Headlines
The Siasat News - Images

ನಾಟಕ ಅವಲೋಕನ ಕಾರ್ಯಗಾರಕ್ಕೆ ಚಾಲನೆ…

ಶಿವಮೊಗ್ಗ: 25-10-2024 ರಂಗಾಯಣದಲ್ಲಿ ನಾಟಕ ಅವಲೋಕನ ಕಾರ್ಯಗಾರ ವನ್ನು ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ “ಗುಣಮುಖ” ನಾಟಕದ ತುಣುಕೊಂದನ್ನು ಓದುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ.ಡಿ ಸಾಗರ ಇವರು ವಹಿಸಿದ್ದು ಅತಿಥಿಗಳಾಗಿ ರಂಗ ಕರ್ಮಿ ಕೊಟ್ರಪ್ಪ ಹಿರೇಮಾಗಡಿ ಆಗಮಿಸಿದ್ದರು. ರಂಗಾಯಣ ಅಧಿಕಾರಿ ಶೈಲಜಾ ಎ.ಸಿ ಸ್ವಾಗತಿಸಿದರು. ಸಹ್ಯಾದ್ರಿ ಕಲಾ ಕಾಲೇಜು ಪ್ರಧ್ಯಾಪಕ ಪ್ರೊ: ಮೇಟಿ ಮಲ್ಲಿಕಾರ್ಜುನ ಹಾಗೂ ನಾಟಕ ಅವಲೋಕನ ಕಾರ್ಯಗಾರದ ನಿರ್ದೇಶಕ ಲವ ಜಿ. ಆರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ವಿವಿಧ…

Read More
The Siasat News - Images

ಚಂದ್ರಕಾಂತ್ ರೇವಣ್ ಕರ್ ದೂರಿನ ಆಧಾರದ ಮೇಲೆ ಕೊಳತು ನಾರುವ ಯಾತ್ರ ನಿವಾಸ ಕ್ಕೆ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿ ಸುರೇಶ್….

ಯಾತ್ರಿನಿವಾಸ ಹೋಗಿ ಕೊಳಚೆ ನಿವಾಸವಾಗಿದೆ. ಶಿಕಾರಿಪುರ:24-10-2024 ಪಟ್ಟಣದ ಶ್ರೀಹುಚ್ಛರಾಯಸ್ವಾಮಿ ಕೆರೆ ಪಕ್ಕದಲ್ಲಿ 15 ವರ್ಷದ ಹಿಂದೆ ಸಾವಿರಾರು ಕೋಟಿ ಹಣ ಖರ್ಚುಮಾಡಿ ಕೆರೆ ಅಭಿವೃದ್ದಿ ಜೊತೆಗೆ ನೂರಾರು ಕೋಟಿ ಹಣ ಖರ್ಚುಮಾಡಿ ಸುಮಾರು 3 ಎಕರೆ ಭೂಮಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ವಸತಿ ಗೃಹ ಕಟ್ಟಿರುತ್ತಾರೆ. ಈ ಯಾತ್ರಿನಿವಾಸದಲ್ಲಿ ಸುಮಾರು 10 ರಿಂದ 15 ದೊಡ್ಡ ದೊಡ್ಡ ಹೈಟೆಕ್ ರೂಮ್ ಹಾಲ್, ಐಷಾರಾಮಿ ಮಂಚ ಬೆಡ್, ಹೈಟೆಕ್ ಬಾತ್ ರೂಮ್ ಇರುವಂತಹ ಯಾತ್ರಿನಿವಾಸ ಕೇವಲ 2 ವರ್ಷ…

Read More
The Siasat News - Images

ಹಿರಿಯ ಪತ್ರಕರ್ತ, ಮಾಧ್ಯಮ ಮಿತ್ರ ಜಿ.ಕೆ ಹೆಬ್ಬಾರ್…ಅನಾರೋಗ್ಯ ವಿಚಾರಿಸಿದ ಗಣ್ಯರು….

ಶಿಕಾರಿಪುರ:24-10-2024 ತಾಲ್ಲೂಕಿನ ಹಿರಿಯ ಮತ್ತು ಸಕ್ರಿಯ ಪತ್ರಕರ್ತ, ಸಮಾಜಸೇವಕ ಗೋಪಾಲ್ ಕೃಷ್ಣ ಹೆಬ್ಬಾರ್ ರವರು ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಶ್ರೀಯುತರನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಶ್ರೀಯುತರನ್ನು ಸಂಪೂರ್ಣ ಬೇಗ ಗುಣ ಮುಖರಾಗಿ ಹಿಂದಿನಂತೆ ಓಡಾಡಿ ಲವಲವಿಕೆಯಿಂದ ಸಮಾಜ ಸೇವೆಯಲ್ಲಿ ಮತ್ತೆ ಬೇಗ ತೊಡಗಿಸಿಕೊಳ್ಳಬೇಕೆಂದು ತೊಗರ್ಸಿಯ ಶ್ರೀ ಮಲ್ಲಿಕಾರ್ಜುನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದವನ್ನು ನೀಡಿ ತೊಗರ್ಸಿಯ ಮಳೆಮಠದ ಶ್ರೀ ಮಹಾಂತದೇಶಿಕೇಂದ್ರ ಸ್ವಾಮಿಗಳು…

