The Siasat News - Images

ಗುರು ಪರಂಪರೆ ಶಾಶ್ವತ :ಶಿರಹಟ್ಟಿ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮಿಗಳು…

ಶಿರಾಳಕೊಪ್ಪ :21/01/2026 ದೇಶದಲ್ಲಿ ಹಲವಾರು ರಾಜ ಪರಂಪರೆಗಳು ಆಳಿದರು-ಅಳಿದೂ ಹೋದರು. ಆದರೆ ಗುರು ಪರಂಪರೆಗಳು ಉಳಿದು ಬೆಳೆದುಕೊಂಡು ಬಂದಿವೆ. ಯಾವುದೇ ಕಾಲಕ್ಕೂ ಮಠಗಳಿಗೆ ಗುರು ಪರಂಪರೆಗಳಿಗೆ ಅಳಿವು ಎಂಬುದು ಇಲ್ಲ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕೆಂದು ಶಿರಹಟ್ಟಿ ಶ್ರೀ ಜಗದ್ಗುರು ಫಕೀರೇಶ್ವರ ಭಾವೈಕ್ಯತಾ ಸಂಸ್ಥಾನಮಠದ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ನುಡಿದರು. ಅವರು ಮಂಗಳವಾರ ಶಿಕಾರಿಪುರ ತಾಲೂಕ ಕಡೇನಂದಿಹಳ್ಳಿ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಪರಂಪರೆ ಜಾತ್ರೋತ್ಸವ,…

Read More
The Siasat News - Images

ತೊಗರ್ಸಿಯ ಡಿಸಿಸಿ ಬ್ಯಾಂಕ್ ನಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ…

ಶಿರಾಳಕೊಪ್ಪ /ತೊಗರ್ಸಿ:21/01/2026 ಹತ್ತಿರದ ತೋಗರ್ಸಿ ಗ್ರಾಮದಲ್ಲಿ ದಿನಾಂಕ 20.01.2026 ಮಂಗಳವಾರ ರಂದು ಡಿಸಿಸಿ ಬ್ಯಾಂಕಿನಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಅಮೂಲ್ಯ ಆರ್ಥಿಕ ಸಾಕ್ಷರತಾ ಸೆಂಟರ್ ಶಿಕಾರಿಪುರದ ಶ್ರೀ ಗುಡದಯ್ಯ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎಲ್ಲಾ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಆರ್ಥಿಕತೆಯಿಂದ ಮುಕ್ತರಾಗಿ ಸಹಜ ಜೀವನ ನಡೆಸಲು ಹಣವನ್ನು ಹೇಗೆ ಗಳಿಸಬೇಕು ಗಳಿಸಿದ ಹಣವನ್ನು ಹೇಗೆ ಉಳಿಸಬೇಕು ಉಳಿಸಿದ ಹಣವನ್ನು ಹೇಗೆ ಬಳಸಬೇಕು ಎಂಬ ಮಾಹಿತಿಯ ಜೊತೆಗೆ ಜೀವವಿಮೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಾಡಿಸುವುದಾಗಿ ಮಾಹಿತಿ…

Read More
The Siasat News - Images

ಶಿವಾಚಾರ್ಯ ಸ್ವಾಮೀಜಿಗಳ ಸದ್ಬೋಧನಾ ಪಾದಯಾತ್ರೆ: ಧಾರ್ಮಿಕ ಜಾಗೃತಿಗಾಗಿ ಸ್ವಾಮೀಜಿಗಳ ನಡಿಗೆ…

ಶಿರಾಳಕೊಪ್ಪ: 19/01/2026 ಧರ್ಮದ ಮೂಲ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ‘ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ’ ಹಾಗೂ ‘ಕಡೆನಂದಿಹಳ್ಳಿಯ ಶ್ರೀ ಗುರು ರೇವಣಸಿದ್ದೇಶ್ವರ ಪುಣ್ಯಾಶ್ರಮ‘ದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕಡೆನಂದಿಹಳ್ಳಿ ಗ್ರಾಮದಲ್ಲಿ ಅದ್ಧೂರಿ ‘ ಶಿವಾಚಾರ್ಯರ ಸದ್ಬೋಧನಾ ಪಾದಯಾತ್ರೆ’ ನಡೆಯಿತು. ಕಡೆನಂದಿಹಳ್ಳಿಯ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾದ ಈ ಪಾದಯಾತ್ರೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಪಾದಯಾತ್ರೆಯ ಉದ್ದಕ್ಕೂ ವಿವಿಧ ಜಿಲ್ಲೆಗಳ ಮಠಾಧೀಶರು ಮತ್ತು ನೂರಾರು ಭಕ್ತಾದಿಗಳು…

