The Siasat News - Images

ಮತ್ತೊಂದು ಹಂತದ ಟೋಲ್ ಹೋರಾಟಕ್ಕೆ ಮುಹೂರ್ತ ಫಿಕ್ಸ್….. ಸೆಪ್ಟೆಂಬರ್ 18ಕ್ಕೆ ಬ್ರಹತ್ ಪ್ರತಿಭಟನೆ ಘೋಷಿಸಿದ ಹೋರಾಟ ಸಮಿತಿ.

ಶಿರಾಳಕೊಪ್ಪ: 23-8-2025 ರಾಜ್ಯ ಹೆದ್ದಾರಿ 57 ರಲ್ಲಿ ಶಿವಮೊಗ್ಗ ಜಿಲ್ಲೆ ಕಲ್ಲಾಪುರ ಮತ್ತು ಕುಟ್ರ ಹಳ್ಳಿಯಲ್ಲಿ ನಿರ್ಮಿಸಲಾದ ಟೂಲ್ ಗಳ ವಿರುದ್ದ ನಡೆಯುತ್ತಿರುವ ಹೋರಾಟವು ವಿಧಾನ ಸಭೆ ಅಧಿವೇಶನದಲ್ಲಿ ಶಿಕಾರಿಪುರದ ಶಾಸಕ ಬಿ ವೈ ವಿಜಯೇಂದ್ರ ವಿಷಯ ಪ್ರಸ್ತಾಪ ಮಾಡಿದ ನಂತರ ಮತ್ತೊಂದು ತಿರುವು ಪಡೆದು ಕೊಂಡಿದೆ. ಶನಿವಾರ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನ ದಲ್ಲಿ ನಡೆದ ಸಮಿತಿಯ ಸಭೆಯ ನಂತರ ಮತ್ತೊಂದು ಬ್ರಹತ್ ಹೋರಾಟ ಮಾಡುವ ವಿಚಾರವಾಗಿ ಸಮಿತಿ ವತಿಯಿಂದ ನಿರ್ಮಾಣ ಕೈ ಗೊಳ್ಳಲಾಗಿದೆ. ಸಭೆಯ…

Read More
The Siasat News - Images

ಶಿರಾಳಕೊಪ್ಪ ದಲ್ಲಿ ವಿವಿಧಡೆ ಸ್ವಾತಂತ್ರೋತ್ಸವ ಆಚರಣೆ….

ಶಿರಾಳಕೊಪ್ಪ:15-8-2025 ದೇಶದ 79 ನೇ ಸ್ವಾತಂತ್ರೋತ್ಸವವನ್ನು ಪಟ್ಟಣದ ವಿವಿಧ ಕಡೆ ಸಾರ್ವಜನಿಕರಿಂದ ಆಚರಣೆ ಮಾಡಲಾಯಿತು. ಪಟ್ಟಣದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಪುರಸಭೆ ಅಧ್ಯಕ್ಷೆ ಶ್ರೀಮತಿ ಮಮತಾ ನಿಂಗಪ್ಪ ಧ್ವಜಾರೋಹಣೆ ನೆರವೇರಿಸಿದರು. ಪುರಸಭೆ ಮುಖ್ಯಾಧಿಕಾರಿ ಪರಶುರಾಮ್, ಇಂಜಿನಿಯರ್ ಶೇಖರ್ ನಾಯಕ್ ಸೇರಿದಂತೆ ಪುರಸಭೆ ಸದಸ್ಯರು, ಸಿಬ್ಬಂದಿಗಳು ಹಾಗೂ ಊರಿನ ವಿವಿಧ ಶಾಲಾ ಮಕ್ಕಳು, ಶಿಕ್ಷಕರು ಇದ್ದರು. ಟೂಲ್ ಪ್ಲಾಜಾದಲ್ಲಿ ಸ್ವಾತಂತ್ರೋತ್ಸವ ಆಚರಣೆ: ಕುಟ್ರ ಹಳ್ಳಿ ಟೂಲ್ ಪ್ಲಾಜಾ ದಲ್ಲಿ ಪ್ಲಾಜಾದ ವ್ಯವಸ್ಥಾಪಕ ನಿತಿನ್ ರವರ ನೇತೃತ್ವ ದಲ್ಲಿ ಸ್ವಾತಂತ್ರೋತ್ಸವ…

Read More
The Siasat News - Images

ಟೂಲ್ ಗೇಟ್ ವಿಚಾರವಾಗಿ ಕಲಾಪದಲ್ಲಿ ಸ್ಥಳೀಯ ರಾಜಕೀಯ ಪ್ರತಿನಿಧಿಗಳು ಧ್ವನಿ ಎತ್ತಲಿ – ಪ್ಯಾಟಿ ಈರಣ್ಣ…

