ಶಿವಮೊಗ್ಗ ಜಿಲ್ಲೆಗೆ ಖಾಯಂ ವಕ್ಫ್ ಅಧಿಕಾರಿ ನೇಮಕ ಮಾಡಲು ಒತ್ತಾಯಿಸಿ ಮುಸ್ಲಿಂ ಮುಖಂಡರಿಂದ ಪ್ರತಿಭಟನೆ…
ಶಿವಮೊಗ್ಗ:04-03-2025 ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ಖಾಯಂ ಅಧಿಕಾರಿ ಇಲ್ಲದ ಕಾರಣ ಜಿಲ್ಲೆಯಾದ್ಯಂತ ಅನೇಕ ಕಡೆ ಸಮಸ್ಯ ಗಳು ಎದುರಾಗಿರುವ ಪ್ರಸಂಗ ಗಳು ನಡೆದಿದೆ. ಕಚೇರಿಯ ಪ್ರಥಮ ದರ್ಜೆ ಸಹಾಯಕ ಮೆಹತಾಬ್ ರವರು ಖಾಯಂ ಅಧಿಕಾರಿ ಇಲ್ಲದ ಕಾರಣ ಹಂಗಾಮಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಸರಿಯಾಗಿ ಕೆಲಸ ಮಾಡುತ್ತಿಲ್ಲ ಸಾರ್ವಜನಿಕರು ಮತ್ತು ವಿದ್ಯಾರ್ಥಿ ಗಳು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ ಆದಷ್ಟು ಬೇಗ ಖಾಯಂ ಆಗಿ ವಖ್ಫ್ ಅಧಿಕಾರಿಯನ್ನು ಸರಕಾರ ನೇಮಕ ಮಾಡಬೇಕೆಂದು…