Read More
The Siasat News - Images

45000ಸಾವಿರಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಉದ್ಯೋಗಿಗಳಾಗಿ ಮಾಡಿದ ಕೀರ್ತಿ ಆಳ್ವಾಸ್ ವಿದ್ಯಾ ಸಂಸ್ಥೆಗಿದೆ- ವಿವೇಕ್ ಆಳ್ವಾ…

ಶಿರಾಳಕೊಪ್ಪ:18/1/2026 ಆಳ್ವಾಸ್ ವಿದ್ಯಾ ಸಂಸ್ಥೆ ಕಳೆದ 18 ವರ್ಷದಿಂದ ಉದ್ಯೋಗ ಮೇಳಗಳನ್ನು ರಾಜ್ಯ ಹಾಗೂ ಅಂತರಾಜ್ಯ ಮಟ್ಟದಲ್ಲಿ ಆಯೋಜಿಸಿ 45,000ಕ್ಕೂ ಹೆಚ್ಚು ನಿರುದ್ಯೋಗಿ ಗಳನ್ನು ಉದ್ಯೋಗಗಳು ಲಭಿಸುವಂತೆ ಮಾಡಿದೆ ಎಂದು ಆಳ್ವಾಸ್ ವಿದ್ಯಾ ಸಂಸ್ಥೆ ಮೊಡಬಿದರೆಯ ವಿವೇಕ್ ಆಳ್ವಾ ಹೇಳಿದರು. ಪಟ್ಟಣದ ನೇರಲಗಿ ಸಮುದಾಯ ಭವನದಲ್ಲಿ ಶನಿವಾರ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಶಿಕಾರಿಪುರ ಹಾಗೂ ಆಳ್ವಾಸ್ ಚಿಕ್ಕನ ಪ್ರತಿಷ್ಠಾನ ಮೂಡಬಿದರೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಉದ್ಯೋಗ ಮೇಳದ ಪೂರ್ವಭಾವಿ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು ಶಿಕಾರಿಪುರ ತಾಲ್ಲೂಕಿನ…

Read More
The Siasat News - Images

ಪಿ ಎಂ ಕಿಸಾನ್ ಹಣ ಪಡೆಯಲು ಕೇಂದ್ರದ ಗುರುತಿನ ಐಡಿ ಕಡ್ಡಾಯ….

ಶಿಕಾರಿಪುರ:18/01/2026 ಪಿಎಂ-ಕಿಸಾನ್‌ ಪ್ರೋತ್ಸಾಹಧನ ಪಡೆಯಲು ಕೇಂದ್ರ ಸರ್ಕಾರದ ರೈತರ ಗುರುತಿನ ಐಡಿ ಕಡ್ಡಾಯ ಎಂದು ಸಹಾಯಕ ಕೃಷಿ ನಿರ್ದೇಶಕ ಕಿರಣ್ ಕುಮಾರ್ ಹರ್ತಿ ಹೇಳಿದರು. ಶನಿವಾರ ಸುದ್ಧಿಗಾರ ರೊಂದಿಗೆ ಮಾತನಾಡಿದ ಅವರು ದಿನಾಂಕ: 01-02-2019ರ ಪೂರ್ವದಲ್ಲಿ ಜಮೀನು ಹೊಂದಿರುವ ರೈತರಿಗೆ ಕೇಂದ್ರ ಸರ್ಕಾರದ ಪಿಎಂ-ಕಿಸಾನ್‌ ಯೋಜನೆ ವಾರ್ಷಿಕ ರೂ.6000/- ಪ್ರೋತ್ಸಾಹಧನವನ್ನು ಇಲ್ಲಿಯವರೆಗೆ ಪಾವತಿಸಲಾಗುತ್ತಿದ್ದು. ಈ ಪ್ರೋತ್ಸಾಹಧನವನ್ನು ಮುಂದುವರಿಸಲು ಪ್ರೂಟ್ಸ್‌ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ಅಗ್ರಿಸ್ಟ್ಯಾಕ್‌ ಯೋಜನೆ ಅಡಿ ಗುರುತಿನ ಸಂಖ್ಯೆಯನ್ನು ಸೃಜಿಸುವುದು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ…