Read More
The Siasat News - Images

ಇಂದಿನ ಯುವಕರಲ್ಲಿ ಕಾನೂನು ಅರಿವು ಬಹು ಮುಖ್ಯ:ಹೆಚ್ಚುವರಿ ಪೋಲೀಸ್ ಅಧೀಕ್ಷಕ ಅನೀಲ್ ಕುಮಾರ್ ಭೂಮರೆಡ್ಡಿ….

ಶಿರಾಳಕೊಪ್ಪ:22-10-2024 ಇಂದಿನ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗುತಿದ್ದಾರೆ. ಗಾಂಜಾದಂತಹ ಅಮಲು ಪದಾರ್ಥಗಳ ಸೇವನೆಯಿಂದ ಸಮಾಜದ ಸ್ವಾಥ್ಯ ಹಾಳಾಗುತ್ತಿದೆ. ಅಪರಾಧ ಪ್ರಕರಣಗಳು ಇಂಥಹ ಸಮಯದಲ್ಲೆ ಹೆಚ್ಚಾಗಿವೆ. ನಿಮ್ಮನ್ನು ವಿದ್ಯಾಬ್ಯಾಸಕ್ಕಾಗಿ ಕಳಿಸುವವರಿಗೆ ಮತ್ತು ಕಲಿಸಿದವರಿಗೆ ಗೌರವ ನೀಡುವ ಕೆಲಸ ಮಾಡಿ ಹೆಚ್ಚುವರಿ ಪೋಲೀಸ್ ಅಧೀಕ್ಷಕ ಅನೀಲ್ ಕುಮಾರ್ ಭೂಮರೆಡ್ಡಿ ವಿಧ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾನೂನಿನ ಅಡಿಯಲ್ಲಿ ಮಹಿಳೆಯರು ಮಕ್ಕಳನ್ನು ರಕ್ಷಣೆ…

Read More
The Siasat News - Images

ನೇರ ನಗದು ಹಣ ಬದಲಿಗೆ ಆಹಾರ ಕಿಟ್ ಗಳು ನೀಡುವ ಕುರಿತು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ…..

ಬೆಂಗಳೂರು:22-10-2024 ಡಿ ಬಿ ಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಫಲಾನುಭವಿಗಳಿಗೆ ಮಾಡಲಾಗಿದೆ. ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ ಗಳನ್ನು ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದೆ. ಶೀಘ್ರವೇ ಹಣ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು. ಪಡಿತರ ಚೀಟಿ ಪರಿಷ್ಕರಣೆ ಪ್ರಗತಿ ಪರಿಶೀಲನೆ ಸಭೆ ವೇಳೆ ಮಾತನಾಡಿದ ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಸರ್ವರ್ ಸಮಸ್ಯೆ ಇದೆ ಇಂದಿನಿಂದ ಆ ಸಮಸ್ಯೆಯೂ…

Read More
The Siasat News - Images

ರಾಜ್ಯಕ್ಕೆ ಬೆಳಕು ನೀಡಿದವರ ಬದುಕು ಹಸನಾಗಿಸುವ ಸಂಕಲ್ಪ ನನ್ನದಾಗಿದೆ”

ರಾಜ್ಯಕ್ಕೆ ಬೆಳಕು ನೀಡಿದವರ ಬದುಕು “ರಾಜ್ಯಕ್ಕೆ ಬೆಳಕು ನೀಡಿದವರ ಬದುಕು ಹಸನಾಗಿಸುವ ಸಂಕಲ್ಪ ನನ್ನದಾಗಿದೆ” ಶರಾವತಿ ಮುಳುಗಡೆ ಪ್ರದೇಶದ ನಿರಾಶ್ರಿತ ಸಂತ್ರಸ್ತ ಕುಟುಂಬಗಳು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಇಂದು ಭೇಟಿ ನೀಡಿ ಅವರ ಸಮಗ್ರ ಬೇಡಿಕೆಗಳನ್ನು ಸ್ವೀಕರಿಸಲಾಯಿತು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಮತ್ತು ಹಿಂದಿನ ಅವಧಿಯ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮುಳುಗಡೆ…

Read More
The Siasat News - Images

ಪಡಿತರಕ್ಕಾಗಿ ಪರದಾಡುತ್ತಿರುವ ಪ್ರಜೆಗಳು….ನ್ಯಾಯಬೆಲೆ ಅಂಗಡಿಗಳ ಮುಂದೆ ಕ್ಯೂವೊ ಕ್ಯೂ.

