ಮತ್ತೊಂದು ಹಂತದ ಟೋಲ್ ಹೋರಾಟಕ್ಕೆ ಮುಹೂರ್ತ ಫಿಕ್ಸ್….. ಸೆಪ್ಟೆಂಬರ್ 18ಕ್ಕೆ ಬ್ರಹತ್ ಪ್ರತಿಭಟನೆ ಘೋಷಿಸಿದ ಹೋರಾಟ ಸಮಿತಿ.
ಶಿರಾಳಕೊಪ್ಪ: 23-8-2025 ರಾಜ್ಯ ಹೆದ್ದಾರಿ 57 ರಲ್ಲಿ ಶಿವಮೊಗ್ಗ ಜಿಲ್ಲೆ ಕಲ್ಲಾಪುರ ಮತ್ತು ಕುಟ್ರ ಹಳ್ಳಿಯಲ್ಲಿ ನಿರ್ಮಿಸಲಾದ ಟೂಲ್ ಗಳ ವಿರುದ್ದ ನಡೆಯುತ್ತಿರುವ ಹೋರಾಟವು ವಿಧಾನ ಸಭೆ ಅಧಿವೇಶನದಲ್ಲಿ ಶಿಕಾರಿಪುರದ ಶಾಸಕ ಬಿ ವೈ ವಿಜಯೇಂದ್ರ ವಿಷಯ ಪ್ರಸ್ತಾಪ ಮಾಡಿದ ನಂತರ ಮತ್ತೊಂದು ತಿರುವು ಪಡೆದು ಕೊಂಡಿದೆ. ಶನಿವಾರ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನ ದಲ್ಲಿ ನಡೆದ ಸಮಿತಿಯ ಸಭೆಯ ನಂತರ ಮತ್ತೊಂದು ಬ್ರಹತ್ ಹೋರಾಟ ಮಾಡುವ ವಿಚಾರವಾಗಿ ಸಮಿತಿ ವತಿಯಿಂದ ನಿರ್ಮಾಣ ಕೈ ಗೊಳ್ಳಲಾಗಿದೆ. ಸಭೆಯ…