Read More
The Siasat News - Images

ಶಿರಾಳಕೊಪ್ಪದ ಹಳಿಯೂರು ಸರ್ಕಾರಿ ಉರ್ದು ಶಾಲೆಯಲ್ಲಿ ಕಲಿಕಾ ಹಬ್ಬ…

ಶಿರಾಳಕೊಪ್ಪ:14/1/2026 ಪಟ್ಟಣದ ಹಳಿಯೂರು ಪ್ರದೇಶದಲ್ಲಿರುವ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಿರಾಳಕೊಪ್ಪ ಉರ್ದು 3 ಕ್ಲಸ್ಟರ್ ಮಟ್ಟದ ಶಾಲೆಗಳ ಮಕ್ಕಳ ಕಲಿಕಾ ಹಬ್ಬ (ಎಫ್‌ಎಲ್‌ಎನ್) ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪಟ್ಟಣದ ಉರ್ದು 3 ವಿಭಾಗದ ಕ್ಲಸ್ಟರ್ ಲೆವೆಲ್ ಅಧಿಕಾರಿ ನಾಸಿರ್ ಅಹ್ಮದ್ ‘ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಓದು, ಬರವಣಿಗೆ ಮತ್ತು ಗಣಿತದ ಮೂಲಭೂತ ಕೌಶಲ್ಯ ಗಳನ್ನು ಬಲಪಡಿಸುವುದೇ ಎಫ್‌ಎಲ್‌ಎನ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.ಇಂತಹ ಕಲಿಕಾ ಹಬ್ಬಗಳು ಮಕ್ಕಳಲ್ಲಿ ಕಲಿಕೆಗೆ ಆಸಕ್ತಿ ಮೂಡಿಸಲು…

Read More
The Siasat News - Images

ದೀರ್ಘಾವಧಿಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರ ದಾಖಲೆ ಶಿರಾಳಕೊಪ್ಪ ದಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮಾಚರಣೆ…

ಶಿರಾಳಕೊಪ್ಪ:12/1/2026 ರಾಜ್ಯದ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ನವರು ದೀರ್ಘ ಕಾಲ ಪ್ರದೇಶದ ಮುಖ್ಯ ಮಂತ್ರಿಯಾಗಿ ಕಾರ್ಯ ನಿರ್ವಹಿಸಿ ದಾಖಲೆನಿರ್ಮಿಸಿದ ಅಂಗವಾಗಿ ಪಟ್ಟಣದ. ಬಸ್ಟ್ಯಾಂಡ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕ್ರತರು, ಸಿದ್ದರಾಮಯ್ಯ ಅಭಿಮಾನಿಗಳು ಮುಖ್ಯ ಮಂತ್ರಿ ಗಳ ಭಾವ ಚಿತ್ರಕ್ಕೆ ಪುಷ್ಪಾ ರ್ಚನೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಶಿರಾಳಕೊಪ್ಪ ಟೌನ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಟೌನ್ ಕಾಂಗ್ರೆಸ್ ಅಧ್ಯಕ್ಷ ನಯಾಜ್ ಅಹ್ಮದ್ ಖುರೇಶಿ ರವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆ ಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ…