ಬೆಂಗಳೂರು:21-10-2024 ರಾಜ್ಯದಲ್ಲಿ ಪಡಿತರ ವಿತರಣೆಗಾಗಿ ಹಿಂದಿದ್ದ ಕೇಂದ್ರ ಸರ್ಕಾರದ ಎನ್ಐಸಿ ಸರ್ವರ್ ಗಳನ್ನು ಬದಲಾಯಿಸಿ ರಾಜ್ಯಸರಕಾರದ ವತಿಯಿಂದ ಹೊಸ ಸರ್ವರಗಳನ್ನು ಅಳವಡಿಸುವ ಕಾರ್ಯ ಅಕ್ಟೊಬರ್ ತಿಂಗಳ ಪ್ರಾರಂಭದಿಂದ ನಡೆದ ಕಾರಣ ಅಕ್ಟೊಬರ್ ತಿಂಗಳ 18ತಾರೀಕಿನವರೆಗೂ ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ವಿಳಂಬ ಆಯಿತು. ಬಡವರ, ಹಸಿದ ಜನರ ಹೊಟ್ಟೆಗೆ ಅನ್ನ ವನ್ನು ನೀಡುವ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆ ಅನ್ನಭಾಗ್ಯಕ್ಕೆ ಸರ್ವರ್ ಕಾಟ ಕೊಡುತ್ತಿರುವುದು ಜನರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜನಸಾಮಾನ್ಯರು ರಾಜಕಾರಣಿ ಗಳು ಮತ್ತು ಅಧಿಕಾರಿಗಳಿಗೆ ಹಿಡಿ…

Read More
The Siasat News - Images

ಅನಾರೋಗ್ಯಕ್ಕೆ ತುತ್ತಾದ ಪತ್ರಕರ್ತರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು: ಸಂಪಾದಕ ರಾಮಚಂದ್ರ….

ಶಿಕಾರಿಪುರ: 21-10-2024 ಸರ್ಕಾರಆಯುಷ್ಮಾನ್ ಯೋಜನೆಗಳಂತಹ ಯೋಜನೆಗಳನ್ನುನೀಡಿದ್ದರೂ ಕೆಲವು ಸಂದರ್ಭಗಳಲ್ಲಿ ಕೆಲವು ಆಸ್ಪತ್ರೆಗಳಿಗೆ ಅನ್ವಯಿಸುವುದಿಲ್ಲ ಒಂದು ವೇಳೆಅನ್ವಯಿಸಿದರೂ ಮುಂದಿನಚಿಕಿತ್ಸೆಗೆ ಆರ್ಥಿಕ ನೆರವು ಅಗತ್ಯವಿರಿತ್ತದೆ. ಪತ್ರಕರ್ತರಿಗೆ ಆರ್ಥಿಕ ನೆರವನ್ನು ಸರ್ಕಾರ ಘೋಷಣೆಮಾಡಬೇಕು ರಾಜಕಾರಣಿಗಳಸುದ್ದಿಯನ್ನು ಹೈಲೈಟ್ಮಾಡುವಾಗ ಪತ್ರಕರ್ತರನೆನಪು ಬರುತ್ತದೆ ಇಂತಹಸಂಧಿಗ್ದ ಪರಿಸ್ಥಿತಿಯಲ್ಲಿ ಪತ್ರಕರ್ತರ ನೆನಪು ಅವರಿಗೆ ಇರುವುದಿಲ್ಲವೆಂದು ಸೊರಬದಸುರಭಿವಾಣಿ ಸಂಪಾದಕರಾಮಚಂದ್ರ ಬೇಸರ ವ್ಯಕ್ತಪಡಿಸಿದರು. ಅವರು ಶಿಕಾರಿಪುರದ ಉಳ್ಳಿಲೇಔಟ್ ನಲ್ಲಿರುವ ಮಾಧ್ಯಮ ಮಿತ್ರಹಿರಿಯ ಪತ್ರಕರ್ತ ಲೇಖಕಕವನ ರಚಣೆಗಾರ ಜಿ.ಕೆ.ಹೆಬ್ಬಾರ್ಅರೋಗ್ಯ ವಿಚಾರಣೆ ಸಂದರ್ಭದಲ್ಲಿ ಮಾಹಿತಿ ಹಂಚಿಕೊಂಡರು.ಇತ್ತೀಚಿಗೆ ಅನಾರೋಗ್ಯನಿಮಿತ್ತ ಶಿವಮೊಗ್ಗದ ಮೆಟ್ರೋಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಸ್ವಗ್ರಹಕ್ಕೆ ಡಿಶ್ಚಾರ್ಜ್…

Read More