ಶಿರಾಳಕೊಪ್ಪ:14-8-2025 ತಡಸ- ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಸರಕಾರದ ವತಿಯಿಂದ ಕುಟ್ರಹಳ್ಳಿ ಮತ್ತು ಕಲ್ಲಾಪುರ ಬಳಿ ಅಳವಡಿಸಿರುವ ಟೂಲ್ ಗಳ ವಿಚಾರವಾಗಿ ನಡಿಯುತ್ತಿರುವ ಕರ್ನಾಟಕ ವಿಧಾನಸಭೆ ಆಧಿವೇಶನದಲ್ಲಿ ಸಂಬಂಧ ಪಟ್ಟ ಸ್ಥಳೀಯ ರಾಜಕೀಯ ಪ್ರತಿನಿಧಿ ಗಳು ಧ್ವನಿ ಎತ್ತ ಬೇಕು, ಚರ್ಚೆ ನಡೆಸಿ ಸ್ಥಳೀಯ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಯ ನಿವಾರಣೆ ಮಾಡಬೇಕೆಂದು ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧಕ್ಷ ಈರಣ್ಣ ಪ್ಯಾಟಿ ಆಗ್ರಹಿಸಿದರು. ಪತ್ರಿಕಾಘೋಷ್ಟಿ ಯಲ್ಲಿ ಮಾತನಾಡಿದ ಅವರು ಶಿಕಾರಿಪುರ ತಾಲ್ಲೂಕು ಟೂಲ್ ವಿರೋಧಿ ಹೋರಾಟ…

Read More
The Siasat News - Images

ನಿವೃತ್ತಿ ಹೊಂದ ನೆಚ್ಚಿನ ಶಿಕ್ಷಕನಿಗೆ ವಿಜೃಂಭಣೆಯ ಬೀಳ್ಕೊಡುಗೆ ನೀಡಿದ ವಿದ್ಯಾರ್ಥಿಗಳು….

ರಾಣಿಬೆನ್ನೂರ: 7-8-2025 ಪಟ್ಟಣದ ಆಂಗ್ಲೋ ಉರ್ದು ಪ್ರೌಢಶಾಲೆ ಯಲ್ಲಿ ಕಳೆದ ಸುಮಾರು ವರ್ಷಗಳಿಂದ ಭೋದಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶಿಕ್ಷಕ ಜನಾಬ್ ಅನೀಸ್ ಮೆಹಮೋದ್ ಖಾನ್ ಹರಿಹರ ರವರನ್ನು ಶಾಲೆಯ ಹಳೆ ವಿದ್ಯಾರ್ಥಿಗಳು ಗೌರವಿಸಿ, ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡುಗೆ ಮಾಡುವುದರ ಮೂಲಕ ತಮ್ಮ ನೆಚ್ಚಿನ ಮೇಷ್ಟ್ರಿಗೆ ಗುರುವಂದನೆ ಅರ್ಪಣೆ ಮಾಡಿದ್ದಾರೆ. ಬುಧವಾರ ಪಟ್ಟಣದ ಟಿಪ್ಪು ಸುಲ್ತಾನ್ ಮ್ಯಾರೇಜ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಹಾಲಿ ವಿದ್ಯಾರ್ಥಿಗಳು, ಶಾಲೆಯ ಹಳೆ ವಿದ್ಯಾರ್ಥಿಗಳು ಮತ್ತು ಪಟ್ಟಣದ ನಿವಾಸಿಗಳು ಸೇರಿ ಒಗ್ಗಟ್ಟಿನಿಂದ…

Read More
The Siasat News - Images

ಜಮೀರ್ ಅಹ್ಮದ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ಶಿರಾಳಕೊಪ್ಪದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿದ ಅಭಿಮಾನಿಗಳು….

ರಾಜ್ಯ ವಖ್ಫ್ ಮತ್ತು ಅಲ್ಪ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮದ್ ಖಾನ್ ರವರ ಹುಟ್ಟುಹಬ್ಬದ ಅಂಗವಾಗಿ ಉಡುಗಣಿಯ ಮುರಾರ್ಜಿದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳು, ಲೇಖನಿಗಳು ಮತ್ತು ಪುಟಾಣಿಗಳಿಗೆ ಸಿಹಿಯನ್ನು ಹಂಚುವ ಮೂಲಕ ಸಂಭ್ರಮದ ಜನುಮ ದಿನವನ್ನು ಅವರ ಅಭಿಮಾನಿಗಳು ಆಚರಣೆ ಮಾಡಿದರು. ಶಿರಾಳಕೊಪ್ಪ:4/8/2025 ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಹಿರಿಯ ಮುಖಂಡ ಆನವಟ್ಟಿ ಬಾಷ ಸಾಬ್ ಜಮೀರ್ ಅಹ್ಮದ್ ರವರದ್ದು ಸದಾ ಬಡವರ ಪರವಾಗಿ ಮಿಡಿಯುವ ಮನಸ್ಸು…

Read More
The Siasat News - Images

3%ಲಂಚಕ್ಕೆ ಬೇಡಿಕೆ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ….