Read More
The Siasat News - Images

ಆರೋಗ್ಯವಂತ ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ತಡಗಣಿ ಮಂಜುನಾಥ್…

ಶಿರಾಳಕೊಪ್ಪ:10/1/2026 ಯುವಕರು ಕ್ರೀಡೆಯನ್ನು ಕೇವಲ ಮನರಂಜನೆಯಾಗಿ ನೋಡದೇ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಅವಶ್ಯಕವಾದ ಶಿಸ್ತಿನ ಸಾಧನವಾಗಿ ಬಳಸಿಕೊಳ್ಳಬೇಕು. ಆರೋಗ್ಯವಂತ ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪುರಸಭೆಯ ಮಾಜಿ ಸದಸ್ಯ ತಡಗಣಿ ಮಂಜುನಾಥ್ ಹೇಳಿದರು. ತಡಗಣಿ ಗ್ರಾಮದಲ್ಲಿ ಆಯೋಜಿಸಿದ್ದ ತಡಗಣಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆ ಯುವಕರಲ್ಲಿ ಆತ್ಮವಿಶ್ವಾಸ, ತಂಡಭಾವನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಆದರೆ ಆಟದ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಕಾಳಜಿ ವಹಿಸಬೇಕು….

Read More
The Siasat News - Images

ಶಿರಾಳಕೊಪ್ಪ ಪೊಲೀಸ್ ಠಾಣಿ ವತಿಯಿಂದ ರಕ್ತದಾನ ಶಿಬಿರ….

ಶಿರಾಳಕೊಪ್ಪ:10/1/2025. ಪೊಲೀಸ್ ಠಾಣಿ ಶಿರಾಳಕೊಪ್ಪ ಹಾಗೂ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಇಂದು ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿರಾಳಕೊಪ್ಪ ಪೊಲೀಸ್ ಠಾಣೆ ಅವರಣದಲ್ಲಿ ಇಂದು ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಸುಮಾರು 65ಕ್ಕಿಂತ ಹೆಚ್ಚು ಜನ ರಕ್ತದಾನಿಗಳು ರಕ್ತ ದಾನ ಮಾಡಿದರು. ಈ ಸಂದರ್ಭದಲ್ಲಿ 55ಬಾರಿ ರಕ್ತದಾನ ಮಾಡಿದ ಸಿವಿಲ್ ಹೆಡ್ ಕಾನ್ಸ್ಟೇಬಲ್ ರಕ್ತ ಸೈನಿಕ ಹಾಲೇಶಪ್ಪ ಮಾತನಾಡಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಡೆಯುತ್ತಿರುವ ರಕ್ತದಾನ ಶಿಬಿರ ಗಳ ಪೈಕಿ 80ನೇ…

Read More
The Siasat News - Images

ಶಿಕಾರಿಪುರ ಪುರಸಭೆ ವ್ಯಾಪ್ತಿಯಲ್ಲಿ ನೆರೆ ಹೊರೆ ಗುಂಪು, ಪ್ರದೇಶಸಭಾ, ವಾರ್ಡ್ ಸಮಿತಿ ರಚನೆ…

ಶಿಕಾರಿಪುರ: 6/1/2026 ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿನ ಎಲ್ಲಾ 23 ವಾರ್ಡ್ ಗಳಲ್ಲಿ ನೆರೆ ಹೊರೆ ಗುಂಪು, ಪ್ರದೇಶಸಭಾ, ವಾರ್ಡ್ ಸಮಿತಿ ರಚನೆ ಮಾಡಲು ಕ್ರಮವಹಿಸಲಾಗಿದೆ ಎಂದು ಪುರಸಭೆಯ ವ್ಯವಸ್ಥಾಪಕ ರಾಜಕುಮಾರ್ ಹೇಳಿದರು. ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 22 ರಲ್ಲಿ ವಾರ್ಡ್ ನಿವಾಸಿಗಳ ಸಭೆ ನಡೆಸಿ ಮಾತನಾಡಿದ ಅವರು ಪಟ್ಟಣದ ಪುರಸಭೆಯ ವಾರ್ಡ್ ಗಳಲ್ಲಿನ ಚುನಾಯಿತ ಜನಪ್ರತಿನಿಧಿಗಳ ಅವಧಿ ಮುಕ್ತಾಯಗೊಂಡಿರುವ ಕಾರಣ ಸಧ್ಯ ವಾರ್ಡ್ ಗಳಲ್ಲಿ ಯಾರೋ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಇರುವುದರಿಂದ ಅಧಿಕಾರಿಗಳ ನೇತೃತ್ವದಲ್ಲಿ ಸದರಿ…

Read More