ನ್ಯೂಸ್ ಬಿ ಅಲರ್ಟ್ ಡಿಜಿಟಲ್ ಸುದ್ದಿವಾಹಿನಿ ಉದ್ಘಾಟನಾ ಸಮಾರಂಭ
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಶ್ರೀ ಬಸವರಾಜ್ ಚಂಚಿ ಅವರ ಸಾರತ್ಯದಲ್ಲಿ
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಶ್ರೀ ಬಸವರಾಜ್ ಚಂಚಿ ಅವರ ಸಾರತ್ಯದಲ್ಲಿ
ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ
ರೊಳಗೆ ಶಿವಮೊಗ್ಗ ನಾಗರಿಕರಿಗೆ ಶುದ್ಧ ಕುಡಿಯುವ ನೀರು
ಶಿವಮೊಗ್ಗ:20-10-2024 ಇತ್ತೀಚೆಗೆ ನಗರದಬಡಾವಣೆಗಳು ಮಳೆ ಬಂದಾಗಲೆಲ್ಲಾ ಜಲಾವೃತಗೊಳ್ಳಲು ಮುಖ್ಯ ಕಾರಣ ಶಿವಮೊಗ್ಗ ಮಹಾನಗರ ಪಾಲಿಕೆಯ ಅಧಿಕಾರಿಗಳ ಭ್ರಷ್ಟ ನೀತಿ ಹಾಗೂ ಅವರುಗಳು ತಮ್ಮ ಕೆಲಸದ ಪ್ರತಿ ತೋರುತ್ತಿರುವ ನಿರ್ಲಕ್ಷತನ ಕಾರಣ. ಇಂತಹ ಅಧಿಕಾರಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮೋಕ್ರ್ಯಾಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷ ಇಮ್ರಾನ್ ಆಕ್ರೋಶ ವ್ಯಕ್ತ ಪಡಿಸಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಹಳೆ ಶಿವಮೊಗ್ಗನಗರದ ಬಡಾವಣೆಗಳು, ರಾಜಕಾಲುವೆಗಳು, ಯುಜಿಡಿಗಳು,ಚರಂಡಿಗಳನ್ನು ಸರಿಪಡಿಸುವಂತೆಹಲವು ಬಾರಿ ದೂರು ನೀಡಿದರೂಕ್ರಮಕೈಗೊಳ್ಳುವ ಬದಲು ನಿರ್ಲಕ್ಷತನ ತೋರಿಸಿದ್ದಾರೆ ಹಾಗಾಗೇ ಈ…
ಚಿತ್ರದುರ್ಗ : 19/10/2024 ವಿಶ್ವಕ್ಕೆ ಶಾಂತಿಯ ಸಂದೇಶಸಾರಿದ ಪ್ರವಾದಿ ಮುಹಮ್ಮದ್ ಪೈಗಂರ್ ರವರ ಬಗ್ಗೆ ಅವಹೇಳನವಾಗಿ ಮಾತನಾಡಿರುವಉತ್ತರಪ್ರದೇಶದ ಯತಿ ನರಸಿಂಗಾನಂದ ಸರಸ್ವತಿಸ್ವಾಮಿ ಯನ್ನು ಬಂಧಿಸಿ ಕಠಿಣ ಶಿಕ್ಷೆವಿಧಿಸುವಂತೆ ತೋಳಿಗೆ ಕಪ್ಪು ಪಟ್ಟಿ ಧರಿಸಿಮುಸ್ಲಿಮ್ ಸಮುದಾಯದದವರು ನಗರದಲ್ಲಿ ಶುಕ್ರವಾರ ಬೃಹತ್ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಮೂಲಕ ರಾಷ್ಟ್ರ ಪತಿ, ದೇಶದ ಪ್ರಧಾನಿ, ಗೃಹಸಚಿವ, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಾಗೂರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಶುಕ್ರವಾರ ಪ್ರಾರ್ಥನೆ ಮುಗಿಸಿಕೊಂಡುನಗರದ ಗಾಂಧಿ ವೃತ್ತ ದಿಂದ ಮೆರವಣಿಗೆ ಮೂಲಕ ಒನಕೆಓಬವ್ವ ವೃತ್ತಕ್ಕೆ ಆಗಮಿಸಿದ ಸಾವಿರಾರು…
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ವಿಜಯ ದಶಮಿ ಪ್ರಯುಕ್ತ ನಡೆದ ಪೂರ್ವ
ಸೂರಾ ಅಲ್-ಇಮ್ರಾನ್ ಅನ್ನು ಮದನಿ ಸೂರಾಗಳಲ್ಲಿ ಸೇರಿಸಲಾಗಿದೆ, ಇದು ಇನ್ನೂರು ಆಶೀರ್ವದಿಸಿದ
ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು
ಐವತ್ತು ವರ್ಷ ಪೂರ್ಣಗೊಂಡ
ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