ಶಿರಾಳಕೊಪ್ಪ:16-06-2025 ಪಿ ಡಬ್ಲ್ಯೂ ಡಿ ಗುತ್ತಿಗೆದಾರನಿಗೆ 3%ಲಂಚಕ್ಕೆ ಬೇಡಿಕೆ ಇಟ್ಟ ಸೊರಬ ತಾಲ್ಲೂಕು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ ಎಚ್ ನಾರಾಳ ಎಂಬುವ ಅಧಿಕಾರಿಯನ್ನು ಲೋಕಾ ಯುಕ್ತ ಪೂಲೀಸರು ಇಂದು ಸಂಜೆ ಬಲೆಗೆ ಬೀಳಿಸಿದ್ದಾರೆ. ದೋರುದಾರರಾದ ಗುತ್ತಿಗೆ ದಾರ ಲಿಂಗರಾಜ ಉಳ್ಳಾಗಡ್ಡಿರವರುಸೊರಬ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ದಾಂಬರೀಕರಣ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಭಂಧಿಸಿದಂತೆ ಒಟ್ಟು 77,59,437ರೊ ಗಳ ಕಾಮಗಾರಿಗಳನ್ನು ಮುಗಿಸಿ ಸದರಿ ಕಾಮಗಾರಿಗಳ ಹಣವನ್ನು ಮಂಜೂರು…

Read More
The Siasat News - Images

ಹಸಿವು ಮುಕ್ತ ಭಾರತ ಇಂದಿರಾ ಗಾಂಧಿಯವರು ಕಂಡ ಕನಸು- ಮಧು ಬಂಗಾರಪ್ಪ. ಶಿರಾಳಕೊಪ್ಪದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಸಚಿವರು

ಶಿರಾಳಕೊಪ್ಪ:25/5/2025. ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಡಿಮೆ ದರದಲ್ಲಿ ಬಡವರ ಹಸಿವನ್ನು ನೀಗಿಸುವ ಕಾರ್ಯಕ್ರಮ ಇಂದಿರಾ ಕ್ಯಾಂಟೀನ್ ನ ಉದ್ಘಾಟನೆಯು ಭಾನುವಾರ ಶಾಲಾ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು. ಪಟ್ಟಣದ ಹೃದಯ ಭಾಗ, ಹಿರೇಕೆರೂರು ರಸ್ತೆಯ ನಾಡಕಛೇರಿ ಹತ್ತಿರ ಪುರಸಭೆ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಉಪಹಾರ ಸೇವಿಸುವ ಮೂಲಕ ಉದ್ಘಾಟನೆ ಮಾಡಿದ ಸಚಿವರು ಶ್ರೀಮತಿ ಇಂದಿರಾಗಾಂಧಿಯವರ ಅವಧಿಯಲ್ಲಿ 20ಪಾಯಿಂಟ್ ಕಾರ್ಯಕ್ರಮದಡಿಯಲ್ಲಿ ಸುಮಾರಷ್ಟು ಜನಕಲ್ಯಾಣ ಕಾರ್ಯಕ್ರಮಗಳು ರೂಪಗೊಂಡಿದ್ದು ಅದರಲ್ಲೇ ಮಹತ್ವದ ಕಾರ್ಯಕ್ರಮ…

Read More
The Siasat News - Images

ಕುಡುಕರ ಹಾವಳಿಯಿಂದಾಗಿ ಕೆಂಗಟ್ಟಿ ಹೋದ ಕಲಿಕಾ ಕೇಂದ್ರದ ಪರಿಸರ……….ಶಾಲಾ ಆವರಣದಲ್ಲಿ ರಾಶಿ ರಾಶಿ ಎಣ್ಣೆ ಬಾಟಲಿಗಳು.

