ಸಿಂಗ್ ಬಾಯ್ಸ್ ತಂಡ ಪಡೆದುಕೊಂಡಿತು. ಪಂದ್ಯಾವಳಿಗೆ ಪ್ರಥಮ ಬಹುಮಾನದ ಟ್ರೋಪಿಯನ್ನು, ಸಿಜಿ ಮಂಜುನಾಥ್ ಗೌಡ ರವರು ಕೊಡುಗೆಯಾಗಿ ನೀಡಿರುತ್ತಾರೆ. ದ್ವಿತೀಯ ಬಹುಮಾನವನ್ನು, ಶಿಕ್ಷಕರಾದ ಮಂಜುನಾಥ ಸ್ವಾಮಿ…

Read More
The Siasat News - Images

ಹೊನಲುಬೆಳಕಿನ ವಾಲಿಬಾಲ್ ಪಂದ್ಯಾವಳಿ…..

ಶಿರಾಳಕೊಪ್ಪ:29-10-2024 ಪಟ್ಟಣದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಾನುವಾರ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಯೂಥ್ ಕ್ಲಬ್ ವತಿಯಿಂದ ನಡೆಸಲಾಯಿತು. ಪಂದ್ಯಾವಳಿಗೆ ಶಿಕಾರಿಪುರ ತಾಲೂಕು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಟಾ ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. ಮನುಷ್ಯ ತನ್ನ ವ್ಯಕ್ತಿತ್ವ ರೂಪಿಸಿಕೊಳ್ಳಲು ಮಾನಸಿಕ ಮತ್ತು ದೈಹಿಕ ಸಾಧನೆ ಮುಖ್ಯ. ಈ ಕಪ್ಯೂಟರ್ ಮತ್ತು ಮೊಬೈಲ್ ಯುಗದಲ್ಲಿ ಕ್ರೀಡೆ ಎನ್ನುವುದು ಮಾಯವಾಗಿದೆ. ಇಂತಹ ಸಂದರ್ಭದಲ್ಲಿ ಯೂಥ್ ಕ್ಲಬ್ ನಂತಹ ಸಂಘಟನೆಯ ಯುವಕರು…

Read More