ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ – ಕುಂಸಿ ಪೊಲೀಸ್!
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ ಯಾರೋ ಒಬ್ಬ ವ್ಯಕ್ತಿಯು ಮಾದಕ
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ ಯಾರೋ ಒಬ್ಬ ವ್ಯಕ್ತಿಯು ಮಾದಕ
ಶಿರಾಳಕೊಪ್ಪ: 25-10-2024 ಡಿಸೇಂಬರ್ 20, 21 ಹಾಗೂ 22 ರಂದು ಮಂಡ್ಯ ದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯ ದಾದ್ಯಂತ ಜಾಗೃತಿ ಮೋಡಿಸುವ ಸಲುವಾಗಿ ಆಗಮಿಸಲಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಯೂ ದಿನಾಂಕ 26-10-2024 ರಂದು ಮಧ್ಯಾಹ್ನ 12:30 ಕ್ಕೆ ಪಟ್ಟಣಕ್ಕೆ ಆಗಮಿಸಲಿದ್ದು ಅದ್ದೂರಿ ಸ್ವಾಗತಕ್ಕೆ ಕ ಸಾ ಪ ಹೋಬಳಿ ಘಟಕ ತಯಾರಿ ನಡೆಸಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಶಿರಾಳಕೊಪ್ಪ ಹೋಬಳಿ ಘಟಕದ ಕಾರ್ಯದರ್ಶಿ…
ಶಿವಮೊಗ್ಗ: 25-10-2024 ರಂಗಾಯಣದಲ್ಲಿ ನಾಟಕ ಅವಲೋಕನ ಕಾರ್ಯಗಾರ ವನ್ನು ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ “ಗುಣಮುಖ” ನಾಟಕದ ತುಣುಕೊಂದನ್ನು ಓದುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ.ಡಿ ಸಾಗರ ಇವರು ವಹಿಸಿದ್ದು ಅತಿಥಿಗಳಾಗಿ ರಂಗ ಕರ್ಮಿ ಕೊಟ್ರಪ್ಪ ಹಿರೇಮಾಗಡಿ ಆಗಮಿಸಿದ್ದರು. ರಂಗಾಯಣ ಅಧಿಕಾರಿ ಶೈಲಜಾ ಎ.ಸಿ ಸ್ವಾಗತಿಸಿದರು. ಸಹ್ಯಾದ್ರಿ ಕಲಾ ಕಾಲೇಜು ಪ್ರಧ್ಯಾಪಕ ಪ್ರೊ: ಮೇಟಿ ಮಲ್ಲಿಕಾರ್ಜುನ ಹಾಗೂ ನಾಟಕ ಅವಲೋಕನ ಕಾರ್ಯಗಾರದ ನಿರ್ದೇಶಕ ಲವ ಜಿ. ಆರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ವಿವಿಧ…
ದಿನಾಂಕಃ 24-10-2024 ರಂದು ಮಧ್ಯಾಹ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ
ಯಾತ್ರಿನಿವಾಸ ಹೋಗಿ ಕೊಳಚೆ ನಿವಾಸವಾಗಿದೆ. ಶಿಕಾರಿಪುರ:24-10-2024 ಪಟ್ಟಣದ ಶ್ರೀಹುಚ್ಛರಾಯಸ್ವಾಮಿ ಕೆರೆ ಪಕ್ಕದಲ್ಲಿ 15 ವರ್ಷದ ಹಿಂದೆ ಸಾವಿರಾರು ಕೋಟಿ ಹಣ ಖರ್ಚುಮಾಡಿ ಕೆರೆ ಅಭಿವೃದ್ದಿ ಜೊತೆಗೆ ನೂರಾರು ಕೋಟಿ ಹಣ ಖರ್ಚುಮಾಡಿ ಸುಮಾರು 3 ಎಕರೆ ಭೂಮಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ವಸತಿ ಗೃಹ ಕಟ್ಟಿರುತ್ತಾರೆ. ಈ ಯಾತ್ರಿನಿವಾಸದಲ್ಲಿ ಸುಮಾರು 10 ರಿಂದ 15 ದೊಡ್ಡ ದೊಡ್ಡ ಹೈಟೆಕ್ ರೂಮ್ ಹಾಲ್, ಐಷಾರಾಮಿ ಮಂಚ ಬೆಡ್, ಹೈಟೆಕ್ ಬಾತ್ ರೂಮ್ ಇರುವಂತಹ ಯಾತ್ರಿನಿವಾಸ ಕೇವಲ 2 ವರ್ಷ…