ಶಿರಾಳಕೊಪ್ಪ:03/04/2025 ಪಟ್ಟಣದ ಮಧ್ಯ ಭಾಗದಲ್ಲಿ, ನಾಡ ಕಛೇರಿ ಪುರಸಭೆ ಮತ್ತು ಪೊಲೀಸ್ ಠಾಣಿಯ ಸಮೀಪವಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯನ್ನು ರಾತ್ರಿ ಹೊತ್ತು ಕುಡುಕರು ಕುಡುಕರ ಅಡ್ಡ ಮಾಡಿಕೊಂಡಿದ್ದಾರೆ. ಹೌದು….., ಪಟ್ಟಣದ ಹೃದಯ ಭಾಗದಲ್ಲಿರುವ ಶಾಲೆಯ ಆವರಣ ದಲ್ಲಿ ರಾತ್ರಿ ಹೊತ್ತು ಬ್ಯಾಡಾದ ಚಟುವಟಿಕೆಗಳು ಆಗುತ್ತಿದ್ದು ಬೆಳಗ್ಗೆ ಶಾಲೆಗೆ ಬರುವ ಶಿಕ್ಷಕರಿಗೆ, ಮಕ್ಕಳಿಗೆ ತೊಂದರೆ ಆಗುತ್ತಿದೆ. ಪ್ರತಿದಿನ ಕುಡುಕರಿಗೆ ಹಿಡಿ ಶಾಪ ಹಾಕಿಕೊಂಡೇ ಶಾಲೆಯ ಬೀಗ ತೆಗೆತುವುವದು ಶಿಕ್ಷಕರ ನಿತ್ಯದ ಕೆಲಸ ಆಗಿದೆ….

Read More
The Siasat News - Images

ಅಭಿಮಾನಿಗಳಿಂದ ಜಾನಪದ ಕಲೆ ಜೀವಂತ- ಗುರುರಾಜ್ ಹೊಸಕೋಟಿ…

ಶಿರಾಳಕೊಪ್ಪ:30-03-2025 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜರುಗುವ ಮನೊರಂಜನೆ ಸಂಸ್ಕಾರ ನೀಡುವಂತಿರಬೇಕು ಎಂದು ಜಾನಪದ ಕಲಾವಿದ ಗುರುರಾಜ್ ಹೊಸಕೋಟೆ ಅಭಿಪ್ರಾಯಪಟ್ಟರು. ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ದಸರಾ ಉತ್ಸವ ಸಮಿತಿಯವರು ಆಯೋಗಿಸಿದ್ದ ಯುಗಾದಿ ಉತ್ಸವ ಕಾರ್ಯಕ್ರಮ ನೀಡಿ ಮಾತನಾಡಿದರು. ಇದುವರೆಗೂ ರಾಜ್ಯಾತ್ಯಂತ 13ಸಾವಿರ ಕಾರ್ಯಕ್ರಮ ನೀಡಿದ್ದೇವೆ. ನಿಮ್ಮ ಮಕ್ಕಳ ಕಲೆ ಬೆಳೆಸಿ, ಜನಪದ ಹಾಡಿಗೆ ಕಲೆಗೆ ಬೆಲೆ ಕೊಡಿ. ಜನಪದ ಸಾಹಿತ್ಯ ನಿಮ್ಮಂತಹ ಅಭಿಮಾನಿಗಳಿಂದ ಜೀವಂತವಾಗಿದೆ ಎಂದರು. ಐ.ಎಂ ಶಿವಾನಂದ ಸ್ವಾಮಿ ಪ್ರಾಸ್ತಾವಿಕ ಮಾತನಾಡಿ, 1989-90 ರಲ್ಲಿ ಶಿರಾಳಕೊಪ್ಪದಲ್ಲಿ…

Read More
The Siasat News - Images

ಶಿರಾಳಕೊಪ್ಪದಲ್ಲಿ ಸೌಹಾರ್ದ ಇಫ್ತಾರ್ ಕೂಟ..

ಶಿರಾಳಕೊಪ್ಪ:22/03/2025 ರಾಜ್ಯದಾದ್ಯಂತ ಬೀದರ್ ನಿಂದ ಮೈಸೂರು ವರೆಗೂ ಸೌಹಾರ್ದ ಇಫ್ತಾರ್ ಕೂಟ ನಡೆಸುವ ಮೂಲಕ ಮಾನವ ಸಂಭಂದ ಗಳನ್ನು ಬೆಸುಗೆ ಹಾಕುವ ಕೆಲಸ ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕ ಘಟಕ ಮಾಡುತ್ತಿದೆ ಎಂದು ರಾಜ್ಯ ಇಸ್ಲಾಮಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಜನಾಬ್ ರಿಯಾಜ್ ಅಹ್ಮದ್ ರೋಣ ಹೇಳಿದರು. ಪಟ್ಟಣದ ಹಜರತ್ ಉಮರ್ ಫಾರೂಖ್ ಮಸೀದಿಯ ಸಭಾಂಗಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಗುರುವಾರ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರುನಾವು ಉಪಕಾರ ಮನೋಭಾವನೆಯನ್ನು ಹೊಂದುವ…

Read More