ಸರ್ಕಾರಗಳಿಗೆ ಎಚ್ಚರಿಸುವ ಶಕ್ತಿ ಪತ್ರಕರ್ತರಿಗಿದೆ- ಬಿ ವೈ ವಿಜಯೇಂದ್ರ…
ಶಿಕಾರಿಪುರ:3/1/2026 ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂದು ಕರೆಯಲ್ಪಡುವ ಪತ್ರಿಕೋದ್ಯಮವು ಸರ್ಕಾರ ಮತ್ತು ವ್ಯವಸ್ಥೆಯನ್ನು ಎಚ್ಚರಿಸಿ ಸರಿದಾರಿಗೆ ತರುವ ಶಕ್ತಿ ಹೊಂದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ತಾಲ್ಲೂಕಿನ ಶಾಸಕ ಬಿ ವೈ ವಿಜಯೇಂದ್ರ ನುಡಿದರು. ಶನಿವಾರ ಶಿಕಾರಿಪುರ ತಾಲ್ಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ನೂತನ ಪಧಾಧಿ ಕಾರಿಗಳ ಪದ ಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ವರ್ತಮಾನ ಕಾಲದಲ್ಲಿ ಪತ್ರಕರ್ತರ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ದೃಶ್ಯ ಮಾಧ್ಯಮಗಳ ಆರ್ಭಟದ ನಡುವೆ ಇವತ್ತಿಗೂ…