ಶಿಕಾರಿಪುರ:24-10-2024 ತಾಲ್ಲೂಕಿನ ಹಿರಿಯ ಮತ್ತು ಸಕ್ರಿಯ ಪತ್ರಕರ್ತ, ಸಮಾಜಸೇವಕ ಗೋಪಾಲ್ ಕೃಷ್ಣ ಹೆಬ್ಬಾರ್ ರವರು ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಶ್ರೀಯುತರನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಶ್ರೀಯುತರನ್ನು ಸಂಪೂರ್ಣ ಬೇಗ ಗುಣ ಮುಖರಾಗಿ ಹಿಂದಿನಂತೆ ಓಡಾಡಿ ಲವಲವಿಕೆಯಿಂದ ಸಮಾಜ ಸೇವೆಯಲ್ಲಿ ಮತ್ತೆ ಬೇಗ ತೊಡಗಿಸಿಕೊಳ್ಳಬೇಕೆಂದು ತೊಗರ್ಸಿಯ ಶ್ರೀ ಮಲ್ಲಿಕಾರ್ಜುನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದವನ್ನು ನೀಡಿ ತೊಗರ್ಸಿಯ ಮಳೆಮಠದ ಶ್ರೀ ಮಹಾಂತದೇಶಿಕೇಂದ್ರ ಸ್ವಾಮಿಗಳು…
ಶಿರಾಳಕೊಪ್ಪ:22-10-2024 ಇಂದಿನ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗುತಿದ್ದಾರೆ. ಗಾಂಜಾದಂತಹ ಅಮಲು ಪದಾರ್ಥಗಳ ಸೇವನೆಯಿಂದ ಸಮಾಜದ ಸ್ವಾಥ್ಯ ಹಾಳಾಗುತ್ತಿದೆ. ಅಪರಾಧ ಪ್ರಕರಣಗಳು ಇಂಥಹ ಸಮಯದಲ್ಲೆ ಹೆಚ್ಚಾಗಿವೆ. ನಿಮ್ಮನ್ನು ವಿದ್ಯಾಬ್ಯಾಸಕ್ಕಾಗಿ ಕಳಿಸುವವರಿಗೆ ಮತ್ತು ಕಲಿಸಿದವರಿಗೆ ಗೌರವ ನೀಡುವ ಕೆಲಸ ಮಾಡಿ ಹೆಚ್ಚುವರಿ ಪೋಲೀಸ್ ಅಧೀಕ್ಷಕ ಅನೀಲ್ ಕುಮಾರ್ ಭೂಮರೆಡ್ಡಿ ವಿಧ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾನೂನಿನ ಅಡಿಯಲ್ಲಿ ಮಹಿಳೆಯರು ಮಕ್ಕಳನ್ನು ರಕ್ಷಣೆ…
ಬೆಂಗಳೂರು:22-10-2024 ಡಿ ಬಿ ಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಫಲಾನುಭವಿಗಳಿಗೆ ಮಾಡಲಾಗಿದೆ. ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ ಗಳನ್ನು ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದೆ. ಶೀಘ್ರವೇ ಹಣ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು. ಪಡಿತರ ಚೀಟಿ ಪರಿಷ್ಕರಣೆ ಪ್ರಗತಿ ಪರಿಶೀಲನೆ ಸಭೆ ವೇಳೆ ಮಾತನಾಡಿದ ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಸರ್ವರ್ ಸಮಸ್ಯೆ ಇದೆ ಇಂದಿನಿಂದ ಆ ಸಮಸ್ಯೆಯೂ…
ಶಿವಮೊಗ್ಗ ಜಿಲ್ಲೆಯಾದ್ಯಂತ *COTPA ವಿಶೇಷ ಕಾರ್ಯಾಚರಣೆ*
ರಾಜ್ಯಕ್ಕೆ ಬೆಳಕು ನೀಡಿದವರ ಬದುಕು “ರಾಜ್ಯಕ್ಕೆ ಬೆಳಕು ನೀಡಿದವರ ಬದುಕು ಹಸನಾಗಿಸುವ ಸಂಕಲ್ಪ ನನ್ನದಾಗಿದೆ” ಶರಾವತಿ ಮುಳುಗಡೆ ಪ್ರದೇಶದ ನಿರಾಶ್ರಿತ ಸಂತ್ರಸ್ತ ಕುಟುಂಬಗಳು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಇಂದು ಭೇಟಿ ನೀಡಿ ಅವರ ಸಮಗ್ರ ಬೇಡಿಕೆಗಳನ್ನು ಸ್ವೀಕರಿಸಲಾಯಿತು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಮತ್ತು ಹಿಂದಿನ ಅವಧಿಯ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮುಳುಗಡೆ…